ಕನ್ನಡ ದೇಶದಲ್ಲಿ ಹಾಡು ಹಬ್ಬ


Team Udayavani, Oct 12, 2018, 6:00 AM IST

z-28.jpg

“ಕನ್ನಡ ದೇಶದೊಳ್‌’ ಎಂಬ ಸಿನಿಮಾವೊಂದು ಬರುತ್ತಿರುವ ವಿಚಾರ ನಿಮಗೆ ತಿಳಿದಿರಬಹುದು. ಇತ್ತೀಚೆಗೆ ಆ ಚಿತ್ರದ ಆಡಿಯೋ ಬಿಡುಗಡೆ ಸಮಾರಂಭ ನಡೆಯಿತು. ಮಾಜಿ ಲೋಕಾಯುಕ್ತರಾದ ಸಂತೋಷ್‌ ಹೆಗ್ಡೆ ಹಾಗೂ ಬಿಬಿಎಂಪಿ ಮೇಯರ್‌ ಚಿತ್ರದ ಆಡಿಯೋ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭಕೋರಿದರು. ಕನ್ನಡ ಕೇವಲ ನವೆಂಬರ್‌ ತಿಂಗಳಿನಲ್ಲಿ ಮಾತನಾಡುವುದಕ್ಕೆ ಸೀಮಿತವಾಗದೇ, ವರ್ಷದ ಪ್ರತಿ ದಿನ, ಪ್ರತಿ ತಿಂಗಳು ಕನ್ನಡದ ಪ್ರೀತಿ ಬೆಳೆಸಿಕೊಳ್ಳಬೇಕೆನ್ನುತ್ತಾ ಚಿತ್ರತಂಡಕ್ಕೆ ನೂತನ ಮೇಯರ್‌ ಗಂಗಾಂಬಿಕೆ ಶುಭಕೋರಿದರು. ಈ ಚಿತ್ರವನ್ನು ಅಭಿರಾಮ್‌ ಕಂಠೀರವ ನಿರ್ದೇಶಿಸಿದ್ದಾರೆ. ಈ ಚಿತ್ರದ ಮೂಲಕ ಕನ್ನಡದ ಕಂಪನ್ನು ಸೂಸಲಿದ್ದಾರಂತೆ. “ಈ ಟೈಟಲ್‌ನಡಿ ಸಿನಿಮಾ ಮಾಡಿದ್ದರಿಂದ ನನ್ನ ಜವಾಬ್ದಾರಿ ಹೆಚ್ಚಿತ್ತು. ಈ ಚಿತ್ರದ ಮೂಲಕ ಕನ್ನಡ ಶಕ್ತಿಯನ್ನು ತೋರಿಸಲಿದ್ದೇನೆ. ಈ ಮೂಲಕ ಕನ್ನಡ ಮಾತನಾಡದವರು ಕೂಡಾ ನಮ್ಮ ಕನ್ನಡದ ಬಗ್ಗೆ ಹೆಮ್ಮೆ ಪಡುವಂತಾಗಬೇಕು’ ಎನ್ನುವುದು ನಿರ್ದೇಶಕ ಕಂಠೀರವ ಅವರ ಮಾತು. ಈ ಚಿತ್ರವನ್ನು 30 ಜಿಲ್ಲೆಗಳಲ್ಲಿ ಚಿತ್ರೀಕರಿಸಿದ್ದು, ಈ ಸಮಯದಲ್ಲಿ ಸಾಕಷ್ಟು ಕಷ್ಟಪಟ್ಟಿದ್ದಾಗಿ ಹೇಳಿಕೊಂಡರು. 

ಅದು ಆಡಿಯೋ ಬಿಡುಗಡೆ ಸಮಾರಂಭವಾದ್ದರಿಂದ ಅಲ್ಲಿ ಸಂಭ್ರಮ ಮನೆ ಮಾಡಿತ್ತು. ಹಾಡು, ಕುಣಿತದ ಸಂಭ್ರಮದಲ್ಲಿ ಚಿತ್ರತಂಡ ಮಾತು ಮರೆಯಿತು. ಇದೇ ವೇಳೆ ಕೊಡವ, ಕೊಂಕಣಿ, ಉತ್ತರ ಕರ್ನಾಟಕ, ತುಳು ಭಾಷೆಗಳಲ್ಲಿ ತಯಾರಾಗಿರುವ ಲಿರಿಕಲ್‌ ವಿಡಿಯೋವನ್ನು ಕೂಡಾ ಪ್ರದರ್ಶಿಸಲಾಯಿತು. ಚಿತ್ರಕ್ಕೆ ಸೊಲೋಮನ್‌ ಸಂಗೀತ ನೀಡಿದ್ದಾರೆ. ಚಿತ್ತೂರು ಮೂಲದ ಸೋಲೋಮನ್‌, ಕೇರಳದಲ್ಲಿ ಸಂಗೀತ ಕಲಿತು, ತಮಿಳುನಾಡಿನಲ್ಲಿ ಕೆಲಸ ಆರಂಭಿಸಿ, ಈಗ ಕನ್ನಡದಲ್ಲಿ ತಮ್ಮ ಚೊಚ್ಚಲ ಚಿತ್ರಕ್ಕೆ ಸಂಗೀತ ನೀಡಿದ್ದಾರೆ. ಮುಂದಿನ ದಿನಗಳಲ್ಲಿ ಕನ್ನಡ ಕಲಿತು ಮಾತನಾಡುವ ಭರವಸೆಯೊಂದಿಗೆ ಅವರ ಮಾತು ಮುಗಿಯಿತು. ಚಿತ್ರವನ್ನು ಪ್ರಕಾಶ್‌, ವಿನೋದ್‌, ವೆಂಕಟೇಶ್‌, ಯೋಗಾನಂದ್‌ ಹಾಗೂ ವಿಶ್ವನಾಥ್‌ ಸೇರಿ ನಿರ್ಮಿಸಿದ್ದು, ನವೆಂಬರ್‌ 1 ರಂದು ಬಿಡುಗಡೆ ಮಾಡುವ ಯೋಚನೆ ಅವರಿಗಿದೆ. 

ಟಾಪ್ ನ್ಯೂಸ್

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Shivanna in lawyer look in Bhairathi Ranagal

Bhairathi Ranagal ಲಾಯರ್ ಶಿವಣ್ಣ; ಕುತೂಹಲ ಹೆಚ್ಚಿಸಿದ ಲುಕ್

Koti

Koti; ಡಾಲಿ ಕಣ್ಣಲ್ಲಿ ಕೋಟಿ ಕನಸು; ಪರಮ್‌ ನಿರ್ದೇಶನದ ಸಿನಿಮಾ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

18-uv-fusion

Clay Pot: ಬಡವರ ಫ್ರಿಡ್ಜ್ ಮಣ್ಣಿನ ಮಡಕೆ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

17-uv-fusion

UV Fusion: ನಿನ್ನೊಳಗೆ ನೀ ಇರುವಾಗ…

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.