ಒಪ್ಪಂ ಒಪ್ಪಿ ಅಪ್ಪಿದ ಶಿವಣ್ಣ


Team Udayavani, Nov 9, 2018, 6:00 AM IST

32.jpg

ಅದು ಜೆ.ಪಿ.ನಗರದಲ್ಲಿರುವ ರಮಣ ಮಹರ್ಷಿ ಅಂಧರ ಅಶ್ರಮ. ಅಲ್ಲಿನ ಅಂಧ ಮಕ್ಕಳ ಜೊತೆ ಕೆಲ ಹೊತ್ತು ಶಿವರಾಜಕುಮಾರ್‌ ಬೆರೆತರು. ಶಿವರಾಜಕುಮಾರ್‌ ತಮ್ಮ ಶಾಲೆಗೆ ಬಂದಿದ್ದಾರೆ ಎಂಬ ಸಂತಸದಲ್ಲಿದ್ದ ಆ ಮಕ್ಕಳು ಶಿವರಾಜಕುಮಾರ್‌ ಅವರೊಂದಿಗೆ ಹರಟಿದರು, ನಗಿಸಿ, ನಕ್ಕರು, ಅವರನ್ನು ರಂಜಿಸಲು ಹಾಡಿದರು. ಇಷ್ಟಕ್ಕೂ ಶಿವರಾಜಕುಮಾರ್‌ ಆ ಅಂಧರ ಶಾಲೆಗೆ ಹೋಗೋಕೆ
ಕಾರಣ, “ಕವಚ’. ಆ ಚಿತ್ರದಲ್ಲಿ ಶಿವರಾಜಕುಮಾರ್‌ ಅಂಧ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಹಾಗಾಗಿ, ಅಂಧ ವಿದ್ಯಾರ್ಥಿಗಳ ಸಮ್ಮುಖದಲ್ಲೇ ಚಿತ್ರದ ಟೀಸರ್‌ ಬಿಡುಗಡೆ ಮಾಡಬೇಕೆಂದು ಚಿತ್ರತಂಡ ನಿರ್ಧರಿಸಿತ್ತು. ಹಾಗಾಗಿ, ಶಿವರಾಜಕುಮಾರ್‌ ಮತ್ತು ತಂಡ ಅಂದು ಹಾಜರಿದ್ದು, ಆ ಮಕ್ಕಳ ಜೊತೆಗೆ ಟೀಸರ್‌ ಬಿಡುಗಡೆ ಮಾಡಲಾಯಿತು. 

“ಒಪ್ಪಂ’ ಚಿತ್ರದ ಅವತರಣಿಕೆ ಈ “ಕವಚ’. ಇದೇ ಮೊದಲ ಸಲ ಶಿವರಾಜಕುಮಾರ್‌ ಅಂಧ ಪಾತ್ರ ನಿರ್ವಹಿಸಿದ್ದಾರೆ. ಅವರಿಗೂ ಚಿತ್ರದ ಮೇಲೆ ಸಾಕಷ್ಟು ನಂಬಿಕೆ ಇದೆ. ಇನ್ನು, “ಕಿಲ್ಲಿಂಗ್‌ ವೀರಪ್ಪನ್‌’ ಚಿತ್ರದಲ್ಲಿ ಸಹ ನಿರ್ದೇಶಕರಾಗಿ ಕೆಲಸ ಮಾಡಿದ್ದ ಜಿವಿಆರ್‌ ವಾಸು ಈ ಚಿತ್ರವನ್ನು ನಿರ್ದೇಶಿಸಿದ್ದಾರೆ. ಅವರಿಗೆ ಈ ಚಿತ್ರ ಮಾಡಲು ಸ್ಫೂರ್ತಿ. ಶಿವರಾಜಕುಮಾರ್‌ ಅವರ ಶ್ರದೆಟಛಿ, ಸರಳತೆಯಂತೆ. ಶಿವಣ್ಣ ಅವರೊಂದಿಗೆ ಮಾಡಿದರೆ, ಈ ಚಿತ್ರ ಮಾಡಬೇಕು ಎಂಬ ಆಸೆ ಈಡೇರಿದ ಖುಷಿಯಲ್ಲಿರುವ ನಿರ್ದೇಶಕರು, ಈ ಪಾತ್ರಕ್ಕೆ ಶಿವಣ್ಣ ಹೊರತಾಗಿ ಬೇರಾರೂ ಸರಿಹೊಂದುತ್ತಿರಲಿಲ್ಲವಂತೆ. ಅವರ ಪ್ರಕಾರ, ಶಿವರಾಜಕುಮಾರ್‌ ಒಂದು ರೀತಿಯ ಹನುಮಾನ್‌ ಇದ್ದಂತೆ ಎಂದು ಬಣ್ಣಿಸುತ್ತಾರೆ. ಅವರು ಯಾವ ಸ್ಕೇಲ್‌ಗೆ ಬೇಕಾದರೂ ಹೊಂದಿಕೊಳ್ಳುತ್ತಾರೆ.

ಅಂತಹ ಪರಿಪೂರ್ಣ ನಟರ ಜೊತೆ ಕೆಲಸ ಮಾಡಿದ್ದು ಮರೆಯದ ಅನುಭವ ಎಂಬುದು ನಿರ್ದೇಶಕರ ಮಾತು. ಅಂದು ಶಾಸಕಿ ಸೌಮ್ಯರೆಡ್ಡಿ, ನಟ ಧನಂಜಯ್‌ ಇತರರು ಟೀಸರ್‌ ಬಿಡುಗಡೆಗೆ ಸಾಕ್ಷಿಯಾದರು. ಈ ಚಿತ್ರದಲ್ಲಿ ಇಶಾ ಕೊಪ್ಪಿಕರ್‌ ನಾಯಕಿಯಾಗಿ ಕಾಣಿಸಿಕೊಂಡಿದ್ದಾರೆ.

ಟಾಪ್ ನ್ಯೂಸ್

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Shivanna in lawyer look in Bhairathi Ranagal

Bhairathi Ranagal ಲಾಯರ್ ಶಿವಣ್ಣ; ಕುತೂಹಲ ಹೆಚ್ಚಿಸಿದ ಲುಕ್

Koti

Koti; ಡಾಲಿ ಕಣ್ಣಲ್ಲಿ ಕೋಟಿ ಕನಸು; ಪರಮ್‌ ನಿರ್ದೇಶನದ ಸಿನಿಮಾ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.