ಕಲ್ಯಾಣದಲ್ಲಿ ಸಂಭ್ರಮ ಸಡಗರ


Team Udayavani, Nov 23, 2018, 6:00 AM IST

25.jpg

ಕೆಲವು ಸಮಾರಂಭಗಳೇ ಹಾಗೆ. ಅಲ್ಲಿ ಮಾತಿಗಿಂತ ಹೆಚ್ಚಾಗಿ ಖುಷಿ, ಎಕ್ಸೆ„ಟ್‌ಮೆಂಟ್‌ ತುಂಬಿರುತ್ತದೆ. ಏನೋ ಮಾತನಾಡಬೇಕು, ಎಲ್ಲವನ್ನು ಹೇಳಿಕೊಳ್ಳಬೇಕೆಂಬ ಉತ್ಸಾಹವೂ ಜೊತೆಗಿರುತ್ತದೆ. ಇತ್ತೀಚೆಗೆ ಆ ತರಹದ ಒಂದು ಸಂಭ್ರಮಕ್ಕೆ ಸಾಕ್ಷಿಯಾಗಿದ್ದು “ಸೀತಾರಾಮ ಕಲ್ಯಾಣ’ದ ಪತ್ರಿಕಾಗೋಷ್ಠಿ. ನಿಮಗೆ ಗೊತ್ತಿರುವಂತೆ ನಿಖಿಲ್‌ ಕುಮಾರಸ್ವಾಮಿ ನಾಯಕರಾಗಿ ನಟಿಸುತ್ತಿರುವ ಎರಡನೇ ಸಿನಿಮಾವಿದು. ಬಹುತಾರಾಗಣದ ಈ ಚಿತ್ರ ಈಗ ಚಿತ್ರೀಕರಣ ಮುಗಿಸಿ ತೆರೆಗೆ ಬರುವ ಸಿದ್ಧತೆಯಲ್ಲಿದೆ. ಚಿತ್ರೀಕರಣ ಮುಗಿಸಿದ ಖುಷಿಯನ್ನು ಹೇಳಿಕೊಳ್ಳಲು ಚಿತ್ರತಂಡ ಇತ್ತೀಚೆಗೆ ಪತ್ರಿಕಾಗೋಷ್ಠಿ ಕರೆದಿತ್ತು. ಅದನ್ನು ಪತ್ರಿಕಾಗೋಷ್ಠಿ ಎನ್ನುವುದಕ್ಕಿಂತ ಮದುವೆ ಸಮಾರಂಭ ಎಂದರೆ ತಪ್ಪಿಲ್ಲ. ಚಿತ್ರದ ಟೈಟಲ್‌ಗೆ ತಕ್ಕಂತೆ ಅದ್ಧೂರಿಯಾಗಿ ಆಯೋಜಿಸಲಾಗಿತ್ತು. ಚಿತ್ರದಲ್ಲಿ ನಟಿಸಿದ ಬಹುತೇಕ ಕಲಾವಿದರನ್ನು ಆಹ್ವಾನಿಸಲಾಗಿತ್ತು. ಮದುವೆ ಸಮಾರಂಭಕ್ಕೆ ಹೇಗೆ ಬರುತ್ತಾರೋ ಆ ಅದ್ಧೂರಿತನದಲ್ಲೇ ಎಲ್ಲರೂ ಬಂದಿದ್ದರು. ನಿಖೀಲ್‌, ರಚಿತಾ ರಾಮ್‌, ನಿರ್ದೇಶಕ ಹರ್ಷ, ಶರತ್‌ ಕುಮಾರ್‌, ಮಧುಬಾಲ, ಭಾಗ್ಯಶ್ರೀ ಹೀಗೆ ಪಟ್ಟಿ ಮಾಡುತ್ತಾ ಹೋದರೆ ಬೆಳೆಯುತ್ತಾ ಹೋಗುತ್ತದೆ. 

ಅಂದು ನಿಖೀಲ್‌ ಎಲ್ಲರಿಗೂ ಥ್ಯಾಂಕ್ಸ್‌ ಹೇಳುವ ಮೂಡ್‌ನ‌ಲ್ಲಿದ್ದರು. ಅದು ನಿರ್ದೇಶಕರಿಂದ ಹಿಡಿದು ಚಿತ್ರಕ್ಕೆ ಪ್ರತ್ಯಕ್ಷ, ಪರೋಕ್ಷವಾಗಿ ದುಡಿದ ಪ್ರತಿಯೊಬ್ಬರನ್ನು ನೆನೆಯುತ್ತಾ, ಅವರೆಲ್ಲರನ್ನು ವೇದಿಕೆಗೆ ಕರೆದು ಬೆನ್ನುತಟ್ಟುತ್ತಿದ್ದರು. ಇದೇ ವೇಳೆ ಈ ಸಿನಿಮಾದಲ್ಲಿ ತಂದೆಯವರನ್ನು ತುಂಬಾನೇ ಮಿಸ್‌ ಮಾಡಿಕೊಂಡಿದ್ದಾಗಿ ಹೇಳಲು ಅವರು ಮರೆಯಲಿಲ್ಲ. “ಜಾಗ್ವಾರ್‌ ಸಿನಿಮಾದಲ್ಲಿ ನಮ್ಮ ತಂದೆ ಸಂಪೂರ್ಣವಾಗಿ ನಮ್ಮ ಜೊತೆಗಿದ್ದರು. ರಾತ್ರಿ ಹಗಲು ಸೆಟ್‌ನಲ್ಲಿ ಇದ್ದು, ಎಲ್ಲದರ ಬಗ್ಗೆ ಗಮನಹರಿಸುತ್ತಿದ್ದರು. ಆದರೆ ಈ ಬಾರಿ ಅವರಿಗೆ ಅದು ಸಾಧ್ಯವಾಗಿಲ್ಲ. ಹಾಗಾಗಿ, ಅವರನ್ನು ತುಂಬಾನೇ ಮಿಸ್‌ ಮಾಡಿಕೊಂಡೆವು. ಆದರೆ ಚಿತ್ರದ ಪ್ರತಿ ದಿನದ ಆಗುಹೋಗುಗಳನ್ನು ಅವರ ಗಮನಕ್ಕೆ ತರುತ್ತಿದ್ದೆವು’ ಎಂದರು ನಿಖೀಲ್‌. ಇನ್ನು ನಿರ್ದೇಶಕ ಹರ್ಷಗೆ “ಸೀತಾರಾಮ ಕಲ್ಯಾಣ’ ಒಳ್ಳೆಯ ಅನುಭವ ಕೊಟ್ಟಿದೆಯಂತೆ. ಒಂದು ತುಂಬು ಕುಟುಂಬವನ್ನು ನಡೆಸಿಕೊಂಡು ಹೋಗುವಂತಹ ಅನುಭವವಂತೆ. ನಟ ಶರತ್‌ ಕುಮಾರ್‌, ನಟಿಯರಾದ ರಚಿತಾ ರಾಮ್‌, ಮಧುಬಾಲ, ಭಾಗ್ಯಶ್ರೀ ತಮ್ಮ ಅನುಭವ ಹಂಚಿಕೊಂಡರು. ಚಿತ್ರದ ಕಾರ್ಯಕಾರಿ ನಿರ್ಮಾಪಕ ಸುನೀಲ್‌ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Shivanna in lawyer look in Bhairathi Ranagal

Bhairathi Ranagal ಲಾಯರ್ ಶಿವಣ್ಣ; ಕುತೂಹಲ ಹೆಚ್ಚಿಸಿದ ಲುಕ್

Koti

Koti; ಡಾಲಿ ಕಣ್ಣಲ್ಲಿ ಕೋಟಿ ಕನಸು; ಪರಮ್‌ ನಿರ್ದೇಶನದ ಸಿನಿಮಾ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್‌ ಆಫ್‌ ಅಟಾರ್ನಿ, ದೂರು ದಾಖಲು

ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್‌ ಆಫ್‌ ಅಟಾರ್ನಿ, ದೂರು ದಾಖಲು

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.