ಚಾಣಾಕ್ಷನ ಹಾಡಿಗೆ ದರ್ಶನ್‌ ಸಾಥ್‌


Team Udayavani, Nov 30, 2018, 6:00 AM IST

32.jpg

ನಟ ದರ್ಶನ್‌ ಹೊಸಬರ ಚಿತ್ರಗಳಿಗೆ ಸದಾ ಬೆಂಬಲ ಕೊಡುತ್ತಲೇ ಬಂದಿದ್ದಾರೆ. ಅದರಲ್ಲೂ ಯುವ ನಟ ಧರ್ಮ ಕೀರ್ತಿರಾಜ್‌ ಅಭಿನಯದ ಎಲ್ಲಾ ಚಿತ್ರಗಳಿಗೂ ಪ್ರೋತ್ಸಾಹ ಕೊಡುತ್ತಲೇ ಬಂದಿದ್ದಾರೆ. ಆ ಸಾಲಿಗೆ “ಚಾಣಾಕ್ಷ’ ಚಿತ್ರವೂ ಸೇರಿದೆ. ಇತ್ತೀಚೆಗೆ ದರ್ಶನ್‌ ಅವರು ಲಹರಿ ಆಡಿಯೋ ಸಂಸ್ಥೆ ಮೂಲಕ ಹೊರಬಂದ “ಚಾಣಾಕ್ಷ’ ಚಿತ್ರದ ಹಾಡುಗಳನ್ನು ಬಿಡುಗಡೆ ಮಾಡುವ ಮೂಲಕ ಚಿತ್ರತಂಡಕ್ಕೆ ಶುಭಕೋರಿದ್ದಾರೆ. ಅಂದಿನ ಆಡಿಯೋ ಬಿಡುಗಡೆ ಸಮಾರಂಭಕ್ಕೆ ನಟ ವಿನೋದ್‌ ಪ್ರಭಾಕರ್‌, ತರುಣ್‌ ಸುಧೀರ್‌, ಸೇರಿದಂತೆ ಹಲವು ಕಲಾವಿದರು ಸಾಕ್ಷಿಯಾದರು.

ಅಂದು ವೇದಿಕೆ ಮುಂಭಾಗದಲ್ಲಿದ್ದ  ಪುಟ್ಟ ಬಾಲಕಿಯೊಬ್ಬಳನ್ನು ವೇದಿಕೆಗೆ ಆಹ್ವಾನಿಸಿದ ದರ್ಶನ್‌, ಆ ಹುಡುಗಿ ಕೈಯಿಂದ ಆಡಿಯೋ ಬಿಡುಗಡೆ ಮಾಡಿಸಿದರು.  ಇನ್ನು, ನಿರ್ದೇಶಕ ಮಹೇಶ್‌ ಚಿನ್ಮಯ್‌ ಅವರು ಹೇಳಿದ ಕಥೆ ಇಷ್ಟವಾಗಿದ್ದರಿಂದ ನಿರ್ಮಾಪಕ ವೆಂಕಟೇಶ್‌ ಅವರು, ಚಿತ್ರಕ್ಕೆ ಎಲ್ಲವನ್ನೂ ಒದಗಿಸಿ, ಒಂದೊಳ್ಳೆಯ ಚಿತ್ರ ಮಾಡಿರುವ ಖುಷಿಯನ್ನು ವ್ಯಕ್ತಪಡಿಸಿದರೆ, ನಿರ್ದೇಶಕ ಮಹೇಶ್‌ ಚಿನ್ಮಯ್‌ ಅವರಿಗೆ, ಅಂದುಕೊಂಡಿದ್ದಕ್ಕಿಂತಲೂ ಚೆನ್ನಾಗಿ ಚಿತ್ರ ಮೂಡಿಬಂದಿದೆ ಎಂಬ ನೆಮ್ಮದಿ. ಅವರಿಗೆ ಇದು ಮೂರನೇ ಚಿತ್ರ. ಈ ಚಿತ್ರದ ಮೂಲಕ ಧರ್ಮಕೀರ್ತಿರಾಜ್‌ ಆವರಿಗೊಂದು ಹೊಸ ಇಮೇಜ್‌ ಸಿಗುತ್ತದೆ ಎಂಬ ವಿಶ್ವಾಸ ನಿರ್ದೇಶಕರದ್ದು. ಇದೊಂದು ಲವ್‌ ಜೊತೆಗೆ ಕಾಮಿಡಿ ಹಾಗು ಆ್ಯಕ್ಷನ್‌ ಅಂಶಗಳನ್ನು ಹೊಂದಿದೆ ಎಂಬ ವಿವರ ಕೊಡುತ್ತಾರೆ ಮಹೇಶ್‌ ಚಿನ್ಮಯ್‌.

ಸಂಗೀತ ನಿರ್ದೇಶಕ ಅಭಿಮನ್‌ ರಾಯ್‌ ಅವರು ಈ ಚಿತ್ರಕ್ಕೆ ಐದು ಹಾಡುಗಳನ್ನು ನೀಡಿದ್ದಾರಂತೆ. ಅವರ ಹದಿನೆಂಟು ವರ್ಷಗಳ ಸಿನಿಪಯಣವನ್ನು ಮೆಲುಕು ಹಾಕಿದರಲ್ಲದೆ, ಮೊದಲ ಸಲ ಅವಕಾಶ ಕೊಟ್ಟ ವೇಲು ಅವರನ್ನು ನೆನಪಿಸಿಕೊಂಡರು. ಚಿತ್ರದಲ್ಲಿ ಧರ್ಮಕೀರ್ತಿರಾಜ್‌ ಅವರಿಗೆ ವಿಶೇಷ ಪಾತ್ರ ಸಿಕ್ಕ ಖುಷಿ ಇದೆ. ಇನ್ನುಳಿದಂತೆ, ಅಭಯ್‌ ಎಂಬ ಹೊಸ ಹುಡುಗ ಚಿತ್ರದಲ್ಲಿ ಇನ್ಸ್‌ಪೆಕ್ಟರ್‌ ಪಾತ್ರ ಮಾಡಿದ್ದಾರೆ. ಅರ್ಚನಾ, ನಿಮಿಕಾ, ಸಿಂಧುಲೋಕನಾಥ್‌, ಕೃಷಿ ತಪಂಡ, ಕೀರ್ತಿರಾಜ್‌ ದಂಪತಿ, ಸೇರಿದಂತೆ ಹಲವರು ಆಡಿಯೋ ಬಿಡುಗಡೆ ಸಮಾರಂಭಕ್ಕೆ ಸಾಕ್ಷಿಯಾದರು.

ಟಾಪ್ ನ್ಯೂಸ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Shivanna in lawyer look in Bhairathi Ranagal

Bhairathi Ranagal ಲಾಯರ್ ಶಿವಣ್ಣ; ಕುತೂಹಲ ಹೆಚ್ಚಿಸಿದ ಲುಕ್

Koti

Koti; ಡಾಲಿ ಕಣ್ಣಲ್ಲಿ ಕೋಟಿ ಕನಸು; ಪರಮ್‌ ನಿರ್ದೇಶನದ ಸಿನಿಮಾ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.