ಪ್ರಿಯಾಮಣಿ ಈಗ ತನಿಖಾಧಿಕಾರಿ


Team Udayavani, Dec 7, 2018, 6:00 AM IST

d-76.jpg

ಪ್ರಿಯಾಮಣಿ ಅಭಿನಯದ “ಡಾ.56′ ಚಿತ್ರಕ್ಕೆ ಇತ್ತೀಚೆಗೆ ಚಾಲನೆ ಸಿಕ್ಕಿದೆ. ಚಿತ್ರೀಕರಣವೂ ಶುರುವಾಗಿದೆ. ಆ ಚಿತ್ರದ ಬಗ್ಗೆ ಹೇಳಲೆಂದೇ ನಿರ್ದೇಶಕ ರಾಜಿ ಆನಂದಲೀಲಾ ತಮ್ಮ ತಂಡದೊಂದಿಗೆ ಪತ್ರಕರ್ತರ ಮುಂದೆ ಕುಳಿತಿದ್ದರು. ಮೊದಲು ಮಾತು ಶುರುಮಾಡಿದ್ದು ನಿರ್ದೇಶಕರು. ಇದೊಂದು ಸೈನ್ಸ್‌ ಫಿಕ್ಷನ್‌ ಮರ್ಡರ್‌ ಮಿಸ್ಟ್ರಿ. 1956 ರಿಂದ 2019 ರವರೆಗೆ ನಡೆಯುತ್ತಿರುವ ಘಟನೆ ಸುತ್ತ ಸಾಗುವ ಚಿತ್ರ. ಆದರೆ, ಆ ಘಟನೆ ಏನೆಂಬುದು ಸಸ್ಪೆನ್ಸ್‌. ಬಹುತೇಕ ಬೆಂಗಳೂರಲ್ಲೇ ಚಿತ್ರೀಕರಣ ನಡೆಯಲಿದೆ. ಎರಡು ಹಾಡು, ಒಂದು ಫೈಟ್‌ ಇದೆ. ಪ್ರಿಯಾಮಣಿ ಅವರಿಲ್ಲಿ ಸಿಬಿಐ ಅಧಿಕಾರಿ ಪಾತ್ರ ಮಾಡುತ್ತಿದ್ದಾರೆ. ಇದು ಎಂಟರ್‌ಟೈನ್‌ಮೆಂಟ್‌ಗಲ್ಲ. ಭವಿಷ್ಯಕ್ಕೂತಿಳಿದುಕೊಳ್ಳುವಂತಹ ಅಂಶ ಹೊಂದಿದೆ. ಅದನ್ನು ಚಿತ್ರದಲ್ಲೇ ನೋಡಬೇಕು’ ಎಂಬುದು ನಿರ್ದೇಶಕರ ಮಾತು.

ನಾಯಕ ಪ್ರವೀಣ್‌ ಚಿತ್ರಕ್ಕೆ ಕಥೆ, ಚಿತ್ರಕಥೆ ಜೊತೆಗೆ ನಿರ್ಮಾಣವನ್ನೂ ಮಾಡುತ್ತಿದ್ದಾರೆ. ಕಥೆಯ ಗುಟ್ಟು ಬಿಟ್ಟುಕೊಡದೆ, ಇದೊಂದು ಮರ್ಡರ್‌ ಮಿಸ್ಟ್ರಿ ಕಥೆ ಎನ್ನುತ್ತಲೇ, “56 ಅನ್ನೋದೇ ಸಿನಿಮಾ. ಪ್ರತಿ 56 ಸೆಕೆಂಡ್‌ಗೆ ನಾಯಕ ತನ್ನ ಸಾವು-ಬದುಕಿನ ಮಧ್ಯೆ ಹೋರಾಟ ನಡೆಸುತ್ತಿರುತ್ತಾನೆ. ಅದನ್ನು ಹೇಗೆ ಎದುರಿಸುತ್ತಾನೆ, ಮತ್ತೆ ಯಾಕೆ ಅನ್ನೋದೇ ಗುಟ್ಟು. ಇನ್ನು, ಇದು ನನ್ನ ಎರಡನೇ ಚಿತ್ರ. ನಿರ್ಮಾಣದ ಮೊದಲ ಚಿತ್ರ. ಎಲ್ಲರ ಸಹಕಾರ ಇರಲಿ’ ಎಂದರು ಪ್ರವೀಣ್‌.

ನಾಯಕಿ ಪ್ರಿಯಾಮಣಿ ಅವರಿಗೆ ಈ ಕಥೆ ಕೇಳಿದಾಗ, ನಂಬಿಕೆ ಬಂತಂತೆ. ಆರಂಭದಲ್ಲಿ ಅರ್ಧಗಂಟೆಯಲ್ಲಿ ಒನ್‌ಲೈನ್‌ ಹೇಳಿ ಅಂತ ಕಥೆ ಕೇಳಲು ಕುಳಿತ ಪ್ರಿಯಾಮಣಿ, ನಿರ್ದೇಶಕರು ಹೇಳುವ ಕಥೆಯನ್ನು ಕೇಳುತ್ತಲೇ ಸುಮಾರು ಒಂದುವರೆ ತಾಸಿನವರೆಗೂ ಕಥೆ ಕೇಳಿ ಥ್ರಿಲ್‌ ಆದರಂತೆ. “ಇದು ಕನ್ನಡದಲ್ಲಿ ಈಗ ಬರುತ್ತಿರುವ ಹೊಸತನದ ಚಿತ್ರಗಳ ಸಾಲಿಗೆ ಸೇರಲಿದೆ. ರಿಯಾಲಿಟಿಗೆ ತುಂಬಾ ಹತ್ತಿರವಾಗುವಂತಹ ಚಿತ್ರವಿದು. ನಾನಿಲ್ಲಿ ತನಿಖಾಧಿಕಾರಿಯಾಗಿ ನಟಿಸುತ್ತಿರುವುದು ಖುಷಿ ಇದೆ’ ಎಂದರು ಪ್ರಿಯಾಮಣಿ.

ಚಿತ್ರಕ್ಕೆ ನೊಬಿನ್‌ ಪಾಲ್‌ ಸಂಗೀತ ನೀಡುತ್ತಿದ್ದು, ಅವರಿಗಿಲ್ಲಿ ಹಿನ್ನೆಲೆ ಸಂಗೀತಕ್ಕೆ ಹೆಚ್ಚು ಅವಕಾಶ ಸಿಕ್ಕಿದೆಯಂತೆ. ಅದರಲ್ಲೂ ಕಥೆಗೆ ಪೂರಕವಾಗಿರುವ ಎರಡು ಹಾಡುಗಳನ್ನು ಕೊಟ್ಟಿದ್ದಾರಂತೆ. ಛಾಯಾಗ್ರಾಹಕ ರಾಕೇಶ್‌ ಸಿ. ತಿಲಕ್‌ಗೂ ಇದು ಚಾಲೆಂಜ್‌ ಸಿನಿಮಾವಂತೆ. ಉಳಿದಂತೆ ಚಿತ್ರದಲ್ಲಿ ಪ್ರಣವ್‌, ಶ್ರೀಕಾಂತ್‌ ಇತರರು ಕೆಲಸ ಮಾಡುತ್ತಿದ್ದಾರೆ.

ವಿಜಯ್‌ ಭರಮಸಾಗರ

ಟಾಪ್ ನ್ಯೂಸ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Shivanna in lawyer look in Bhairathi Ranagal

Bhairathi Ranagal ಲಾಯರ್ ಶಿವಣ್ಣ; ಕುತೂಹಲ ಹೆಚ್ಚಿಸಿದ ಲುಕ್

Koti

Koti; ಡಾಲಿ ಕಣ್ಣಲ್ಲಿ ಕೋಟಿ ಕನಸು; ಪರಮ್‌ ನಿರ್ದೇಶನದ ಸಿನಿಮಾ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.