ಇಂದಿನಿಂದ ಮದ್ವೆ ಸಂಭ್ರಮ


Team Udayavani, Mar 8, 2019, 12:30 AM IST

q-25.jpg

ಒಂದು ಕಾಲವಿತ್ತು, ಊರಲ್ಲಿ ಯಾರ ಮನೆಯಲ್ಲಾದರೂ ಮದುವೆ ನಡೆಯುತ್ತದೆ ಎಂದರೆ ಇಡೀ ಊರಿಗೆ ಸಂಭ್ರಮ. ವಿವಿಧ ಶಾಸ್ತ್ರಗಳ ಮೂಲಕ ವಾರಗಟ್ಟಲೇ ಆ ಊರೇ ಸಂಭ್ರಮದೊಂದಿಗೆ ಮದುವೆಯಲ್ಲಿ ಭಾಗಿಯಾಗುತ್ತಿತ್ತು. ಆದರೆ, ಬರುಬರುತ್ತಾ ಮದುವೆಯ ಶೈಲಿ ಬದಲಾಗಿದೆ. ವಾರಗಟ್ಟಲೇ ನಡೆಯುತ್ತಿದ್ದ ಮದುವೆ ಎರಡು ದಿನಕ್ಕೆ ಇಳಿದಿದೆ. ಶಾಸ್ತ್ರಗಳು ಕೂಡಾ ಬದಲಾಗಿದೆ. ಆದರೆ, ನಿಮಗೆ ಹಳೆಯ ಮದುವೆ ಸಂಭ್ರಮವನ್ನು ನೋಡಬೇಕಾ, ಹಾಗಾದರೆ ಇಂದಿನಿಂದ ಆರಂಭವಾಗುವ “ಮದ್ವೆ’ಗೆ ಹೋಗಬಹುದು. “ಮದ್ವೆ’ ಎಂಬ ಚಿತ್ರ ಆರಂಭವಾಗಿರುವ ಬಗ್ಗೆ ನಿಮಗೆ ಗೊತ್ತಿರಬಹುದು. ಈ ಚಿತ್ರ ಇಂದು ಬಿಡುಗಡೆಯಾಗುತ್ತಿದೆ. ಹಿಂದು ಕೃಷ್ಣ ಈ ಚಿತ್ರದ ನಿರ್ದೇಶಕರು. ಶ್ರೀರಂಗಪಟ್ಟಣದ ರೈತ ಪರಮೇಶ್‌ “ಮದ್ವೆ’ ನಿರ್ಮಾಪಕರು.

ಎಲ್ಲಾ ಓಕೆ, “ಮದ್ವೆ’ಯಲ್ಲಿ ಏನು ಹೇಳಲು ಹೊರಟಿದ್ದಾರೆಂದು ನೀವು ಕೇಳಬಹುದು. ಹೆಸರಿಗೆ ತಕ್ಕಂತೆ ಮದುವೆ ಸಂಭ್ರಮದ ಬಗ್ಗೆ ಇಲ್ಲಿ ಹೇಳಲಾಗಿದೆ. ಅದು ಇವತ್ತಿನ ಶೈಲಿಯ ಮದುವೆಯಲ್ಲ, ಹಳೆಯ, ಗ್ರಾಮೀಣ ಶೈಲಿಯ ಮದುವೆ. ಈ ಬಗ್ಗೆ ಮಾತನಾಡುವ ನಿರ್ದೇಶಕ ಕೃಷ್ಣ, “ಹಿಂದೆಲ್ಲಾ ಮದುವೆ ಎಂದರೆ ಆ ಊರಿಗೆ ದೊಡ್ಡ ಸಂಭ್ರಮ. ನಾನಾ ಶಾಸ್ತ್ರ, ಸೋಬಾನ ಪದಗಳ ಮೂಲಕ ಮದ್ವೆಯನ್ನು ತುಂಬಾ ವಿಶಿಷ್ಟವಾಗಿ ಮಾಡುತ್ತಿದ್ದರು. ಆದರೆ, ಈಗ ರಾತ್ರಿ ರಿಸೆಪ್ಷನ್‌, ಬೆಳಗ್ಗೆ ಮದುವೆಗಷ್ಟೇ ಸೀಮಿತವಾಗಿದೆ. ಇದೇ ಕಾರಣದಿಂದ ನಮ್ಮ ಸಿನಿಮಾದಲ್ಲಿ ಮದುವೆಯ ಹಳೆಯ ಸಂಪ್ರದಾಯವನ್ನು ತುಂಬಾ ಸವಿಸ್ತಾರವಾಗಿ ತೋರಿಸಿದ್ದೇವೆ. ಸಿನಿಮಾ ನೋಡಿದಾಗ ಹಳೆಯ ಗ್ರಾಮೀಣ ಶೈಲಿಯ ಮದುವೆಯನ್ನು ಕಣ್ತುಂಬಿಕೊಂಡ ಅನುಭವವಾಗುತ್ತದೆ. ಇದು ರೆಗ್ಯುಲರ್‌ ಶೈಲಿಯ ಸಿನಿಮಾವಲ್ಲ. ನಾವಿಲ್ಲಿ ಸಿಂಕ್‌ ಸೌಂಡ್‌ ಬಳಸಿದ್ದೇವೆ. ಸಿನಿಮಾದಲ್ಲಿ ಹಳ್ಳಿಜನ ಕೂಡಾ ಕಾಣಿಸಿಕೊಂಡಿದ್ದಾರೆ’ ಎನ್ನುವುದು ನಿರ್ದೇಶಕರ ಮಾತು. ಚಿತ್ರ ಈಗಾಗಲೇ ಹಲವು ಚಿತ್ರೋತ್ಸವಗಳಲ್ಲಿ ಪ್ರದರ್ಶನಗೊಂಡು, ಮೆಚ್ಚುಗೆ ಕೂಡಾ ವ್ಯಕ್ತವಾಗಿದೆ. ನಿರ್ಮಾಪಕ ಪರಮೇಶ್‌ ಅವರಿಗೆ, ಇವತ್ತಿನ ಜನರೇಶನ್‌ಗೆ ಹಳೆಯ ಶೈಲಿಯ ಮದುವೆ ಶಾಸ್ತ್ರವನ್ನು ತೋರಿಸುವ ಕನಸಿತ್ತಂತೆ. ಆ ಕಾರಣದಿಂದಲೇ “ಮದ್ವೆ’ ಚಿತ್ರವನ್ನು ನಿರ್ಮಿಸಿದ್ದಾರೆ. ಜೊತೆಗೆ ಚಿತ್ರಕ್ಕೆ ಸಂಭಾಷಣೆ ಕೂಡಾ ಬರೆದಿದ್ದಾರೆ. 

ಚಿತ್ರದಲ್ಲಿ ಮಂಜು, ಆರೋಹಿ ಗೌಡ ಸೇರಿದಂತೆ ಪ್ರತಿಯೊಬ್ಬರು ತಮ್ಮ ಅನುಭವ ಹಂಚಿಕೊಂಡರು. ಚಿತ್ರಕ್ಕೆ ಪ್ರಶಾಂತ್‌ ಆರಾಧ್ಯ ಸಂಗೀತ, ಅಮರ್‌ನಾಥ್‌ ಛಾಯಾಗ್ರಹಣವಿದೆ.

ಟಾಪ್ ನ್ಯೂಸ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Shivanna in lawyer look in Bhairathi Ranagal

Bhairathi Ranagal ಲಾಯರ್ ಶಿವಣ್ಣ; ಕುತೂಹಲ ಹೆಚ್ಚಿಸಿದ ಲುಕ್

Koti

Koti; ಡಾಲಿ ಕಣ್ಣಲ್ಲಿ ಕೋಟಿ ಕನಸು; ಪರಮ್‌ ನಿರ್ದೇಶನದ ಸಿನಿಮಾ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.