ಒಂದು ಸಿನಿಮಾ ಐದು ಕಥೆ 


Team Udayavani, Mar 8, 2019, 12:30 AM IST

q-27.jpg

ಒಂದೇ ಸಿನಿಮಾದಲ್ಲಿ ಐದು ಹಾಗೂ ಐದಕ್ಕಿಂತ ಹೆಚ್ಚು ಕಥೆಗಳನ್ನು ಹೇಳುವ ಸಿನಿಮಾಗಳು ಕನ್ನಡದಲ್ಲಿ ಈಗಾಗಲೇ ಬಂದಿವೆ. ಈಗ ಈ ಸಾಲಿಗೆ ಹೊಸ ಸೇರ್ಪಡೆ “ಒಂದ್‌ ಕಥೆ ಹೇಳ್ಳಾ. ಹೀಗೊಂದು ಹೆಸರಿನ ಸಿನಿಮಾ ಈ ವಾರ ತೆರೆಗೆ ಬರುತ್ತಿದೆ. ಒಂದು ಮುಖ್ಯ ಕಥೆ ಹಾಗೂ ನಾಲ್ಕು ಉಪಕಥೆಗಳೊಂದಿಗೆ ಈ ಸಿನಿಮಾ ನಿರ್ದೇಶಿಸಿದ್ದಾರೆ ಗಿರೀಶ್‌ ಜಿ. ಈ ಚಿತ್ರದ ವಿಶೇಷವೆಂದರೆ ಎಲ್ಲವೂ ಹಾರರ್‌ ಕಥೆಗಳು. ಹಾಗಾಗಿ, ಚಿತ್ರತಂಡ ಇದನ್ನು “ಹಾರರ್‌ ಅಂತೋಲಾಜೀ’ ಎಂದು ಹೇಳುತ್ತಿದೆ. ಚಿತ್ರದಲ್ಲಿ ಬರುವ ನಾಲ್ಕು ಉಪಕಥೆಗಳು ಕೂಡ ಅಂತಿಮವಾಗಿ ಒಂದಕ್ಕೊಂದು ಸೇರುತ್ತವೆಯಂತೆ. ಚಿತ್ರದ ಬಗ್ಗೆ ಮಾತನಾಡುವ ನಿರ್ದೇಶಕ ಗಿರೀಶ್‌, “ಚಿತ್ರದಲ್ಲಿ ಮೂವರು ಹುಡುಗರು, ಇಬ್ಬರು ಹುಡುಗಿಯರು ಬೆಂಗಳೂರಿನಿಂದ ಸಕಲೇಶಪುರಕ್ಕೆ ಪ್ರಯಾಣ ಮಾಡುವಾಗ ಅವರುಗಳಲ್ಲೆ ಒಂದೊಂದು ಕಥೆಗಳು ಹುಟ್ಟಿಕೊಳ್ಳುತ್ತವೆ. ಆ ಎಲ್ಲಾ ಕಥೆಗಳಲ್ಲೂ ಶೇಕಡಾ 60ರಷ್ಟು ಹಾರರ್‌ ಅಂಶಗಳು ಬರುತ್ತವೆ. ಒಂದು ಕಥೆಯಲ್ಲಿ ಭಕ್ತಪ್ರಹ್ಲಾದ ನಾಟಕವನ್ನು ಯಾಕಾಗಿ ಮಾಡುವುದಿಲ್ಲವೆಂದು ಹೇಳಲಾಗಿದೆ. ಹೋಂ ಸ್ಟೇಗಳಲ್ಲಿ ನಡೆದ ಕೆಲವು ಘಟನೆಗಳನ್ನು ಆಧರಿಸಿ ಈ ಚಿತ್ರದ ಕಥೆ ಮಾಡಲಾಗಿದೆ. ಚಿತ್ರದಲ್ಲಿ ಕೋಳಿಯೊಂದು ಮುಖ್ಯ ಪಾತ್ರವಹಿಸುತ್ತದೆ. ಹೊಸ ಬಗೆಯ ಚಿತ್ರವಾಗಿ ಪ್ರೇಕ್ಷಕರಿಗೆ ಇಷ್ಟವಾಗುತ್ತದೆ’ ಎಂಬ ವಿಶ್ವಾಸವಿದೆ ಎಂದರು. ಅಂದಹಾಗೆ, ಇದೊಂದು ಕ್ರೌಡ್‌ ಫ‌ಂಡಿಂಗ್‌ ಸಿನಿಮಾವಾಗಿದ್ದು, ಸುಮಾರು 20 ಮಂದಿ ನಿರ್ಮಾಪಕರು ಈ ಸಿನಿಮಾಕ್ಕೆ ಬಂಡವಾಳ ಹೂಡಿದ್ದಾರೆ.

“ಒಂದ್‌ ಕಥೆ ಹೇಳ್ಳಾ’ ಚಿತ್ರದಲ್ಲಿ ಪ್ರತೀಕ್‌, ದೀಪಕ್‌, ತಾರಾ, ತಾಂಡವ್‌, ಸೌಮ್ಯಾ, ರಮಾಕಾಂತ್‌ ಮೊದಲಾದವರು ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ. ಪ್ರತಿಯೊಬ್ಬರು ತಮ್ಮ ಪಾತ್ರಗಳ ಅನುಭವ ಹಂಚಿಕೊಂಡರು. ಚಿತ್ರಕ್ಕೆ ಕೀರ್ತನ್‌ ಪೂಜಾರಿ ಛಾಯಾಗ್ರಹಣ, ಬಕ್ಕೇಶ್‌, ಕಾರ್ತಿಕ್‌ ಸಂಗೀತ, ಪ್ರತೀಕ್‌ ಸಂಕಲನವಿದೆ.

ಟಾಪ್ ನ್ಯೂಸ್

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

Malaysian ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

Malaysia ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

BJP ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ, ನಾಳೆ ಕಾಂಗ್ರೆಸ್ ಸೇರ್ಪಡೆ

BJP ಯಿಂದ ನಿರ್ಲಕ್ಷ್ಯ… ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ

Kollywood: ಚಿನ್ನದ ಅಡ್ಡೆಗೆ ʼಕೂಲಿʼಯಾಗಿ ಬಂದ ತಲೈವರ್; ಟೈಟಲ್‌ ಟೀಸರ್‌ ಔಟ್

Kollywood: ಚಿನ್ನದ ಅಡ್ಡೆಗೆ ʼಕೂಲಿʼಯಾಗಿ ಬಂದ ತಲೈವರ್; ಟೈಟಲ್‌ ಟೀಸರ್‌ ಔಟ್

Aravind kejriwal

Insulin: ಶುಗರ್ ಲೆವೆಲ್ ಏರಿಕೆ… ಜೈಲಿನಲ್ಲಿರುವ ಕೇಜ್ರಿವಾಲ್ ಗೆ ಇನ್ಸುಲಿನ್ ನೀಡಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Shivanna in lawyer look in Bhairathi Ranagal

Bhairathi Ranagal ಲಾಯರ್ ಶಿವಣ್ಣ; ಕುತೂಹಲ ಹೆಚ್ಚಿಸಿದ ಲುಕ್

Koti

Koti; ಡಾಲಿ ಕಣ್ಣಲ್ಲಿ ಕೋಟಿ ಕನಸು; ಪರಮ್‌ ನಿರ್ದೇಶನದ ಸಿನಿಮಾ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Bengalur: ವೈದ್ಯರ ನಿರ್ಲಕ್ಷ್ಯಕ್ಕೆ ರೋಗಿ ಸಾವು; ಠಾಣೆ ಬಳಿ ಶವ ಇರಿಸಿ ಪ್ರತಿಭಟನೆ

Bengalur: ವೈದ್ಯರ ನಿರ್ಲಕ್ಷ್ಯಕ್ಕೆ ರೋಗಿ ಸಾವು; ಠಾಣೆ ಬಳಿ ಶವ ಇರಿಸಿ ಪ್ರತಿಭಟನೆ

Udupi-Chikmagalur Poll: ಬ್ರಹ್ಮಾವರ ಬ್ಲಾಕ್‌ ಕಾಂಗ್ರೆಸ್‌ ಸಮಿತಿ- ಇಂದು ಸಾರ್ವಜನಿಕ ಸಭೆ

Udupi-Chikmagalur Poll: ಬ್ರಹ್ಮಾವರ ಬ್ಲಾಕ್‌ ಕಾಂಗ್ರೆಸ್‌ ಸಮಿತಿ- ಇಂದು ಸಾರ್ವಜನಿಕ ಸಭೆ

Police Raid: 346 ರೌಡಿಶೀಟರ್‌ಗಳ ಮನೆಗಳ ಮೇಲೆ ದಾಳಿ

Police Raid: 346 ರೌಡಿಶೀಟರ್‌ಗಳ ಮನೆಗಳ ಮೇಲೆ ದಾಳಿ

Harshika Poonachha ದಂಪತಿ ಮೇಲೆ ಹಲ್ಲೆ; ಇಬ್ಬರ ವಿರುದ್ಧ ಕೇಸ್‌ ದಾಖಲು

Harshika Poonachha ದಂಪತಿ ಮೇಲೆ ಹಲ್ಲೆ; ಇಬ್ಬರ ವಿರುದ್ಧ ಕೇಸ್‌ ದಾಖಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.