ಹಾಡಾಗಿ ಬಂತು ವಿರುಪಾ


Team Udayavani, Mar 22, 2019, 12:30 AM IST

ss.jpg

ವಿಶೇಷ ಮಕ್ಕಳ ಜೊತೆಗೆ “ವಿರುಪಾ’ ಎಂಬ ವಿಶೇಷ ಚಿತ್ರ ಮಾಡಿರುವ ನಿರ್ದೇಶಕ ಪುನೀಕ್‌ ಶೆಟ್ಟಿ, ಚಿತ್ರದ ಹಾಡುಗಳನ್ನು ಇತ್ತೀಚೆಗೆ ಬಿಡುಗಡೆ ಮಾಡಿದರು. ಎರಡು ಹಾಡು ತೋರಿಸಿದ ಬಳಿಕ ಮಾತಿಗಿಳಿದರು. “ಇದು ನನ್ನ ಮೊದಲ ಚಿತ್ರ. ಇಲ್ಲಿ ಸಾಕಷ್ಟು ಚಾಲೆಂಜ್‌ನಲ್ಲೇ ಚಿತ್ರ ಮಾಡಬೇಕಾಯಿತು. ಇಲ್ಲಿ ಮಾತು ಬಾರದ, ಕಿವಿ ಕೇಳಿಸದ ಒಬ್ಬ ಹುಡುಗ, ಕಣ್ಣು ಕಾಣದ ಮತ್ತೂಬ್ಬ ಹುಡುಗನ ಕಥೆ ಇಲ್ಲಿದೆ. ಅವರಿಗೆ ತರಬೇತಿ ಕೊಡಿಸಿ, ನಟನೆ ಮಾಡಿಸಿದ್ದು ಒಂದು ಚಾಲೆಂಜ್‌ ಎನಿಸಿದರೆ, ಇನ್ನೊಂದು ಸಿಂಕ್‌ ಸೌಂಡ್‌ನ‌ಲ್ಲಿ ಚಿತ್ರೀಕರಿಸಿದ್ದು. “ವಿರುಪಾ’ ಎಂಬುದು ಮೂವರು ಹುಡುಗರ ಸ್ಟೋರಿ. ಒಬ್ಬನು ವಿನ್ಸೆಂಟ್‌, ಇನ್ನೊಬ್ಬ ರುಸ್ತುಂ ಮತ್ತೂಬ್ಬ ಪಾಕ್ಷ. ಈ ಮೂವರ ಮೊದಲ ಅಕ್ಷರ ಹೆಕ್ಕಿ “ವಿರುಪಾ’ ಎಂಬ ಹೆಸರಿಡಲಾಗಿದೆ. ಸಿಟಿ ಮತ್ತು ಹಳ್ಳಿ ಬದುಕಿನ ನಡುವಿನ ವ್ಯತ್ಯಾಸ ಇಲ್ಲಿದೆ. ಮಕ್ಕಳ ಮನಸ್ಥಿತಿ ಕುರಿತು ಹೇಳಲಾಗಿದೆ. ಇಲ್ಲೊಂದು ಅಪರೂಪದ ವಿಷಯವಿದೆ. ಅದು ಸಿನಿಮಾದ ಹೈಲೈಟ್‌’ ಎಂದರು ಪುನೀಕ್‌ಶೆಟ್ಟಿ.

ಚಿತ್ರಕ್ಕೆ ಢಾÂಪ್ನಿ ನೀತು ಡಿಸೋಜ ನಿರ್ಮಾಪಕರು. ಕಾರ್ಯಕಾರಿ ನಿರ್ಮಾಪಕರಾಗಿರುವ ಡಿಕ್ಸನ್‌ ಜಾಕಿ ಡಿಸೋಜ ಅವರಿಗೆ ಇದು ಮೊದಲ ಪ್ರಯತ್ನ. ಮಕ್ಕಳ ಬದುಕು, ಬವಣೆ ಕುರಿತಾದ ಚಿತ್ರಣ ಇಲ್ಲಿದೆ. ಬದುಕಲ್ಲಿ ಏನೂ ಇಲ್ಲದವರು ಹೇಗೆ ಬದುಕಿ ತೋರಿಸುತ್ತಾರೆ ಎಂಬ ಅಂಶವಿದೆ. ವಿದೇಶಿ ತಾತನೊಬ್ಬನ ಕಥೆಯೂ ಇದೆ. ಹಂಪಿ ಸುತ್ತಮುತ್ತ ಚಿತ್ರೀಕರಣ ನಡೆಸಿದ್ದು ವಿಶೇಷ. ಇಡೀ ತಂಡ ಕೊಟ್ಟ ಸಹಕಾರ, ಪ್ರೋತ್ಸಾಹದಿಂದ ಒಳ್ಳೆಯ ಚಿತ್ರ ಮಾಡಿದ್ದೇನೆ. ಇಲ್ಲಿ ವಿಕಲಚೇತನ ಇಬ್ಬರು ಹುಡುಗರು, ತೆರೆಯ ಮೇಲೂ ನಟಿಸಿದ್ದಾರೆ. ಅವರೇ ಚಿತ್ರದ ರಿಯಲ್‌ ಹೀರೋಗಳೂ ಆಗಿದ್ದಾರೆ. ಇಲ್ಲಿ ಮಕ್ಕಳ ಕಥೆ ಇರುವುದರಿಂದಲೇ ಮಕ್ಕಳ ಚಿತ್ರವಾಗಿದೆ. ಇನ್ನೇನು ಪರೀಕ್ಷೆ, ಚುನಾವಣೆ ಮುಗಿದ ಬಳಿಕ ಚಿತ್ರವೂ ಪ್ರೇಕ್ಷಕರ ಮುಂದೆ ಬರಲಿದೆ ಎಂದರು ಡಿಕ್ಸನ್‌ ಜಾಕಿ ಡಿಸೋಜ.

ಸಂಗೀತ ನಿರ್ದೇಶಕ ಪ್ರದೀಪ್‌ ಮಳ್ಳೂರು ಚಿತ್ರದಲ್ಲಿ ಎರಡು ಹಾಡುಗಳನ್ನು ನೀಡಿದ್ದಾರೆ. ಅವರಿಗೆ ಒಳ್ಳೆಯ ಚಿತ್ರದಲ್ಲಿ ಕೆಲಸ ಮಾಡಿದ ಖುಷಿ. ಕೇಳಿದ್ದೆಲ್ಲವನ್ನೂ ನೀಡಿದ್ದರಿಂದಲೇ ಇಲ್ಲಿ ಎಲ್ಲವೂ ಚೆನ್ನಾಗಿ ಮೂಡಿಬಂದಿದೆ ಎಂಬುದು ಪ್ರದೀಪ್‌ ಮಾತು. ಉಪನ್ಯಾಸಕ ಪಾತ್ರ ಮಾಡಿರುವ ಮಂಜು ಚಿತ್ರದಲ್ಲೂ ಅದೇ ಪಾತ್ರ ಮಾಡಿದ್ದಾರಂತೆ. ಕಾಲೇಜು ದಿನಗಳಲ್ಲಿ ಸಿನಿಮಾದಲ್ಲಿ ನಟಿಸಬೇಕೆಂಬ ಆಸೆ ಈ ಚಿತ್ರದ ಮೂಲಕ ಈಡೇರಿದ್ದು, ಒಳ್ಳೆಯ ಪಾತ್ರ ಮೂಲಕವೇ ಅವಕಾಶ ಪಡೆದಿದ್ದೇನೆ. ಇದು ಎಲ್ಲರ ಮನಸ್ಸಲ್ಲೂ ನೆನಪಲ್ಲುಳಿಯಲಿದೆ ಎಂದರು.

ಟಾಪ್ ನ್ಯೂಸ್

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Shivanna in lawyer look in Bhairathi Ranagal

Bhairathi Ranagal ಲಾಯರ್ ಶಿವಣ್ಣ; ಕುತೂಹಲ ಹೆಚ್ಚಿಸಿದ ಲುಕ್

Koti

Koti; ಡಾಲಿ ಕಣ್ಣಲ್ಲಿ ಕೋಟಿ ಕನಸು; ಪರಮ್‌ ನಿರ್ದೇಶನದ ಸಿನಿಮಾ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.