ಸ್ಪರ್ಧಾತ್ಮಕ ಪರೀಕ್ಷೆ ಎದುರಿಸಲು ನೆರವಾಗುವ ಡ್ರೋನಾ


Team Udayavani, Jun 13, 2018, 4:20 PM IST

13-june-19.jpg

ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸುಲಭ ತಯಾರಿ ನಡೆಸಲು ಜನರಲ್‌ ನಾಲೇಜ್‌ ಗಳ ಆಗರ ಡ್ರೋನಾ ಆಪ್. ಎಸ್‌ಎಸ್‌ಸಿ, ಯುಪಿಎಸ್‌ಸಿ, ಐಎಎಸ್‌, ಪಿಒ, ಐಬಿಪಿಎಸ್‌ ಅಥವಾ ರೈಲ್ವೇಸ್‌, ಡಿಫೆನ್ಸ್‌, ಬ್ಯಾಂಕ್‌ಗಳ ಪರೀಕ್ಷೆ ಸಹಿತ ಸರಕಾರಿ ಉದ್ಯೋಗಗಳ ಪರೀಕ್ಷೆಗಳಿಗೆ ಮಾರ್ಗದರ್ಶಿಯಾಗಿದೆ.

ಈ ಅಪ್ಲಿಕೇಶನ್‌ ನಲ್ಲಿ ಪ್ರತಿದಿನ ನವೀಕರಿಸಿದ ಪ್ರಶ್ನೆಗಳು ಲಭ್ಯವಾಗುತ್ತಿದ್ದು, ಜ್ಞಾನ ಭಂಡಾರವನ್ನು ವೃದ್ಧಿಸಿಕೊಳ್ಳಲು ಸಹಾಯಕವಾಗಿದೆ. ಅಂತರಾಷ್ಟ್ರೀಯ ಮಟ್ಟದ ಪರೀಕ್ಷೆಗಳಾದ  GRE, SAT, TOEFL, IELTS, GMAT ಇತ್ಯಾದಿಗಳಿಗೆ ಪರೀಕ್ಷೆಗಳಿಗೆ ಸಿದ್ಧರಾಗಲು ಸಹಕಾರಿಯಾಗಿದೆ. 

 ಅಪ್ಲಿಕೇಶನ್‌ನಲ್ಲಿ ಲಭ್ಯವಾಗುವ ನವೀಕರಿಸಿದ ಪ್ರಶ್ನೆಗಳ ಮೂಲಕ ಎಸ್‌ಎಸ್ಸಿ, ಯುಪಿಎಸ್ಸಿ, ಐಎಎಸ್‌, ಎಲ…ಎಸ್‌ಎಟಿ, ಎಂಸಿಎಟಿ, ಜಿಇಇ ಮೊದಲಾದ ಸರಕಾರಿ ಹಾಗೂ ಖಾಸಗಿ ಉದ್ಯೋಗ ಕ್ಷೇತ್ರಗಳಿಗೆ ಸುಲಭವಾಗಿ ತಯಾರಾಗಬಹುದಾಗಿದೆ. ಪ್ರಸ್ತುತ ವಿದ್ಯಮಾನದಲ್ಲಿ ಇಂಗ್ಲಿಷ್‌ ಜ್ಞಾನವು ಬಹಳ ಉಪಯುಕ್ತವಾಗಿದೆ.

ಉದ್ಯೋಗಗಳ ಸಂದರ್ಶನಗಳನ್ನು ಪೂರೈಸಬೇಕಾದರೆ ಇಂಗ್ಲಿಷ್‌ ಜ್ಞಾನ ಬಹಳ ಆವಶ್ಯಕವಾಗಿದೆ. ಈ ಆ್ಯಪ್‌ನಲ್ಲಿ ಪ್ರಚಲಿತ ವಿದ್ಯಮಾನಗಳಿಗೆ ನಮ್ಮನ್ನು ಅಪ್‌ಡೇಟ್‌ ಮಾಡುತ್ತಿದೆ. ಈ ದಿನದ ವಿಶೇಷಗಳು, ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಘಟನೆಗಳು, ಪ್ರಸಿದ್ಧ ವ್ಯಕ್ತಿಗಳು, ಪ್ರಶಸ್ತಿಗಳು ಮತ್ತು ಗೌರವಗಳು, ಕ್ರೀಡೆಗಳು, ವ್ಯಾಪಾರ ಮತ್ತು ಆರ್ಥಿಕತೆ, ರಾಜಕೀಯ, ಪುಸ್ತಕಗಳು ಮತ್ತು ಲೇಖಕರು ಮತ್ತು ವಿಜ್ಞಾನ ಮತ್ತು ತಂತ್ರಜ್ಞಾನ ಮೊದಲಾದವುಗಳ ವಿಸ್ತೃತ ಮಾಹಿತಿ ಇದರಲ್ಲಿದೆ.

ಪ್ರತಿದಿನ ಹೊಸ ಹೊಸ ಪದಗಳು ಹಾಗೂ ಇಂಗ್ಲಿಷ್‌ ಭಾಷೆ ಸಹಿತ ಇನ್ನಿತರ ಭಾಷೆಗಳ ವ್ಯಾಕರಣಗಳನ್ನು ಕಲಿಯಲು ಬಹಳ ಸಹಕಾರಿಯಾಗಿದೆ. ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಬಳಸಲಾಗುವ ಸಂಕ್ಷಿಪ್ತ ಪದಗಳು ಸ್ಪರ್ಧಾತ್ಮಕ ಪರೀಕ್ಷೆಗೆ ಉನ್ನತವಾಗಿ ತಯಾರಾಗಲು ಬಹಳ ಸಹಕಾರಿಯಾಗುತ್ತದೆ. ಈ ಆ್ಯಪ್‌ ಗೂಗಲ್‌ ಪ್ಲೇ ಸ್ಟೋರ್‌ನಲ್ಲಿ ಲಭ್ಯವಿದ್ದು, 4.8 ಎಂಬಿ ಗಾತ್ರ ಹೊಂದಿದೆ. 

ಟಾಪ್ ನ್ಯೂಸ್

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದಕ್ಷ ಬೋಧಕ ವರ್ಗ ಕೋರ್ಸ್‌ಗಳು ವಿಶಿಷ್ಟ  , ಸರಳ

ದಕ್ಷ ಬೋಧಕ ವರ್ಗ ಕೋರ್ಸ್‌ಗಳು ವಿಶಿಷ್ಟ  , ಸರಳ

vydyakeeya

ವೈದ್ಯಕೀಯ ವ್ಯಾಸಂಗಕ್ಕೆ ಫ್ಲೆಕ್ಸಿಬಲ್‌ ಟಚ್‌

ಸಾರ್ವಜನಿಕ ಆಡಳಿತ ಆಸಕ್ತಿಯಿದ್ದರೆ ಅವಕಾಶಗಳು ಹಲವು

ಸಾರ್ವಜನಿಕ ಆಡಳಿತ ಆಸಕ್ತಿಯಿದ್ದರೆ ಅವಕಾಶಗಳು ಹಲವು

stand-up-comedy

ಆಧುನಿಕರ ಆಕರ್ಷಣೆ ಸ್ಟ್ಯಾಂಡಪ್‌ ಕಾಮಿಡಿ!

novel

ಕೃಷಿ ಬದುಕಿನ ಸೂಕ್ಷ್ಮ ನೋಟ ನೀಡುವ ಅಗೆದೆಷ್ಟೂ ನಕ್ಷತ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.