ಇವೆಂಟ್‌ ಮ್ಯಾನೇಜ್‌ಮೆಂಟ್‌ ಕಲಿತರೆ ಬದುಕಿಗೊಂದು ಹೊಸ ತಿರುವು


Team Udayavani, Aug 15, 2018, 2:56 PM IST

15-agust-14.jpg

ಕಾಲೇಜಿನಲ್ಲಿ ಪಾಠದ ಜತೆಜತೆಗೆ ಪಠ್ಯೇತರ ಚಟುವಟಿಕೆಗಳಲ್ಲಿಯೂ ಸೇರಿಕೊಂಡಾಗ ನಮ್ಮ ವ್ಯಕ್ತಿತ್ವ ವಿಕಸನವಾಗುತ್ತದೆ. ಜತೆಗೆ  ಸಾಕಷ್ಟು ಹೊಸ  ವಿಷಯಗಳನ್ನು ಕಲಿಯುವ ಅವಕಾಶವೂ ದೊರೆಯುತ್ತದೆ. ಇದರಿಂದ ನಮ್ಮಲ್ಲಿ ಅಡಗಿರುವ ಪ್ರತಿಭೆಗಳು ಹೊರಬರುವುದು. ಪಠ್ಯೇತರ ಚಟುವಟಿಕೆಗಳಲ್ಲಿ ಹೆಚ್ಚಾಗಿ ತೊಡಗಿಕೊಂಡರೆ, ಸಂಘಟನೆ ಮಾಡಿದರೆ ನಾವು ಇವೆಂಟ್‌ಮ್ಯಾನೇಜರ್‌ ಆಗಬಹುದು.

ಏನಿದು ?
ಒಂದು ಕಾರ್ಯಕ್ರಮವನ್ನು ಸೂಕ್ತ ರೂಪರೇಷೆಯೊಂದಿಗೆ ಆಯೋಜಿಸುವುದು. ಉದಾಹರಣೆಗೆ ಪುಸ್ತಕ ಬಿಡುಗಡೆ ಕಾರ್ಯಕ್ರಮವಿದ್ದರೆ ಅದರ ಸಂಪೂರ್ಣ ಜವಾಬ್ದಾರಿ ವಹಿಸಿಕೊಂಡು ವೇದಿಕೆ ಸಿದ್ಧತೆ, ಸಭಾಂಗಣ ಅಲಂಕಾರ, ನಿರೂಪಣೆ, ಆಹ್ವಾನ ಪತ್ರಿಕೆ, ಅತಿಥಿಗಳಿಗೆ ಸೂಕ್ತ ವ್ಯವಸ್ಥೆ ಸಹಿತ ಇನ್ನಿತರ ವ್ಯವಸ್ಥೆಯನ್ನು ಅಚ್ಚುಕಟ್ಟಾಗಿ ನಿರ್ವ ಹಿಸಿ, ಕಾರ್ಯಕ್ರಮವನ್ನು ಮತ್ತಷ್ಟು ಸುಂದರಗೊಳಿಸುವುದು. ಇದಕ್ಕೆ ತಂಡವನ್ನು ಕಟ್ಟಿಕೊಳ್ಳುವುದು ಬಹುಮುಖ್ಯ. ಕಾಲೇಜಿನಲ್ಲಿ ನಮ್ಮದೇ ಒಂದು ಸ್ನೇಹಿತ ಸಂಘವಿದ್ದರೆ ಇಂತಹ ಕಾರ್ಯಕ್ರಮ ಆಯೋಜಿಸಿ ಬದುಕಿಗೊಂದು ಹೊಸ ದಾರಿಯನ್ನು ಕಂಡುಕೊಳ್ಳಲು ಸಾಧ್ಯವಿದೆ. ಹಣಕಾಸು, ನಿರೂಪಣೆ, ಫೋಟೋಗ್ರಫಿ, ಕಂಪ್ಯೂಟರ್‌, ದೈಹಿಕ ಶ್ರಮಿಕರನ್ನೊಳಗೊಂಡಂತ ಸ್ನೇಹಿತರ ತಂಡ ನಿಮ್ಮದಾಗಿದ್ದರೆ ಯಶಸ್ವಿಯಾಗಿ ಇವೆಂಟ್‌ ಮ್ಯಾನೇಜ್‌ ಮೆಂಟ್‌ ನಡೆಸಬಹುದು.

ಉದ್ಯಮ ಕ್ಷೇತ್ರ
ಇದು ಈಗಾಗಲೇ ದೊಡ್ಡ ಮಟ್ಟದ ಒಂದು ಉದ್ಯಮವಾಗಿದೆ. ಯಾವುದೇ ಮದುವೆ, ಇನ್ನಿತರ ಸಭೆ ಸಮಾರಂಭಗಳ ಸಂಪೂರ್ಣ ಜವಾಬ್ದಾರಿ ಹಾಗೂ ನಿರ್ವಹಣೆಯನ್ನು ಒಂದು ಇವೆಂಟ್‌ ಮ್ಯಾನೇಜ್‌ಮೆಂಟ್‌ ಕಂಪೆನಿಗೆ ನೀಡಿದರೆ ಅವರು ಅದನ್ನು ಯಶಸ್ವಿಗೊಳಿಸುತ್ತಾರೆ. ಇದರಿಂದ ಕಾರ್ಯಕ್ರಮ ನಡೆಸುವವನಿಗೆ ಯಾವುದೇ ತಲೆಬಿಸಿ ಇರುವುದಿಲ್ಲ. ಕೇವಲ ಹಣ ನೀಡಿದರಾಯಿತು. ಇವ ರು ಸಮಾರಂಭದ ಆಮಂತ್ರಣದಿಂದ ಹಿಡಿದು ಸ್ಥಳ, ಸಿದ್ಧತೆ, ಅಲಂಕಾರ, ಊಟ, ಫೋಟೋಗ್ರಫಿ, ಕ್ಯಾಟರಿಂಗ್‌ ಪ್ರಚಾರ ಎಲ್ಲವನ್ನೂ ನೋಡಿ ಕೊಳ್ಳುತ್ತಾರೆ.

ಕೋರ್ಸ್‌ಗಳೂ ಇವೆ
ಇವೆಂಟ್‌ ಮ್ಯಾನೇಜ್‌ಮೆಂಟ್‌ ಕೋರ್ಸ್‌ಗಳು ಈಗಾಗಲೇ ಆರಂಭವಾಗಿದೆ. ಇದು 6 ತಿಂಗಳ ಅಥವಾ 1 ವರ್ಷದ ಕೋರ್ಸ್‌ ಆಗಿದ್ದು ಇದರಲ್ಲಿ ಎಲ್ಲವನ್ನು ಕಲಿಸಲಾಗುತ್ತದೆ. ಮಾತ್ರವಲ್ಲದೆ ಇದೊಂದು ಒಳ್ಳೆಯ ಸಂಪಾದನೆಯ ಕ್ಷೇತ್ರವೂ ಹೌದು.

ಸಂಪಾದನೆಗೊಂದು ದಾರಿ
ಇಂತಹ ಇವೆಂಟ್‌ ಮ್ಯಾನೇಜ್‌ಮೆಂಟ್‌ ಮೊದಲು ಕಾಲೇಜಿನಲ್ಲೇ ಆರಂಭವಾಗಬೇಕು. ಆಗ ಒಂದು ಕಾರ್ಯಕ್ರಮದಲ್ಲಿ ಇದು ಯಶಸ್ವಿ ಯಾದರೆ ಪ್ರತಿ ವಿಭಾಗದ ಕಾರ್ಯಕ್ರಮಕ್ಕೂ ಇವೆಂಟ್‌ ಮ್ಯಾನೇಜ್‌ಮೆಂಟ್‌ ಬೇಕಾಗಬಹುದು. ಇದು ಕೇವಲ ಸರ್ವೀಸ್‌ ಅಲ್ಲ. ಪ್ರತಿಫ‌ಲವಾಗಿ ಇಂತಿಷ್ಟು ಹಣವನ್ನು ಪಡೆಯುತ್ತಾರೆ. ಇದರಿಂದ ಕಲಿಕೆಗೆ ಸ್ವಲ್ಪ ಹಣ ಸಹಾಯವಾದ ರೀತಿಯಾಗುತ್ತದೆ. ಕಾಲೇಜಿನಲ್ಲಿ ಇದನ್ನು ಕಲಿತು ಮುಂದೆ ಇದೇ ಕ್ಷೇತ್ರದಲ್ಲಿ ಮುಂದುವರೆಯುವ ಅವಕಾಶಗಳು ಕೂಡ ಇವೆ. 

ಭರತ್‌ ರಾಜ್‌ ಕರ್ತಡ್ಕ 

ಟಾಪ್ ನ್ಯೂಸ್

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದಕ್ಷ ಬೋಧಕ ವರ್ಗ ಕೋರ್ಸ್‌ಗಳು ವಿಶಿಷ್ಟ  , ಸರಳ

ದಕ್ಷ ಬೋಧಕ ವರ್ಗ ಕೋರ್ಸ್‌ಗಳು ವಿಶಿಷ್ಟ  , ಸರಳ

vydyakeeya

ವೈದ್ಯಕೀಯ ವ್ಯಾಸಂಗಕ್ಕೆ ಫ್ಲೆಕ್ಸಿಬಲ್‌ ಟಚ್‌

ಸಾರ್ವಜನಿಕ ಆಡಳಿತ ಆಸಕ್ತಿಯಿದ್ದರೆ ಅವಕಾಶಗಳು ಹಲವು

ಸಾರ್ವಜನಿಕ ಆಡಳಿತ ಆಸಕ್ತಿಯಿದ್ದರೆ ಅವಕಾಶಗಳು ಹಲವು

stand-up-comedy

ಆಧುನಿಕರ ಆಕರ್ಷಣೆ ಸ್ಟ್ಯಾಂಡಪ್‌ ಕಾಮಿಡಿ!

novel

ಕೃಷಿ ಬದುಕಿನ ಸೂಕ್ಷ್ಮ ನೋಟ ನೀಡುವ ಅಗೆದೆಷ್ಟೂ ನಕ್ಷತ್ರ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ

Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.