ಭೌತಶಾಸ್ತ್ರ ಕಲಿಕೆಯ ಅಗತ್ಯ ಇಂದು ಹೆಚ್ಚಾಗಿದೆ


Team Udayavani, Sep 26, 2018, 2:41 PM IST

26-sepctember-11.gif

. ಭೌತಶಾಸ್ತ್ರಕ್ಕೂ ನಮ್ಮ ದೈನಂದಿನ ಬದುಕಿಗೂ ಇರುವ ಸಾಮ್ಯತೆ ಏನು?
ಭೌತಶಾಸ್ತ್ರವು ಮೂಲ ವಿಜ್ಞಾನದ ಸ್ವರೂಪವಾಗಿದೆ. ಜಗತ್ತಿನ ಎಲ್ಲ ಆಗುಹೋಗುಗಳು ಭೌತಶಾಸ್ತ್ರದ ನಿಯಮದ ಪ್ರಕಾರವೇ ನಡೆಯುತ್ತಿದೆ. ಯಾವುದೇ ವಸ್ತು ಚಲನೆಗೆ, ವಸ್ತುಗಳ ಶಕ್ತಿಯ ಬಿಡುಗಡೆಗೆ ಮೂಲ ವಿಜ್ಞಾನವೇ ಭೌತಶಾಸ್ತ್ರ. ಚಲನೆಗಳು ನಡೆಯದಿದ್ದರೆ ನಮ್ಮ ನಿತ್ಯ ಜೀವನ ಸುಸೂತ್ರವಾಗಿ ನಡೆಯಲು ಸಾಧ್ಯವಿಲ್ಲ.

. ತಂತ್ರಜ್ಞಾನ ಯುಗದಲ್ಲಿ ಇಂದು ನಾವಿರುವಾಗ ಭೌತಶಾಸ್ತ್ರದ ಕಲಿಕೆಯ ಮಹತ್ವ ಏನಿದೆ?
ತಂತ್ರಜ್ಞಾನ ಕ್ಷೇತ್ರದಲ್ಲಿ ಭೌತಶಾಸ್ತ್ರದ ಕಲಿಕೆಯ ಅಗತ್ಯ ಹೆಚ್ಚಿದೆ. ಮೂಲ ವಿಜ್ಞಾನವೇ ಭೌತಶಾಸ್ತ್ರವಾಗಿದ್ದು, ಇದರಿಂದವೇ ಅನೇಕ ಶಕ್ತಿಗಳು ಬೆಳೆದು ಬಂದಿವೆ. ಸಧ್ಯ ಭಾರತ ಈ ಕ್ಷೇತ್ರದಲ್ಲಿ ಅತ್ಯಂತ ಹೆಚ್ಚು ಸಾಧನೆ ಮಾಡಿವೆ. ಇತ್ತೀಚಿನ ದಿನಗಳಲ್ಲಿ ತಂತ್ರಜ್ಞಾನ ಕ್ಷೇತ್ರ ಬೆಳವಣಿಗೆಯಾಗುತ್ತಿದೆ. ಭೌತ್ತ ಶಾಸ್ತ್ರದ ಮೂಲ ವಿಜ್ಞಾನದ ಕಲಿಕೆಯ ಅವಶ್ಯವಿದೆ.

. ಭೌತಶಾಸ್ತ್ರ ಕಲಿಕೆಯಲ್ಲಿ ವಿದ್ಯಾರ್ಥಿಗಳ ಆಸಕ್ತಿ ಹೇಗಿದೆ? ಭೌತಶಾಸ್ತ್ರ ಪಠ್ಯಕ್ರಮದಲ್ಲಿ ಯಾವುದಾದರೂ ಬದಲಾವಣೆಗಳಾಗಬೇಕು ಎಂದೆನಿಸುತ್ತದೆಯೇ? ಹೇಗೆ?
ಭೌತಶಾಸ್ತ್ರದ ಕಲಿಕೆಯಲ್ಲಿ ವಿದ್ಯಾರ್ಥಿಗಳ ಆಸಕ್ತಿ ಉತ್ತಮವಾಗಿದೆ. ಅದಕ್ಕೆ ಮುಖ್ಯವಾಗಿ ಭೌತಶಾಸ್ತ್ರವನ್ನು ಕಲಿಯುವುದಕ್ಕೆ ಆಸಕ್ತರಿರುವ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಬೇಕಿದೆ. ಮೂಲ ಭೌತಶಾಸ್ತ್ರವನ್ನು ಸೊಗಸಾಗಿ ಕಲಿಸುವುದರಿಂದ ಆ ವಿದ್ಯಾರ್ಥಿಗಳಿಂದ ಮುಂದಿನ ಹಂತದಲ್ಲಿ ಉತ್ತಮ ಕಲಿಕೆ ಸಾಧ್ಯ. ಭೌತಶಾಸ್ತ್ರ ಪಠ್ಯಕ್ರಮದಲ್ಲಿ ಸರಕಾರ ಮತ್ತಷ್ಟು ಬದಲಾವಣೆ ಮಾಡಲು ಅವಶ್ಯಕತೆ ಇದೆ. ಶಿಕ್ಷಕರು, ವಿಜ್ಞಾನಿ, ವಿದ್ಯಾರ್ಥಿಗಳನ್ನು ಒಟ್ಟು ಸೇರಿ ಒಳ್ಳೆಯನಿರ್ಧಾರಗಳನ್ನು ಹಂಚಿಕೊಂಡು ಶಿಕ್ಷಣ ನೀಡಬೇಕಿದೆ.

.ಭೌತಶಾಸ್ತ್ರ ಕಲಿಕೆ- ಉದ್ಯೋಗ ಕ್ಷೇತ್ರದಲ್ಲಿ ಅವಕಾಶಗಳು ಹೇಗಿವೆ?
ಭೌತಶಾಸ್ತ್ರ ವಿಷಯ ಕಲಿತ ವಿದ್ಯಾರ್ಥಿಗಳಿಗೆ ವಿವಿಧ ಕ್ಷೇತ್ರಗಳಲ್ಲಿ ಉದ್ಯೋಗಾವಕಾಶಗಳಿವೆ. ಶಿಕ್ಷಣ ಕ್ಷೇತ್ರದಲ್ಲಿ ಗುರುತಿಸಬಹುದು. ವಿಜ್ಞಾನಿಗಳಾಗಿ ಸಮಾಜಕ್ಕೆ ಕೊಡುಗೆ ನೀಡಬಹುದು. ರಾಷ್ಟ್ರದಲ್ಲಿ ಹೆಚ್ಚಿನ ಸಂಶೋಧನ ಕೇಂದ್ರಗಳಿದ್ದು, ಇಲ್ಲಿ ಭೌತಶಾಸ್ತ್ರ ಕಲಿತ ವಿದ್ಯಾರ್ಥಿಗಳಿಗೆ ಬೇಡಿಕೆ ಇದೆ.

ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಭೌತಶಾಸ್ತ್ರದ ಮಹತ್ವ ಹೇಗಿದೆ? ಅದರಲ್ಲಿ ಬದಲಾವಣೆಗಳು ಬೇಕು ಎಂದೆನಿಸುತ್ತದೆಯೇ? ಹೇಗೆ?
ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಭೌತಶಾಸ್ತ್ರದ ಮಹತ್ವ ಚೆನ್ನಾಗಿದೆ. ದೊಡ್ಡ ಸಂಸ್ಥೆಗಳಲ್ಲಿ ಸಂಶೋಧನೆ ನಡೆಸಲು ಅವಕಾಶವಿದೆ. ವಿದ್ಯಾರ್ಥಿಗಳು ಕೂಡ ಅಲ್ಲಿಯ ಪ್ರವೇಶ ಪರೀಕ್ಷೆಗಳಲ್ಲಿ ಗಮನಾರ್ಹ ಸಾಧನೆ ತೋರುತ್ತಿದ್ದಾರೆ. 

ಡಾ| ಈಶ್ವರ್‌ ಭಟ್‌,
ಸಹ ಪ್ರಾಧ್ಯಾಪಕ, ಭೌತಶಾಸ್ತ್ರಜ್ಞ ವಿಭಾಗ,
ಸಂತ ಅಲೋಶಿಯಸ್‌ ಪದವಿ ಕಾಲೇಜು ಮಂಗಳೂರು

 ನವೀನ್‌ ಭಟ್‌ ಇಳಂತಿಲ

ಟಾಪ್ ನ್ಯೂಸ್

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದಕ್ಷ ಬೋಧಕ ವರ್ಗ ಕೋರ್ಸ್‌ಗಳು ವಿಶಿಷ್ಟ  , ಸರಳ

ದಕ್ಷ ಬೋಧಕ ವರ್ಗ ಕೋರ್ಸ್‌ಗಳು ವಿಶಿಷ್ಟ  , ಸರಳ

vydyakeeya

ವೈದ್ಯಕೀಯ ವ್ಯಾಸಂಗಕ್ಕೆ ಫ್ಲೆಕ್ಸಿಬಲ್‌ ಟಚ್‌

ಸಾರ್ವಜನಿಕ ಆಡಳಿತ ಆಸಕ್ತಿಯಿದ್ದರೆ ಅವಕಾಶಗಳು ಹಲವು

ಸಾರ್ವಜನಿಕ ಆಡಳಿತ ಆಸಕ್ತಿಯಿದ್ದರೆ ಅವಕಾಶಗಳು ಹಲವು

stand-up-comedy

ಆಧುನಿಕರ ಆಕರ್ಷಣೆ ಸ್ಟ್ಯಾಂಡಪ್‌ ಕಾಮಿಡಿ!

novel

ಕೃಷಿ ಬದುಕಿನ ಸೂಕ್ಷ್ಮ ನೋಟ ನೀಡುವ ಅಗೆದೆಷ್ಟೂ ನಕ್ಷತ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wewqwqe

Pilikula; ಎ. 29, ಮೇ ತಿಂಗಳ ಎಲ್ಲ ಸೋಮವಾರವೂ ಪಿಲಿಕುಳ ಮುಕ್ತ

Bengaluru Karaga: ರಾತ್ರಿ ಇಡೀ ಕರಗ ಉತ್ಸವ ವೈಭವ 

Bengaluru Karaga: ರಾತ್ರಿ ಇಡೀ ಕರಗ ಉತ್ಸವ ವೈಭವ 

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.