ಚದುರಂಗ, ಇದು ಬುದ್ಧಿವಂತರಾಟ


Team Udayavani, Oct 31, 2018, 1:30 PM IST

31-october-11.gif

ಚದುರಂಗ ಎಂದಾಕ್ಷಣ ನಮಗೆ ನೆನಪಾಗುವುದು ಬುದ್ಧಿವಂತಿಕೆ, ಜಾಣ್ಮೆ ಅಥವಾ ಮೈಂಡ್‌ ಗೇಮ್‌. ಸಾಮಾನ್ಯವಾಗಿ ಜೀವನದಲ್ಲೊಮ್ಮೆ ಎಲ್ಲರೂ ಇದನ್ನು ಆಟವಾಡಿದ್ದರೂ ಕೆಲವರು ಮಾತ್ರ ಇದನ್ನು ಮುಂದುವರಿಸಿಕೊಂಡು ಹೋಗಿ, ಇದನ್ನೇ ಜೀವನ ನಿರ್ವಹಣೆಗೆ ಬಳಸಿಕೊಳ್ಳುತ್ತಾರೆ. ಈ ಆಟದಿಂದ ತಮ್ಮನ್ನು ಇತರರು ಗುರುತಿಸುವಂತೆ ಮಾಡುವುದು ಮಾತ್ರವಲ್ಲದೆ ದೇಶದ ಹೆಸರನ್ನು ವಿಶ್ವ ವಿಖ್ಯಾತ ಮಾಡಿದವರೂ ಇದ್ದಾರೆ. ಚೆಸ್‌ ಜಗತ್ತಿನಲ್ಲಿ ಜಗತ್ತೇ ನೆನಪಿಟ್ಟ ಹೆಸರೆಂದರೆ ಭಾರತದ ಹಿರಿಯ ಚೆಸ್‌ ಚಾಪಿಯನ್‌ ವಿಶ್ವನಾಥ್‌ ಆನಂದ್‌.

ಅತ್ಯಂತ ಕಿರಿಯ ಚೆಸ್‌ ಗ್ರ್ಯಾಂಡ್‌ ಮಾಸ್ಟ್‌ರ್‌ ಆಗಿ ಎಲ್ಲರನ್ನು ತನ್ನತ್ತ ನೋಡುವಂತೆ ಮಾಡಿದ ಭಾರತದ ಬಾಲಕ ಪರಿಮಾರ್ಜನ್‌ ನೇಗಿ ತನ್ನ 13ನೇ ವರ್ಷದಲ್ಲೇ ಭಾರತದ ಚೆಸ್‌ ಗ್ರ್ಯಾಂಡ್‌ಮಾಸ್ಟ್‌ರ್‌ ಎಂದೆನಿಸಿಕೊಂಡರೆ, ಕಿರಿಯ ಸಾಧಕರ ಸಾಲಿಗೆ 2018ರಲ್ಲಿ ಭಾರತದ ರಮೇಶ್‌ಬಾಬು ಪ್ರಗ್ನಾನಂದ ಗ್ರ್ಯಾಂಡ್‌ ಮಾಸ್ಟರ್‌ ಆಗಿ ಹೊರಹೊಮ್ಮಿದ್ದಾರೆ. ಹೀಗೆ ಈ ಚೆಸ್‌ ಎಂಬ ಮಾಯಾ ಆಟಕ್ಕೆ ಹೊಸ ಕಿರಿಯ ಮುಖಗಳು ಸಾಧನೆ ಮಾಡುತ್ತಿರುವುದು ಇತರರಿಗೂ ಸ್ಫೂರ್ತಿಯಾಗಿರುವುದು ಸತ್ಯ. ಶಾಲೆ, ಕಾಲೇಜುಗಳಲ್ಲಿ ಈ ಚೆಸ್‌ ಆಟದಲ್ಲಿ ಆಸಕ್ತಿ ತೋರಿಸಿ, ಮುಂದೆಯೂ ಇದರಲ್ಲಿ ಆಸಕ್ತಿ ಬೆಳೆಸಿಕೊಂಡರೆ ಹಲವು ಸ್ಪರ್ಧೆಗಳಲ್ಲಿ ಭಾಗವಹಿಸಿ ಉತ್ತಮ ಅವಕಾಶಗಳನ್ನು ಪಡೆಯಬಹುದು. ಸಾಮಾನ್ಯ ಜ್ಞಾನದ ಜತೆಗೆ ಆಟದ ನಿಯಮ ಹಾಗೂ ಪರಿಣತರ ಸಲಹೆಗಳನ್ನು ಪಡೆದರೆ ಉತ್ತಮ ಆಟಗಾರರಾಗಬಹುದು.

ಅವಕಾಶಗಳು ಅಪಾರ
ಏಕಾಗ್ರತೆ, ಗ್ರಹಿಕೆ, ಮುಂದಾಲೋಚನೆ, ಕೆಲವು ರಹಸ್ಯ, ಎದುರಾಳಿಯ ಆಲೋಚನಾಶಕ್ತಿಯನ್ನು ಗ್ರಹಿಸುವ ಬುದ್ಧಿವಂತಿಕೆ ಈ ಆಟಗಾರನಿಗೆ ಇರಬೇಕು. ಇದರ ಕುರಿತು ತಿಳಿದುಕೊಂಡರೆ ಚೆಸ್‌ ತರಬೇತುದಾರರಾಗಿ, ತೀರ್ಪುಗಾರರಾಗಿ ಭಾಗವಹಿಸಲೂ ರಾಜ್ಯ, ರಾಷ್ಟ್ರ, ಅಂತಾರಾಷ್ಟ್ರೀಯ ಮಟ್ಟದಲ್ಲೂ ಅವಕಾಶಗಳು ಸಾಕಷ್ಟಿವೆ. ಜೀವನ ನಿರ್ವಹಣೆಗಾಗಿ ಇದನ್ನೇ ಅವಲಂಭಿಸಬಹುದು ಅಥವಾ ಹವ್ಯಾಸವನ್ನಾಗಿ ಮಾಡಿ ಪಾರ್ಟ್‌ ಟೈಮ್‌ ಆಗಿಯೂ ಇದರಲ್ಲಿ ಮುಂದುವರಿಸಬಹುದು.

ಭರತ್‌ ರಾಜ್‌ ಕರ್ತಡ್ಕ

ಟಾಪ್ ನ್ಯೂಸ್

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದಕ್ಷ ಬೋಧಕ ವರ್ಗ ಕೋರ್ಸ್‌ಗಳು ವಿಶಿಷ್ಟ  , ಸರಳ

ದಕ್ಷ ಬೋಧಕ ವರ್ಗ ಕೋರ್ಸ್‌ಗಳು ವಿಶಿಷ್ಟ  , ಸರಳ

vydyakeeya

ವೈದ್ಯಕೀಯ ವ್ಯಾಸಂಗಕ್ಕೆ ಫ್ಲೆಕ್ಸಿಬಲ್‌ ಟಚ್‌

ಸಾರ್ವಜನಿಕ ಆಡಳಿತ ಆಸಕ್ತಿಯಿದ್ದರೆ ಅವಕಾಶಗಳು ಹಲವು

ಸಾರ್ವಜನಿಕ ಆಡಳಿತ ಆಸಕ್ತಿಯಿದ್ದರೆ ಅವಕಾಶಗಳು ಹಲವು

stand-up-comedy

ಆಧುನಿಕರ ಆಕರ್ಷಣೆ ಸ್ಟ್ಯಾಂಡಪ್‌ ಕಾಮಿಡಿ!

novel

ಕೃಷಿ ಬದುಕಿನ ಸೂಕ್ಷ್ಮ ನೋಟ ನೀಡುವ ಅಗೆದೆಷ್ಟೂ ನಕ್ಷತ್ರ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Checkbounce case: ಆರೋಪಿ ಮಹಿಳೆ ಖುಲಾಸೆ

Checkbounce case: ಆರೋಪಿ ಮಹಿಳೆ ಖುಲಾಸೆ

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ

Fraud: ಸರಕಾರಿ ಉದ್ಯೋಗ ಆಮಿಷ: ಲಕ್ಷಾಂತರ ರೂಪಾಯಿ ವಂಚನೆ

Fraud: ಸರಕಾರಿ ಉದ್ಯೋಗ ಆಮಿಷ: ಲಕ್ಷಾಂತರ ರೂಪಾಯಿ ವಂಚನೆ

Kokkada: ತೋಟದಲ್ಲಿ ಕಟ್ಟಿದ್ದ ದನ ಕಳವು

Kokkada: ತೋಟದಲ್ಲಿ ಕಟ್ಟಿದ್ದ ದನ ಕಳವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.