ಬದುಕಿನ ಯಶಸ್ಸಿಗೆ ಮಾರ್ಗದರ್ಶಿ ಜೀವನ ಕಲೆ 


Team Udayavani, Oct 31, 2018, 2:10 PM IST

31-october-12.gif

ಮನುರ್ಭವ ಎಂಬುವುದು ಒಂದು ಮಂತ್ರದ ತುಣುಕು. ಮಾನವನಾಗು ಎಂಬುವುದು ಇದರ ಆಶಯ, ಆದೇಶವೂ ಆಗಿದೆ. ಜಂತು ಆಗಿ ಜನಿಸಿದವ ಪಶು- ದಾನವ ಮಟ್ಟವನ್ನು ಮೀರಿ ಮಾನವನಾಗಬೇಕಾದರೆ ಆಚಾರ ವಿಚಾರ ವ್ಯವಹಾರಗಳಲ್ಲಿ ಸಂಸ್ಕೃತನಾಗಬೇಕಾಗುತ್ತದೆ. ಈ ಸಂಸ್ಕಾರ ವಿಧಿಯ ಪರಿ ಪಕ್ವತೆ ಬೆಳೆಯುವುದು ಹೇಗೆ ಎಂಬುದನ್ನು ಮಾ.ಭ.ಪೆರ್ಲ ಅವರು ‘ಜೀವನ ಕಲೆ’ ಕೃತಿಯಲ್ಲಿ ವಿಸ್ತಾರವಾಗಿ ವಿವರಿಸಿದ್ದಾರೆ.

ಘಟನೆ 1
ಜೀವನ ಮತ್ತು ಮರಣಗಳ ಕುರಿತು ನಮ್ಮಲ್ಲಿರುವ ಅಜ್ಞನ ಪ್ರಾಣಿಯನ್ನು ಮನುಷ್ಯನಿಗಿಂತ ವಿಭಿನ್ನವಾಗಿ ನಿಲ್ಲಿಸುತ್ತದೆ. ಇದರ ನಿಜವಾದ ಅರ್ಥ ಹುಡುಕುತ್ತಾ ಸಾಗುವಾಗ ತಾನು ಯಾರು?, ಇಲ್ಲಿಗೆ ನಾನು ಹೇಗೆ ಬಂದೆ?, ತಾನು ಹೋಗುವುದು ಎಲ್ಲಿಗೆ? ಎಂಬ ಜಿಜ್ಞಾಸೆ ಹುಟ್ಟುವಂತೆ ಮಾಡುತ್ತದೆ. ಬುದ್ಧಿ ಬೆಳೆಯುತ್ತಾ ಹೋದಂತೆ ಜೀವನದ ಅನೇಕ ಸಂಗತಿಗಳ ಬಗ್ಗೆ ಚಿಂತನೆ ಆರಂಭವಾಗುತ್ತದೆ. ಜೀವನದ ಅರ್ಥವೇನು?, ಉದ್ದೇಶವೇನು? ಎಂಬುದರ ಬಗ್ಗೆ ಯಾರೂ ಯೋಚಿಸುವುದೇ ಇಲ್ಲ.

ಘಟನೆ 2
ಆಸೆ ಎಂಬುವುದು ಮಾನವನ ಪ್ರಗತಿಗೆ ಕಾರಣ ಎನ್ನುವ ಲೇಖಕರು, ಅತಿಯಾದ ಆಸೆ ದುಃಖಕ್ಕೆ ಮೂಲವಾದರೆ, ಹಿತಮಿತವಾದ ಆಸೆ ಬದುಕಿ ಉಳಿಯಲು ಅಗತ್ಯವಾಗಿದೆ. ಆಸೆಯೊಂದಿಗೆ ಶ್ರಮವೂ ಮುಖ್ಯ. ತನ್ನ ಕುಟುಂಬ, ಬಂಧು ಬಳಗವನ್ನು ಮೆಚ್ಚಿಸಲು ಆಸೆ ಮಾತ್ರ ಮುಖ್ಯ ಎನ್ನುವುದನ್ನು ಪರಿಗಣಿಸಿ, ಸಾಮಾಜಿಕವಾಗಿ ಮಾತ್ರವಲ್ಲದೇ ಸಮಾಜಕ್ಕೂ ಒಳ್ಳೆಯ ಮಾಡಿ, ತಮ್ಮ ಆಸೆಗಳಿಗೆ ತಾವೇ ಜವಾಬ್ದಾರರು ಎನ್ನುವುದನ್ನು ಅರಿತುಕೊಳ್ಳಬೇಕು ಎಂದಿದ್ದಾರೆ.

ಘಟನೆ 3
ಬದುಕು ಎಂಬುದನ್ನು ನಾವು ತಿಳಿದುಕೊಂಡಿರುವುದು ವೃತ್ತದ ಅರ್ಧಭಾಗ. ಇನ್ನು ಅರ್ಧ ಭಾಗ ಈ ಬದುಕಿನ ಆಚೆಗೆ ದೇಹಕ್ಕೆ ಅತೀತವಾದ ಅಸ್ತಿತ್ವದಲ್ಲಿ ಅಡಗಿದೆ. ಇದರ ಬಗ್ಗೆ ನಿಶ್ಚಿತವಾಗಿ, ನಿಷ್ಪಕ್ಷಪಾತವಾಗಿ ಹೇಳುವುದು ಯಾರಿಗೂ ಸಾಧ್ಯವಾಗಲಿಲ್ಲ. ಬದುಕಿಗೆ ಜೀವನ ಎಂಬ ಹೆಸರಿದೆ. ಜೀವನದ ಇನ್ನೊಂದು ಅರ್ಥ ನೀರು. ಹೇಗೆ ನೀರಿನ ಅಸ್ತಿತ್ವವು ಇಳಿಯುವುದಿಲ್ಲವೂ, ಹಾಗೆಯೇ ಜೀವನವೂ ಕೂಡ. ಬದುಕಿನ ಆಚೆಗಿನ ಸತ್ಯದ ಕುರಿತು ಲೇಖಕರು ಈ ಕೃತಿಯಲ್ಲಿ ವಿವರಿಸಿದ್ದಾರೆ. ಒಟ್ಟಿನಲ್ಲಿ ಜೀವನದ ನೈಜ್ಯತೆಯನ್ನು ತೆರೆದಿಡುವ ಈ ಕೃತಿ ಒಂದು ವಿಭಿನ್ನ ಆಲೋಚನೆಯತ್ತ ನಮ್ಮ ಮನಸ್ಸು ಹೊರಳಿಸಲು ಸಹಾಯಕವಾದಂತಿದೆ.

 ಶ್ರುತಿ ನೀರಾಯ

ಟಾಪ್ ನ್ಯೂಸ್

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Rajveer Diler: ಬಿಜೆಪಿ ಸಂಸದ ರಾಜವೀರ್ ದಿಲೇರ್ ಹೃದಯಾಘಾತದಿಂದ ನಿಧನ

Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್‌ವೀರ್ ದಿಲೇರ್ ನಿಧನ

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದಕ್ಷ ಬೋಧಕ ವರ್ಗ ಕೋರ್ಸ್‌ಗಳು ವಿಶಿಷ್ಟ  , ಸರಳ

ದಕ್ಷ ಬೋಧಕ ವರ್ಗ ಕೋರ್ಸ್‌ಗಳು ವಿಶಿಷ್ಟ  , ಸರಳ

vydyakeeya

ವೈದ್ಯಕೀಯ ವ್ಯಾಸಂಗಕ್ಕೆ ಫ್ಲೆಕ್ಸಿಬಲ್‌ ಟಚ್‌

ಸಾರ್ವಜನಿಕ ಆಡಳಿತ ಆಸಕ್ತಿಯಿದ್ದರೆ ಅವಕಾಶಗಳು ಹಲವು

ಸಾರ್ವಜನಿಕ ಆಡಳಿತ ಆಸಕ್ತಿಯಿದ್ದರೆ ಅವಕಾಶಗಳು ಹಲವು

stand-up-comedy

ಆಧುನಿಕರ ಆಕರ್ಷಣೆ ಸ್ಟ್ಯಾಂಡಪ್‌ ಕಾಮಿಡಿ!

novel

ಕೃಷಿ ಬದುಕಿನ ಸೂಕ್ಷ್ಮ ನೋಟ ನೀಡುವ ಅಗೆದೆಷ್ಟೂ ನಕ್ಷತ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Rajveer Diler: ಬಿಜೆಪಿ ಸಂಸದ ರಾಜವೀರ್ ದಿಲೇರ್ ಹೃದಯಾಘಾತದಿಂದ ನಿಧನ

Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್‌ವೀರ್ ದಿಲೇರ್ ನಿಧನ

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.