ಜನರಿಗೆ ಇ- ಬ್ಯಾಂಕಿಂಗ್‌, ಕ್ಯಾಸ್‌ ಲೆಸ್‌ ವ್ಯವಹಾರದ  ಮಾಹಿತಿ ಕೊರತೆ


Team Udayavani, Nov 28, 2018, 12:43 PM IST

28-november-9.gif

.ಹೆಚ್ಚಿನ ವಿದ್ಯಾರ್ಥಿಗಳು ವಾಣಿಜ್ಯ ಕ್ಷೇತ್ರದತ್ತ ಆಕರ್ಷಿಸುತ್ತಿದ್ದಾರೆ ಇದಕ್ಕೆ ಕಾರಣ ಏನು?
ಇದಕ್ಕೆ ಮುಖ್ಯ ಕಾರಣ ಜಗತ್ತಿನ ಮೂಲೆ ಮೂಲೆಗಳಲ್ಲಿ ವಾಣಿಜ್ಯ ವಿದ್ಯಾರ್ಥಿಗಳಿಗೆ ದೊರೆಯುತ್ತಿರುವ ಉತ್ತಮ ಅವಕಾಶಗಳು. ವಾಣಿಜ್ಯ ವಿಭಾಗದಲ್ಲಿ ಕಲಿತ ವಿದ್ಯಾರ್ಥಿಗಳಿಗೆ ಉದ್ಯೋಗವಕಾಶಗಳು ಲಭಿಸುತ್ತಿದೆ ಹಾಗೂ ಸ್ವಂತ ವ್ಯಾಪಾರ ಮಾಡುವ ಹಂಬಲ ಇರುವ ವಿದ್ಯಾರ್ಥಿಗಳಿಗೆ ಹೊಸ ಹೊಸ ಐಡಿಯಾಗಳನ್ನು ಪಡೆದುಕೊಳ್ಳುವ ಅವಕಾಶಗಳು ದೊರೆಯುತ್ತದೆ.ಹಾಗಾಗಿ ವಿದ್ಯಾರ್ಥಿಗಳ ಆಸಕ್ತಿ ಹೆಚ್ಚಾಗುತ್ತಿದೆ.

. ಕ್ಯಾಸ್‌ ಲೆಸ್‌ ಟ್ರಾನ್ಸಾಕ್ಷಾನ್‌ ಬಗ್ಗೆ ನಿಮ್ಮ ಅಭಿಪ್ರಾಯ?
ಇದೊಂದು ಉತ್ತಮ ವ್ಯವಸ್ಥೆ. ತಾಂತ್ರಿಕವಾಗಿ ಮುನ್ನಡೆಯುತ್ತಿರುವ ಇತರ ದೇಶಗಳ ನಡುವೆ ಎದೆ ತಟ್ಟಿ ನಿಲ್ಲುವ ಸಾಮಾರ್ಥ್ಯ ನಮಗೂ ಇರಬೇಕು. ಈ ನಿಟ್ಟಿನಲ್ಲಿ ಕ್ಯಾಸ್‌ ಲೆಸ್‌ ಟ್ರಾನ್ಸಾ ಕ್ಷಾನ್‌ ಉತ್ತಮ ಬೆಳವಣಿಗೆ. ಆದರೆ ಈ ಬಗ್ಗೆ ಜನರಲ್ಲಿ ಅರಿವಿನ ಕೊರತೆ ಇದೆ. ಜನರಲ್ಲಿ ಈ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯಕ್ರಮಗಳನ್ನು ಸರಕಾರ ಆಯೋಜಿಸಬೇಕಾಗಿದೆ.

. ಇ- ಬ್ಯಾಂಕಿಂಗ್‌ ನಂತಹ ಸೇವೆಗಳು ಜನಸಾಮಾನ್ಯರಿಗೆ ಸರಿಯಾಗಿ ಮನದಟ್ಟಾಗುತ್ತಿಲ್ಲ. ಇದನ್ನು ಇನ್ನೂ ಹೇಗೆ ಸರಳೀಕರಿಸಬಹುದು?
ಇಷ್ಟು ವರ್ಷ ನಗದು ಹಾಗೂ ಬ್ಯಾಂಕ್‌ ಗಳಿಗೆ ತೆರಳಿ ತಮ್ಮ ವ್ಯವಹಾರಗಳನ್ನು ನಡೆಸುತ್ತಿದ್ದ ಜನರಿಗೆ ಒಮ್ಮೇಲೆ ಈ- ಬ್ಯಾಂಕಿಂಗ್‌ ಸೇವೆಗಳಿಗೆ ಒಗ್ಗಿಕೊಳ್ಳಲು ಕಷ್ಟವಾಗುತ್ತಿರಬಹುದು. ಈ ಬಗ್ಗೆ ಜನರಿಗೂ ಒಂದು ರೀತಿಯ ಭಯದ ವಾತಾವರಣ ಇದೆ. ಹಣದ ವಿಷಯದಲ್ಲಿ ಯಾರಾದರೂ ಮೋಸ ಮಾಡಬಹುದು ಎಂಬ ಹಿಂಜರಿಕೆ ಇದೆ. ಇದನ್ನು ಹೋಗಲಾಡಿಸುವ ಕೆಲಸ ಆಗಬೇಕಾಗಿದೆ. ಮನೆ ಮನೆಗಳಲ್ಲಿ ಇ- ಬ್ಯಾಂಕಿಂಗ್‌ ನಂತಹ ಸೇವೆಗಳ ಬಗ್ಗೆ ತಿಳಿ ಹೇಳುವ ಕಾರ್ಯ ಆಗಬೇಕು.

. ಬಹುತೇಕ ಯುವಕರು ಸ್ವಂತ ಬ್ಯುಸಿನೆಸ್‌ ಮಾಡುವ ಯೋಚನೆ ಮಾಡುತ್ತಾರೆ. ಈ ಬಗ್ಗೆ ನಿಮ್ಮ ಅಭಿಪ್ರಾಯ ಏನು?
ವಿದ್ಯಾರ್ಥಿ ಜೀವನ ಕಳೆದ ಕೂಡಲೇ ಒಂದೆರಡು ವರ್ಷ ವಿವಿಧ ಕಂಪೆನಿಗಳಲ್ಲಿ ಕೆಲಸ ಮಾಡಿ ಅನುಭವ ಪಡೆದ ಬಳಿಕ ಸ್ವಂತ ವ್ಯಾಪಾರ ಆರಂಭಿಸುವುದು ಉತ್ತಮ. ಇತರ ಕಂಪೆನಿಗಳಲ್ಲಿ ಕೆಲಸ ಮಾಡುವುದಕ್ಕಿಂತಲೂ ತಮ್ಮ ಸ್ವಂತ ವ್ಯಾಪಾರ ಆರಂಭಿಸುವುದು ಒಳ್ಳೆದು. ಆದರೆ ಮಾಡುವ ವ್ಯಾಪಾರದ ಬಗ್ಗೆ ಹೆಚ್ಚಿನ ಜ್ಞಾನ ಇರಬೇಕು. 

ವಾಣಿಜ್ಯ ಕ್ಷೇತ್ರ ದಲ್ಲಿ ಕಲಿತ ವಿದ್ಯಾರ್ಥಿಗಳಿಗೆ ಉದ್ಯೋಗಾವಕಾಶ ಹೇಗಿದೆ?
ಜಗತ್ತಿನ ಯಾವುದೇ ಮೂಲೆಯಲ್ಲಿ ಉದ್ಯೋಗಗಳನ್ನು ಪಡೆದುಕೊಳ್ಳುವ ಅವಕಾಶ ವಾಣಿಜ್ಯ ವಿದ್ಯಾರ್ಥಿಗಳಿಗಿದೆ. ಬಿ.ಕಾಂ, ಎಂ.ಕಾಂ, ಬಿಬಿಎಂ ಪದವಿ ಪಡೆದ ವಿದ್ಯಾರ್ಥಿಗಳಿಗೆ ಬಹುತೇಕ ಐಟಿ ಕಂಪೆನಿಗಳಲ್ಲಿ ಉದ್ಯೋಗ ದೊರೆಯುತ್ತದೆ. ಎಂಜಿನಿಯರಿಂಗ್‌ ವಿದ್ಯಾರ್ಥಿಗಳಿರುವಷ್ಟೇ ಅವಕಾಶ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ ದೊರೆಯುತ್ತಿದೆ.

ಪ್ರಜ್ಞಾ ಶೆಟ್ಟಿ

ಟಾಪ್ ನ್ಯೂಸ್

1-qeqqew

I.N.D.I.A;ಗಂಡೇ ವಿಧಾನಸಭೆ ಕ್ಷೇತ್ರದಿಂದ ಕಲ್ಪನಾ ಸೊರೇನ್‌ ಕಣಕ್ಕೆ?

Ashwin Vaishnav

Train ಪ್ರಯಾಣಿಕರಿಗೆ ಇನ್ನು 20 ರೂ.ಗಳಲ್ಲಿ ಊಟ!

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ

Ra

Congress; ಇಂದು ರಾಜ್ಯಕ್ಕೆ ರಾಹುಲ್‌ ಗಾಂಧಿ

Kharge (2)

Letter; ನ್ಯಾಯಪತ್ರ ಬಗ್ಗೆ ವಿವರಿಸಲು ಪಿಎಂ ಮೋದಿ ಸಮಯ ಕೇಳಿದ ಖರ್ಗೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದಕ್ಷ ಬೋಧಕ ವರ್ಗ ಕೋರ್ಸ್‌ಗಳು ವಿಶಿಷ್ಟ  , ಸರಳ

ದಕ್ಷ ಬೋಧಕ ವರ್ಗ ಕೋರ್ಸ್‌ಗಳು ವಿಶಿಷ್ಟ  , ಸರಳ

vydyakeeya

ವೈದ್ಯಕೀಯ ವ್ಯಾಸಂಗಕ್ಕೆ ಫ್ಲೆಕ್ಸಿಬಲ್‌ ಟಚ್‌

ಸಾರ್ವಜನಿಕ ಆಡಳಿತ ಆಸಕ್ತಿಯಿದ್ದರೆ ಅವಕಾಶಗಳು ಹಲವು

ಸಾರ್ವಜನಿಕ ಆಡಳಿತ ಆಸಕ್ತಿಯಿದ್ದರೆ ಅವಕಾಶಗಳು ಹಲವು

stand-up-comedy

ಆಧುನಿಕರ ಆಕರ್ಷಣೆ ಸ್ಟ್ಯಾಂಡಪ್‌ ಕಾಮಿಡಿ!

novel

ಕೃಷಿ ಬದುಕಿನ ಸೂಕ್ಷ್ಮ ನೋಟ ನೀಡುವ ಅಗೆದೆಷ್ಟೂ ನಕ್ಷತ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qeqqew

I.N.D.I.A;ಗಂಡೇ ವಿಧಾನಸಭೆ ಕ್ಷೇತ್ರದಿಂದ ಕಲ್ಪನಾ ಸೊರೇನ್‌ ಕಣಕ್ಕೆ?

Ashwin Vaishnav

Train ಪ್ರಯಾಣಿಕರಿಗೆ ಇನ್ನು 20 ರೂ.ಗಳಲ್ಲಿ ಊಟ!

Reservation: ಜನಸಂಖ್ಯೆ ಆಧಾರದಲ್ಲಿ ಮೀಸಲು ನೀಡಲು ಸಿದ್ಧರೇ?

Reservation: ಜನಸಂಖ್ಯೆ ಆಧಾರದಲ್ಲಿ ಮೀಸಲು ನೀಡಲು ಸಿದ್ಧರೇ?

Supreme Court

Supreme Court; ಖಾಸಗಿ ಆಸ್ತಿಯನ್ನು ಸ್ವಾಧೀನ ಮಾಡಬಹುದೇ? 

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.