ವೈಜ್ಞಾನಿಕ ಪ್ರಶ್ನೆಗಳಿಗೆ ಉತ್ತರಿಸಲು ಫಿಸಿಕ್ಸ್‌ ಅಗತ್ಯ


Team Udayavani, Jan 16, 2019, 6:59 AM IST

16-january-9.jpg

Qಮೂಲ ವಿಜ್ಞಾನದ ಬಗ್ಗೆ ವಿದ್ಯಾರ್ಥಿಗಳಲ್ಲಿ ಆಸಕ್ತಿ ಹೆಚ್ಚಿಸುವುದು ಹೇಗೆ?
ಪ್ರಸ್ತುತ ವಿದ್ಯಾರ್ಥಿಗಳಲ್ಲಿ ಮೂಲವಿಜ್ಞಾನದ ಬಗ್ಗೆ ಮಾಹಿತಿ ಕೊರತೆ ಇದೆ. ಮುಖ್ಯವಾಗಿ ಭೌತಶಾಸ್ತ್ರ ನಮ್ಮ ದೈನಂದಿನ ಜೀವನದಲ್ಲಿ ಯಾವ ರೀತಿ ಮುಖ್ಯ ಪಾತ್ರ ವಹಿಸುತ್ತದೆ ಎಂಬುದರ ಬಗ್ಗೆ ತಿಳಿಹೇಳಿ ಅವರಲ್ಲಿ ಆಸಕ್ತಿ ಮೂಡಿಸುವ ಕೆಲಸವಾಗಬೇಕು. ಶಿಕ್ಷಕರು ಇದರಲ್ಲಿ ಪ್ರಮುಖ ಪಾತ್ರ ವಹಿಸಬೇಕು

Qತರಂಗಾಂತರಗಳಿಂದ ಜೀವ ಸಂಕುಲ- ಮನುಷ್ಯರಿಗೆ ಯಾವ ರೀತಿಯ ಅಪಾಯ ಇದೆ?ತರಂಗಾಂತರಗಳಿಂದ ಎಲ್ಲ ಕಾಲದಲ್ಲೂ ಅಪಾಯ ಇದೆ ಎಂದು ಹೇಳಲು ಸಾಧ್ಯವಿಲ್ಲ. ಪ್ರವಾಹ ಅಥವಾ ಇನ್ನಿತರ ವಿಕೋಪಗಳು ಎಲ್ಲ ಕಾಲದಲ್ಲೂ ಉಂಟಾಗುವುದಿಲ್ಲ.ಆದರೆ ನಮ್ಮ ದೈನಂದಿನ ಜೀವನದಲ್ಲಿ ಪರಿಸರ, ಪ್ರಕೃತಿ ಬಗ್ಗೆ ಕಾಳಜಿ ವಹಿಸಬೇಕು.

Qಅನ್ಯಗ್ರಹ ಸಂಶೋಧನೆಗಳು ಮುಂದಿನ ದಶಕದಲ್ಲಿ ಪ್ರಯೋಜನಕಾರಿಯೇ?
ತಂತ್ರಜ್ಞಾನ ವೇಗವಾಗಿ ಸಾಗುತ್ತಿದೆ. ಮುಂದಿನ ಪೀಳಿಗೆ ತಂತ್ರಜ್ಞಾನವನ್ನು ಅವಲಂಬಿಸಿ ಬದುಕು ಕಟ್ಟಿಕೊಳ್ಳ ಬಹುದು. ಆದರೆ ಅನ್ಯಗ್ರಹ ಶೋಧನೆ ಗಳು ಪ್ರಚಲಿತಕ್ಕೆ ಬರಲು ಬಹಳಷ್ಟು ಕಾಲಾವಕಾಶ ಬೇಕಾಗಬಹುದು. ಅಲ್ಲದೆ, ಅದು ಜನಸಾಮಾನ್ಯರಿಗೆ ಪ್ರಯೋಜನವಾಗಲು ತುಂಬಾ ಸಮಯತೆಗೆದುಕೊಳ್ಳುತ್ತದೆ.

Qಫಿಸಿಕ್ಸ್‌ ಸಂಶೋಧನೆಯ ಮಹತ್ವವೇನು?
ಭೌತಶಾಸ್ತ್ರ ನಮ್ಮ ದೈನಂದಿನ ಜೀವನದಲ್ಲಿ ಮಹತ್ತರ ಪಾತ್ರ ವಹಿಸಿದೆ. ಒಂದು ಚೆಂಡು ಮೇಲೆ ಎಸೆದಾಗ ಯಾಕೆ ಕೆಳಗೆ ಬರುತ್ತದೆ ಎಂಬ ಪ್ರಶ್ನೆ ಎಲ್ಲರಲ್ಲೂ ಇರುತ್ತದೆ. ಹೀಗೆ ದಿನನಿತ್ಯದ ಹಲವು ಘಟ್ಟಗಳಲ್ಲಿ ಎದುರಾಗುವ ವೈಜ್ಞಾನಿಕ ಪ್ರಶ್ನೆಗಳಿಗೆ ಉತ್ತರಿಸಲು ಫಿಸಿಕ್ಸ್‌ ಸಂಶೋಧನೆ ಅತೀ ಅಗತ್ಯ.

Qಹೊಸ ತಂತ್ರಜ್ಞಾನಗಳ ಪ್ರಯೋಜನ ಹೇಗೆ?
ನಮ್ಮ ಜೀವನದ ಅಂಗವಾಗಿಯೇ ಇರುವ ಮೊಬೈಲ್‌ನ ಉಪಯೋಗ ಹಲವು. ಇದರಲ್ಲಿ ಕೆಲವು ನ್ಯೂನತೆಗಳೂ ಇವೆ. ಹಾಗಾಗಿ ತಂತ್ರಜ್ಞಾನವನ್ನು ನಾವು ಬಳಸುವ ರೀತಿಯಲ್ಲಿದೆ. ಪೂರಕವಾದ ರೀತಿಯಲ್ಲಿ ಉಪಯೋಗಿಸಿದರೆ ಯಾವುದೇ ಸಮಸ್ಯೆಯಿಲ್ಲ.

ನಿತ್ಯ ಜೀವನದಲ್ಲಿ ಭೌತಶಾಸ್ತ್ರದ ಮಹತ್ವವೇನು?
ನಮ್ಮ ಎಲ್ಲಾ ಚಟುವಟಿಕೆಗಳಲ್ಲೂ ಭೌತಶಾಸ್ತ್ರದ ಸತ್ವ ಇರುತ್ತದೆ. ಅದು ನಮ್ಮ ಅರಿವಿಗೆ ಬಾರದೆ ಇರಬಹುದು. ಅದನ್ನು ತಿಳಿದುಕೊಳ್ಳುವ ಸಲುವಾಗಿ ಭೌತಶಾಸ್ತ್ರದ ಬಗ್ಗೆ ಅರಿತುಕೊಳ್ಳಬೇಕು.​​​ 

•ಪ್ರಜ್ಞಾ ಶೆಟ್ಟಿ

ಟಾಪ್ ನ್ಯೂಸ್

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

8-gadag

Gadag: ಭ್ರಷ್ಟ ಅಧಿಕಾರಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ ಅಧಿಕಾರಿಗಳು

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದಕ್ಷ ಬೋಧಕ ವರ್ಗ ಕೋರ್ಸ್‌ಗಳು ವಿಶಿಷ್ಟ  , ಸರಳ

ದಕ್ಷ ಬೋಧಕ ವರ್ಗ ಕೋರ್ಸ್‌ಗಳು ವಿಶಿಷ್ಟ  , ಸರಳ

vydyakeeya

ವೈದ್ಯಕೀಯ ವ್ಯಾಸಂಗಕ್ಕೆ ಫ್ಲೆಕ್ಸಿಬಲ್‌ ಟಚ್‌

ಸಾರ್ವಜನಿಕ ಆಡಳಿತ ಆಸಕ್ತಿಯಿದ್ದರೆ ಅವಕಾಶಗಳು ಹಲವು

ಸಾರ್ವಜನಿಕ ಆಡಳಿತ ಆಸಕ್ತಿಯಿದ್ದರೆ ಅವಕಾಶಗಳು ಹಲವು

stand-up-comedy

ಆಧುನಿಕರ ಆಕರ್ಷಣೆ ಸ್ಟ್ಯಾಂಡಪ್‌ ಕಾಮಿಡಿ!

novel

ಕೃಷಿ ಬದುಕಿನ ಸೂಕ್ಷ್ಮ ನೋಟ ನೀಡುವ ಅಗೆದೆಷ್ಟೂ ನಕ್ಷತ್ರ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Kollywood: ಸ್ಟೈಲಿಶ್‌ ಲುಕ್‌ನಲ್ಲಿ ಜಯಂ ರವಿ

Kollywood: ಸ್ಟೈಲಿಶ್‌ ಲುಕ್‌ನಲ್ಲಿ ಜಯಂ ರವಿ

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Mollywood: “ಆಡುಜೀವಿತಂ” ಮೇಲೆ ಪೃಥ್ವಿರಾಜ್‌ ನಿರೀಕ್ಷೆ

Mollywood: “ಆಡುಜೀವಿತಂ” ಮೇಲೆ ಪೃಥ್ವಿರಾಜ್‌ ನಿರೀಕ್ಷೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.