ಹಲಸಿನ ಪೆರಟಿ ಪಾಯಸ


Team Udayavani, Jun 30, 2018, 3:48 PM IST

30-june-14.jpg

ಬೇಕಾಗುವ ಸಾಮಗ್ರಿ

ಕಿತ್ತಳೆ ಗಾತ್ರದ ಹಲಸಿನ ಪೆರಟಿ – 1
 ಬೆಲ್ಲ – 3 ಕಪ್‌
 ಎಳ್ಳು – 2 ಚಮಚ
 ಕೊಬ್ಬರಿ ಹೋಳು
– ಅರ್ಧ ಕಪ್‌
 ತುಪ್ಪ – 2 ಚಮಚ
 ತೆಂಗಿನ ಕಾಯಿ ಹಾಲು
– 3 ಕಪ್‌

ಮಾಡುವ ವಿಧಾನ
ಪೆರಟಿಯನ್ನು ಒಂದು ದಿನ ಮುಂಚೆಯೇ ನೀರಿನಲ್ಲಿ ನೆನೆ ಹಾಕಿ. ನೆನೆದ ಪೆರಟಿಯನ್ನು ನೀರಿನಲ್ಲಿ ಕಿವುಚಿ. ಅದಕ್ಕೆ ಬೆಲ್ಲ ಹಾಕಿ ಕುದಿಸಿ. ತೆಂಗಿನ ಕಾಯಿ ಹಾಲು ಸೇರಿಸಿ. ಎಳ್ಳು ಮತ್ತು ಕೊಬ್ಬರಿ ಹೋಳನ್ನು ಬೇರೆಬೇರೆಯಾಗಿ ತುಪ್ಪದಲ್ಲಿ ಹುರಿದು ಹಾಕಿ. ಹಲಸಿನ ಪೆರಟಿ ಪಾಯಸ ತಯಾರು. ತುಪ್ಪದಲ್ಲಿ ಹುರಿದು ಕೊಬ್ಬರಿ ಹೋಳು ಘಮ ಘಮ ಪರಿಮಳ ಬರುವುದರಿಂದ ಪಾಯಸದ ರುಚಿ ಇಮ್ಮಡಿಯಾಗುತ್ತದೆ. ಹಲಸಿನ ಹಣ್ಣಿನ ಸೊಳೆಯನ್ನು ಬಣಲೆಯಲ್ಲಿ ಹಾಕಿ ಚೆನ್ನಾಗಿ ಬೇಯಿಸಿ. ಅದು ಗಟ್ಟಿಯಾಗಿ ಮುದ್ದೆಯಂತಾದಾಗ ಕಿತ್ತಳೆ ಗಾತ್ರದ ಉಂಡೆ ಮಾಡಿ ತೆಗೆದಿರಿಸಿ. ಇದಕ್ಕೆ ಹಲಸಿನ ಪೆರಟಿ ಎನ್ನುತ್ತಾರೆ. ಇದನ್ನು ಸುಮಾರು ಒಂದು ವರ್ಷದವರೆಗೂ ಬಳಸಬಹುದು. ಹಳ್ಳಿಗಳಲ್ಲಿ ಇದೇ ರೀತಿಯಾಗಿ ಮಳೆಗಾಲಕ್ಕೆ ತೆಗೆದಿರಿಸಿ ಅದರಿಂದ ಪಾಯಸ, ಗೊಜ್ಜು ಇತ್ಯಾದಿಗಳನ್ನು ತಯಾರಿಸಲಾಗುತ್ತದೆ. 

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

ಬ್ರೆಡ್‌ನಿಂದ ಬಗೆ ಬಗೆ ತಿನಿಸು

ಬ್ರೆಡ್‌ನಿಂದ ಬಗೆ ಬಗೆ ತಿನಿಸು

ಕಾಳಿನ ಉಂಡೆ ಸಿಹಿಸಿಹಿ ಲಡ್ಡು

ಕಾಳಿನ ಉಂಡೆ ಸಿಹಿಸಿಹಿ ಲಡ್ಡು

ಸ್ವಾದಿಷ್ಟಕರ ಹಲ್ವ

ಸ್ವಾದಿಷ್ಟಕರ ಹಲ್ವ

ಮಸಾಲೆ ನೀರುದೋಸೆ, ಬಾಳೆಹಣ್ಣು ಫುಡ್ಡಿಂಗ್‌

ಮಸಾಲೆ ನೀರುದೋಸೆ, ಬಾಳೆಹಣ್ಣು ಫುಡ್ಡಿಂಗ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.