ಹಲಸಿನ ಬೀಜದ ಹೋಳಿಗೆ 


Team Udayavani, Jun 30, 2018, 3:55 PM IST

30-june-15.jpg

ಬೇಕಾಗುವ ಸಾಮಗ್ರಿ:
 ಒಣಗಿದ ಹಲಸಿನ ಬೀಜ- 6ರಿಂದ 8 ಕಪ್‌
 ನೀರು – 2 ಲೀಟರ್‌
 ತೆಂಗಿನ ಕಾಯಿಯ ತುರಿ – 2 ಕಪ್‌
 ಬೆಲ್ಲ -ಅರ್ಧ ಕೆ.ಜಿ.
 ಬೆಳ್ತಿಗೆ ಅಕ್ಕಿ – 2 ಕಪ್‌
 ಅರಸಿನ ಪುಡಿ -ಅರ್ಧ ಚಮಚ 
 ತುಪ್ಪ – 4 ಚಮಚ
 ಉಪ್ಪು ರುಚಿಗೆ ತಕ್ಕಷ್ಟು.

ಮಾಡುವ ವಿಧಾನ 
ಅಕ್ಕಿಯನ್ನು ಮೂರು ಕಪ್‌ ನೀರಿನಲ್ಲಿ ಒಂದು ಗಂಟೆ ಕಾಲ ನೆನೆ ಹಾಕಿ. ಒಣಗಿದ ಹಲಸಿನ ಬೀಜದ ಸಿಪ್ಪೆ ತೆಗೆದು ಚೆನ್ನಾಗಿ ತೊಳೆಯಿರಿ. ತೊಳೆದ ಹಲಸಿನ ಬೀಜವನ್ನು ಮೂರು ಕಪ್‌ ನೀರು ಹಾಕಿ ಬೇಯಿಸಿರಿ. ಬೇಯಿಸಿದ ಹಲಸಿನ ಬೀಜ ತಣಿದಾಗ ಅದಕ್ಕೆ ಬೆಲ್ಲ ಸೇರಿಸಿ, ನೀರು ಹಾಕದೆ ಗಟ್ಟಿಯಾಗಿ ರುಬ್ಬಿ. ಹೀಗೆ ತಯಾರಿಸಿದ ಹಿಟ್ಟನ್ನು ಹಣ್ಣಡಿಕೆ ಅಥವಾ ಹದಗಾತ್ರದ ಲಿಂಬೆಹಣ್ಣಿನಷ್ಟು ದೊಡ್ಡದಾದ ಉಂಡೆ ಮಾಡಿ.

ಆ ಉಂಡೆಗಳನ್ನು ಅರ್ಧ ಸೆಂ.ಮೀ. ದಪ್ಪಕ್ಕೆ (ರೊಟ್ಟಿಯಂತೆ) ತಟ್ಟಿ. ನೆನೆ ಹಾಕಿದ ಅಕ್ಕಿಯನ್ನು ತೊಳೆದು, ಬೇಕಾದಷ್ಟು ನೀರು, ಅರಸಿನ ಪುಡಿ, ಉಪ್ಪು ಹಾಕಿ ತೆಳುವಾಗಿ (ನೀರು ದೋಸೆಯ ಹಿಟ್ಟಿನಂತೆ)ರುಬ್ಬಿ. ಅನಂತರ ಕಾವಲಿಯನ್ನು ಸಣ್ಣ ಉರಿಯಲ್ಲಿಡಿ. ಬಿಸಿಯಾದಾಗ, ತಟ್ಟಿದ ಹಲಸಿನ ಬೀಜದ ಹಿಟ್ಟನ್ನು ಅಕ್ಕಿ ಹಿಟ್ಟಿನಲ್ಲಿ ಮುಳುಗಿಸಿ ಕಾವಲಿಗೆ ಹಾಕಿ. ಅದರ ಮೇಲ್ಗಡೆಗೆ ಸ್ವಲ್ಪ ತುಪ್ಪ ಸವರಿ ಐದು ನಿಮಿಷ ಬೇಯಿಸಿ. ಅನಂತರ ಅದನ್ನು ತಿರುಗಿಸಿ ಹಾಕಿ ಮತ್ತೆ ಐದು ನಿಮಿಷ ಬೇಯಿಸಿ. ಈಗ ಹಲಸಿನ ಬೀಜದ ಹೋಳಿಗೆ ತಯಾರು. ಬಿಸಿ ಬಿಸಿ ತಿನ್ನಲು ಇದು ಬಲುರುಚಿ. 

ಟಾಪ್ ನ್ಯೂಸ್

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

ಬ್ರೆಡ್‌ನಿಂದ ಬಗೆ ಬಗೆ ತಿನಿಸು

ಬ್ರೆಡ್‌ನಿಂದ ಬಗೆ ಬಗೆ ತಿನಿಸು

ಕಾಳಿನ ಉಂಡೆ ಸಿಹಿಸಿಹಿ ಲಡ್ಡು

ಕಾಳಿನ ಉಂಡೆ ಸಿಹಿಸಿಹಿ ಲಡ್ಡು

ಸ್ವಾದಿಷ್ಟಕರ ಹಲ್ವ

ಸ್ವಾದಿಷ್ಟಕರ ಹಲ್ವ

ಮಸಾಲೆ ನೀರುದೋಸೆ, ಬಾಳೆಹಣ್ಣು ಫುಡ್ಡಿಂಗ್‌

ಮಸಾಲೆ ನೀರುದೋಸೆ, ಬಾಳೆಹಣ್ಣು ಫುಡ್ಡಿಂಗ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.