ದೋಸೆ ಒಗ್ಗರಣೆ, ಇದು ಸ್ನ್ಯಾಕ್ಸ್  ಸ್ಪೆಶಲ್‌


Team Udayavani, Oct 20, 2018, 1:06 PM IST

19-october-12.gif

ಮನೆಯಲ್ಲಿ ಬೆಳಗ್ಗೆ ಮಾಡಿದ ಉಪಾಹಾರ ಅಥವಾ ಬ್ರೇಕ್‌ ಫಾಸ್ಟ್‌ ಉಳಿಯುವುದು ಸಾಮಾನ್ಯ. ಆಗ ಮಹಿಳೆಯರಿಗೆ ಈ ಉಳಿದ ಆಹಾರವನ್ನು ಏನು ಮಾಡುವುದು ಎಂಬ ತಲೆ ನೋವು ಉಂಟಾಗುವುದು ಸಾಮಾನ್ಯ. ಯಾಕೆಂದರೆ ಈಗಿನ ಮಕ್ಕಳಿಗೆ ಬೆಳಗ್ಗೆ ತಿಂದ ತಿಂಡಿಯನ್ನು ಮತ್ತೊಮ್ಮೆ ತಿನ್ನುವುದು ಎಂದರೆ ಅಷ್ಟಕ್ಕಷ್ಟೆ. ಇದೇ ಉಪಾಹಾರವನ್ನು ಸಂಜೆ ಸ್ನ್ಯಾಕ್ಸ್‌ ಆಗಿ ಮಕ್ಕಳಿಗೆ ನೀಡಿದರೆ ತಿನ್ನುವುದಂತು ಗ್ಯಾರಂಟಿ.

ಹೌದು ಈ ರೀತಿಯ ಹೊಸ ಸ್ನ್ಯಾಕ್ಸ್‌ ಅನ್ನು ಈಗಿನ ಮಾಡ ರ್ನ್ ಅಮ್ಮಂದಿರು ಪ್ರಯೋಗ ಮಾಡಿದ್ದಾರೆ. ಬೆಳಗ್ಗಿನ ಬ್ರೇಕ್‌ ಫಾಸ್ಟ್‌ಗೆ ಮಾಡಿದ ನೀರು ದೋಸೆ, ಉದ್ದಿನ ದೋಸೆ, ಕೆಂಪು (ಸಾಂಬರು) ದೋಸೆ, ಅಕ್ಕಿ ದೋಸೆ ಬಾಕಿಯಾದರೆ ಮತ್ಯಾರು ಅದರ ಗೋಜಿಗೆ ಹೋಗುವವರಿಲ್ಲ.

ಸಣ್ಣ ತುಂಡುಗಳನ್ನಾಗಿಸಿ
ಅದಕ್ಕೆ ಉಳಿದ ದೋಸೆಯನ್ನು ಸ್ನ್ಯಾಕ್ಸ್‌ ರೂಪದಲ್ಲಿ ಒಗ್ಗರೆ ಹಾಕಿ ಮತ್ತಷ್ಟು ಅದರ ರುಚಿ ಹೆಚ್ಚಿಸಬಹುದು. ಬೆಳಗ್ಗೆ ಉಳಿದ ಅಕ್ಕಿ ದೋಸೆಯನ್ನು ಸಣ್ಣ ಸಣ್ಣದಾಗಿ ತುಂಡರಿಸಿಕೊಂಡು ಇಟ್ಟುಕೊಳ್ಳಬೇಕು. ಅನಂತರ ಒಂದು ಬಾಣಲೆಯನ್ನು ಇಟ್ಟು ಬೆಂಕಿ ಹಚ್ಚಿ ನಾಲ್ಕು ಚಮಚ ಎಣ್ಣೆ, ಒಗ್ಗರಣೆಗೆ ಸಾಸಿವೆ, ಜೀರಿಗೆ, ಉದ್ದಿನ ಬೇಳೆ, ಪುಟಾಣಿ, ಒಣ ಮೆಣಸು ಹಾಕಿ ಅನಂತರ ಬೆಳ್ಳುಳ್ಳಿ ಹಾಗೂ ಶುಂಠಿ ಪೇಸ್ಟ್‌ ಮಾಡಿಕೊಂಡು ಅದಕ್ಕೆ ಹಾಕಿ, ಎರಡು ಅಥವಾ ಮೂರು ಹಸಿ ಮೆಣಸನ್ನು ತುಂಡರಿಸಿ ಅದನ್ನು ಈ ಒಗ್ಗರಣೆಗೆ ಹಾಕಿ. ಬಳಿಕ ಹೆಚ್ಚಿಕೊಂಡ 2 ಈರುಳ್ಳಿಯನ್ನು ಹಾಕಿ ಚೆನ್ನಾಗಿ ಫ್ರೈ ಮಾಡಿ.

ಅದಕ್ಕೆ ಕೊತ್ತಂಬರಿ ಸೊಪ್ಪು ಹಾಕಿದರೆ ಇದರ ಪರಿಮಳ ಹೆಚ್ಚುತ್ತದೆ. ಹುಳಿ ಬೇಕಿದ್ದಲ್ಲಿ ಟೊಮೇಟೊ ಸಣ್ಣದಾಗಿ ಹೆಚ್ಚಿಕೊಂಡು ಅದನ್ನು ಈ ಒಗ್ಗರಣೆಗೆ ಹಾಕಿಕೊಳ್ಳಬಹುದು. ಅಥವಾ ಹುಣಸೆ ಹುಳಿಯನ್ನು ಇದಕ್ಕೆ ಸೇರಿಸಬಹುದು. ಅವರವರ ಇಷ್ಟಕ್ಕೆ ತಕ್ಕಂತೆ ಖಾರ, ಹುಳಿ, ಸಿಹಿ ಮಾಡಿಕೊಳ್ಳಬಹುದು. ಬಳಿಕ ಈ ಬಾಣಲೆಗೆ ದೋಸೆ ತುಂಡನ್ನು ಹಾಕಿ ಚೆನ್ನಾಗಿ ತಿರುವಿ. ಈ ಒಗ್ಗರಣೆಯ ಘಮ ಘಮ ಪರಿಮಳದ ಜತೆಗೆ ಬಿಸಿ ಬಿಸಿ ದೋಸೆ ಒಗ್ಗರಣೆ ಸವಿಯಲು ಬಲು ರುಚಿ.

ಟಾಪ್ ನ್ಯೂಸ್

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆKundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

ಬ್ರೆಡ್‌ನಿಂದ ಬಗೆ ಬಗೆ ತಿನಿಸು

ಬ್ರೆಡ್‌ನಿಂದ ಬಗೆ ಬಗೆ ತಿನಿಸು

ಕಾಳಿನ ಉಂಡೆ ಸಿಹಿಸಿಹಿ ಲಡ್ಡು

ಕಾಳಿನ ಉಂಡೆ ಸಿಹಿಸಿಹಿ ಲಡ್ಡು

ಸ್ವಾದಿಷ್ಟಕರ ಹಲ್ವ

ಸ್ವಾದಿಷ್ಟಕರ ಹಲ್ವ

ಮಸಾಲೆ ನೀರುದೋಸೆ, ಬಾಳೆಹಣ್ಣು ಫುಡ್ಡಿಂಗ್‌

ಮಸಾಲೆ ನೀರುದೋಸೆ, ಬಾಳೆಹಣ್ಣು ಫುಡ್ಡಿಂಗ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆKundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.