ಬ್ರೆಡ್‌ ಫ‌ುಡ್ಡಿಂಗ್‌


Team Udayavani, Dec 22, 2018, 1:53 PM IST

22-december-13.gif

ಬೇಕಾಗುವ ಸಾಮಗ್ರಿಗಳು: 
ಹಾಲು: 2 ಕಪ್‌
ಬೆಣ್ಣೆ: ಕಾಲು ಕಪ್‌
ಸಕ್ಕ ರೆ: ಮುಕ್ಕಾಲ್‌ ಕಪ್‌
ಮೊಟ್ಟೆ: 3
ಏಲಕ್ಕಿ ಹುಡಿ: 2 ಚಮಚ
ಜಾಯಿ ಕಾಯಿ ಹುಡಿ: ಸ್ವಲ್ಪ
ವೆನಿಲ್ಲಾ ಏಕ್ಸ್‌ಟ್ರಾ ಕ್ಟ್: 1 ಚಮಚ
ಬ್ರೆಡ್‌: 3 ಕಪ್‌
ಬಾದಾಮಿ, ಪಿಸ್ತಾ: ಸ್ವಲ್ಪ.

ಸಾಸ್‌ಗೆ ಸಾಮಗ್ರಿಗಳು
ಹಾಲು: 1 ಕಪ್‌
ಬೆಣ್ಣೆ: 2 ಚಮ ಚ
ಸಕ್ಕ ರೆ: ಮುಕ್ಕಾಲ್‌ ಕಪ್‌
ವೆನಿಲ್ಲಾ : 1 ಚಮಚ
ಹಿಟ್ಟು: 1 ಚಮಚ
ಉಪ್ಪು: ರುಚಿಗೆ

ಮಾಡುವ ವಿಧಾನ: ಮೊದಲು ಚಿಕ್ಕ ಬಾಣಲೆಯಲ್ಲಿ ಬೆಣ್ಣೆಯೊಂದಿಗೆ ಹಾಲನ್ನು ಕಾಯಿಸಿಕೊಳ್ಳಬೇಕು. ಬೆಣ್ಣೆ ಪೂರ್ಣ ಕರಗುವವರೆಗೂ ತಿರುಗಿಸಬೇಕು. ಅದನ್ನು ತಣ್ಣಗಾಗಲು ಬಿಡಬೇಕು. ಈಗ ಸಕ್ಕರೆ, ಮೊಟ್ಟೆ, ವೆನಿಲ್ಲಾ, ಏಲಕ್ಕಿ ಮತ್ತು ಜಾಯಿಕಾಯಿ ಪುಡಿಯನ್ನು ಹಾಕಿ ಚೆನ್ನಾಗಿ ಕದಡಬೇಕು. ನಿಧಾನವಾಗಿ ಇದಕ್ಕೆ ಹಾಲನ್ನು ಬೆರೆಸಿ ತಿರುಗಿಸಬೇಕು. ತುಪ್ಪ ಸವರಿದ ತಟ್ಟೆಗೆ ಬ್ರೆಡ್‌ ತುಂಡುಗಳನ್ನು ಹಾಕಿ ಇದರ ಮೇಲೆ ಚಿಕ್ಕದಾಗಿ ಕತ್ತರಿಸಿದ ಬಾದಾಮಿ ಮತ್ತು ಪಿಸ್ತಾವನ್ನು ಹಾಕಬೇಕು. ಅನಂತರ ಹಾಲಿನ ಮಿಶ್ರಣವನ್ನು ಇದರ ಮೇಲೆ ಹಾಕಿ ಓವೆನ್‌ನಲ್ಲಿ 45- 50 ನಿಮಿಷ (350 ಡಿಗ್ರಿ ಶಾಖದಲ್ಲಿ) ಬೇಯಿಸಬೇಕು. ಪ್ರತ್ಯೇಕ ಬಟ್ಟಲಿನಲ್ಲಿ ಸಾಸ್‌ ಮಿಶ್ರಣವನ್ನು ಕಲೆಸಿದರೆ ಬ್ರೆಡ್‌ ಪುಡ್ಡಿಂಗ್‌ ಸವಿಯಲು ಸಿದ್ಧ.

ವಿಲ್ಮಾ, ಮಂಗಳೂರು

ಟಾಪ್ ನ್ಯೂಸ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

ಬ್ರೆಡ್‌ನಿಂದ ಬಗೆ ಬಗೆ ತಿನಿಸು

ಬ್ರೆಡ್‌ನಿಂದ ಬಗೆ ಬಗೆ ತಿನಿಸು

ಕಾಳಿನ ಉಂಡೆ ಸಿಹಿಸಿಹಿ ಲಡ್ಡು

ಕಾಳಿನ ಉಂಡೆ ಸಿಹಿಸಿಹಿ ಲಡ್ಡು

ಸ್ವಾದಿಷ್ಟಕರ ಹಲ್ವ

ಸ್ವಾದಿಷ್ಟಕರ ಹಲ್ವ

ಮಸಾಲೆ ನೀರುದೋಸೆ, ಬಾಳೆಹಣ್ಣು ಫುಡ್ಡಿಂಗ್‌

ಮಸಾಲೆ ನೀರುದೋಸೆ, ಬಾಳೆಹಣ್ಣು ಫುಡ್ಡಿಂಗ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್‌ ಮುರಿದು ಕಳ್ಳತನ

Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್‌ ಮುರಿದು ಕಳ್ಳತನ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

20-shirva-1

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.