ಗ್ರೀನ್‌ ಟೀ ಸವಿಯಾಗಿರಲಿ

ಸಾಮಾನ್ಯ ಗ್ರೀನ್‌ ಟೀ, ಇದಕ್ಕೆ ಜೇನುತುಪ್ಪ, ನಿಂಬೆ ರಸ ಹಾಕಿ ಎಲ್ಲರೂ ಕುಡಿದಿರುತ್ತಾರೆ.

Team Udayavani, Nov 30, 2012, 9:40 AM IST

5-january-11.jpg

ಗ್ರೀನ್‌ ಟೀ ಎಂದರೆ ಡಯಟ್ ಮಾಡುವವರಿಗೆ, ಆರೋಗ್ಯ ಕಾಳಜಿ ವಹಿಸುವವರಿಗೆ ಎನ್ನುವ ಕಾಲ ಈಗಿಲ್ಲ. ಗ್ರೀನ್‌ ಟೀಯನ್ನು ಯಾರೂ ಬೇಕಾದರೂ ಕುಡಿಯಬಹುದು ಮಾತ್ರವಲ್ಲ ಇದರಿಂದ ವಿಶೇಷ ರೀತಿಯ ಪಾನೀಯ ಮಾಡಿ ಸೇವಿಸಬಹುದು. ದಣಿದ ದೇಹಕ್ಕೆ ತಂಪನ್ನು ನೀಡುವ, ಬಿಸಿಲಿಗೆ ಬೆಂದು ಮನೆಗೆ ಬಂದಾಗ, ತಂಪಾದ ಜ್ಯೂಸ್‌ ಕುಡಿಯಬೇಕು, ಆರೋಗ್ಯಕರವಾಗಿರಬೇಕು ಎನ್ನುವವರಿಗೆ ಸೂಕ್ತವಾದ ಪಾನೀಯ ಗ್ರೀನ್‌ ಟೀ ಜ್ಯೂಸ್‌.

ಇದು ಕೇವಲ ಪಾನೀಯವಲ್ಲ ಆರೋಗ್ಯಕರ ಪಾನೀಯವಾಗಿದೆ. ಇದರಲ್ಲಿ ಬಳಸುವ ಪ್ರತಿಯೊಂದು ವಸ್ತುವೂ ಆರೋಗ್ಯಕ್ಕೆ ಅತ್ಯುತ್ತಮವಾದದ್ದು. ಈ ಪಾನೀಯಕ್ಕೆ ಪುದೀನಾ ಬಳಸುವುದರಿಂದ ಜೀರ್ಣಕ್ರಿಯೆಯನ್ನು ಉತ್ತಮ ರೀತಿಯಲ್ಲಿರಿಸುತ್ತದೆ. ಇನ್ನು ಗ್ರೀನ್‌ ಟೀ, ಮುಳ್ಳು ಸೌತೆಕಾಯಿ, ನಿಂಬೆ, ಜೇನುತುಪ್ಪ ಆರೋಗ್ಯಕ್ಕೆ ಬೇಕಾದ ಅಹ್ಲಾದತೆಯನ್ನು ತುಂಬುತ್ತದೆ ಮಾತ್ರವಲ್ಲ ದೇಹದ ಬೊಜ್ಜು ಇಳಿಸಲು ಸಹಾಯಕವಾಗಿದೆ. ಹೀಗಾಗಿ ಯಾರು ಬೇಕಾದರೂ ಈ ಪಾನೀಯವನ್ನು ಮಾಡಿ ಕುಡಿಯಬಹುದು.

ಸಾಮಾನ್ಯ ಗ್ರೀನ್‌ ಟೀ, ಇದಕ್ಕೆ ಜೇನುತುಪ್ಪ, ನಿಂಬೆ ರಸ ಹಾಕಿ ಎಲ್ಲರೂ ಕುಡಿದಿರುತ್ತಾರೆ. ಇದು ರುಚಿಯ ಕಾರಣದಿಂದ ಕುಡಿಯುವುದಲ್ಲ. ಬದಲಿಗೆ ಆರೋಗ್ಯಕ್ಕೆ ಉತ್ತಮ ಎಂದುಕೊಂಡು ಕುಡಿಯುತ್ತೇವೆ. ಕುಡಿಯಲು ಬೇಜಾರೆನಿಸುವ ಗ್ರೀನ್‌ ಟೀಯಿಂದಲೂ ವಿಶೇಷವಾದ, ಮನಸ್ಸಿಗೆ ಅಹ್ಲಾದತೆ ಕೊಡುವ ಪಾನೀಯವನ್ನು ಮಾಡಬಹುದು.

ಬೇಕಿರುವುದೇನು?
ಇದಕ್ಕೆ ಬೇಕಿರುವುದು ಅರ್ಧ ಚಮಚ ಜೇನು ತುಪ್ಪ, ನಿಂಬೆ ಹಣ್ಣಿನ 4 ಪೀಸ್‌, ಒಂದು ಕಪ್‌ ಐಸ್‌ ಕ್ಯೂಬ್‌, 2 ಗ್ರೀನ್‌ ಟೀ ಬ್ಯಾಗ್‌, ಸ್ವಲ್ಪ ಮುಳ್ಳುಸೌತೆ, 5 ಪುದೀನಾ ಎಲೆ, ಅರ್ಧ ಕಪ್‌ ಸೋಡಾ.

ಮಾಡುವುದು ಹೇಗೆ?
ಮೊದಲಿಗೆ ಒಂದು ದೊಡ್ಡ ಗಾತ್ರದ ಗ್ಲಾಸ್‌ಗೆ ಜೇನು ತುಪ್ಪ, ನಿಂಬೆ ಹಣ್ಣು, ಪುದೀನಾ ಎಲೆಗಳನ್ನು ಹಾಕಿಡಿ. ಬಳಿಕ ಅರ್ಧದಷ್ಟು ಐಸ್‌ ಕ್ಯೂಬ್‌ಗಳನ್ನು ಹಾಕಿ. ಅರ್ಧ ಕಪ್‌ ಬಿಸಿ ನೀರಿನಲ್ಲಿ ಅದ್ದಿಗ ಗ್ರೀನ್‌ ಪ್ಯಾಕೆಟ್ ಅನ್ನು ತೆಗೆದು ಸಂಪೂರ್ಣವಾಗಿ ತಣಿದ ಬಳಿಕ ಅದರ ನೀರನ್ನು ಅದನ್ನು ಗ್ಲಾಸ್‌ಗೆ ಸುರಿಯಿರಿ. ಅದರ ಮೇಲೆ ಸೋಡಾ ಸುರಿಸಿಯಿರಿ. ಬಳಿಕ ಸ್ಟ್ರಾ ಹಾಕಿ ಕುಡಿದರೆ ರುಚಿಯಾಗಿರುತ್ತದೆ.

. ವಿದ್ಯಾ ಕೆ. ಇರ್ವತ್ತೂರು

ಟಾಪ್ ನ್ಯೂಸ್

ಡಾ| ಲಕ್ಷ್ಮಣ ಪ್ರಭು ಅವರಿಗೆ ಪ್ರಸಿಡೆಂಟ್‌ ಅವಾರ್ಡ್‌

ಡಾ| ಲಕ್ಷ್ಮಣ ಪ್ರಭು ಅವರಿಗೆ ಪ್ರಸಿಡೆಂಟ್‌ ಅವಾರ್ಡ್‌

ಟೈಮ್ಸ್‌ ಹೈಯರ್‌ ಎಜುಕೇಶನ್‌ ಏಷ್ಯಾ ಯೂನಿವರ್ಸಿಟಿ ಮಾಹೆ ವಿವಿಗೆ ಉನ್ನತ ಶ್ರೇಯಾಂಕ

ಟೈಮ್ಸ್‌ ಹೈಯರ್‌ ಎಜುಕೇಶನ್‌ ಏಷ್ಯಾ ಯೂನಿವರ್ಸಿಟಿ ಮಾಹೆ ವಿವಿಗೆ ಉನ್ನತ ಶ್ರೇಯಾಂಕ

Brahmavar ಬಾವಿಗಿಳಿದ ಓರ್ವ ಸಾವು, ಇನ್ನೋರ್ವನ ರಕ್ಷಣೆ

Brahmavar ಬಾವಿಗಿಳಿದ ಓರ್ವ ಸಾವು, ಇನ್ನೋರ್ವನ ರಕ್ಷಣೆ

Karkala: ಸುಡುಮದ್ದು ಘಟಕದಲ್ಲಿ ಸ್ಫೋಟ; ಓರ್ವ ಮಹಿಳೆ ಸೇರಿ ಇಬ್ಬರಿಗೆ ಗಾಯ

Karkala: ಸುಡುಮದ್ದು ಘಟಕದಲ್ಲಿ ಸ್ಫೋಟ; ಓರ್ವ ಮಹಿಳೆ ಸೇರಿ ಇಬ್ಬರಿಗೆ ಗಾಯ

Rain ಬೆಳ್ತಂಗಡಿಯ ಕೆಲವೆಡೆ ಗಾಳಿ- ಮಳೆಯಿಂದ ಮರ ಬಿದ್ದು ಹಾನಿ

Rain ಬೆಳ್ತಂಗಡಿಯ ಕೆಲವೆಡೆ ಗಾಳಿ- ಮಳೆಯಿಂದ ಮರ ಬಿದ್ದು ಹಾನಿ

Malpe Beach: ಲೈಫ್‌ಗಾರ್ಡ್‌ ಮೇಲೆ ಹಲ್ಲೆ

Malpe Beach: ಲೈಫ್‌ಗಾರ್ಡ್‌ ಮೇಲೆ ಹಲ್ಲೆ

Malpe ಷೇರು ಮಾರುಕಟ್ಟೆ ಹೂಡಿಕೆ: ವಂಚನೆ

Malpe ಷೇರು ಮಾರುಕಟ್ಟೆ ಹೂಡಿಕೆ: ವಂಚನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-knee

Knee: ಮೊಣಗಂಟು ಸಮಸ್ಯೆ: ನಿಮ್ಮ ರೋಗಿಗಳಿಗೆ ಅರ್ಥ ಮಾಡಿಕೊಳ್ಳಲು ಸಹಾಯ ಮಾಡುವುದು ಹೇಗೆ?

6-Fibromyalgia

Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

14-health-1

Autism: ಸ್ವಲೀನತೆ: ಹಾಗೆಂದರೇನು?

12-health

Ankylosing Spondylitis: ಹಾಗೆಂದರೇನು ? ಕಾರಣವೇನು ? ಚಿಕಿತ್ಸೆ ಹೇಗೆ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

ಡಾ| ಲಕ್ಷ್ಮಣ ಪ್ರಭು ಅವರಿಗೆ ಪ್ರಸಿಡೆಂಟ್‌ ಅವಾರ್ಡ್‌

ಡಾ| ಲಕ್ಷ್ಮಣ ಪ್ರಭು ಅವರಿಗೆ ಪ್ರಸಿಡೆಂಟ್‌ ಅವಾರ್ಡ್‌

ಟೈಮ್ಸ್‌ ಹೈಯರ್‌ ಎಜುಕೇಶನ್‌ ಏಷ್ಯಾ ಯೂನಿವರ್ಸಿಟಿ ಮಾಹೆ ವಿವಿಗೆ ಉನ್ನತ ಶ್ರೇಯಾಂಕ

ಟೈಮ್ಸ್‌ ಹೈಯರ್‌ ಎಜುಕೇಶನ್‌ ಏಷ್ಯಾ ಯೂನಿವರ್ಸಿಟಿ ಮಾಹೆ ವಿವಿಗೆ ಉನ್ನತ ಶ್ರೇಯಾಂಕ

Brahmavar ಬಾವಿಗಿಳಿದ ಓರ್ವ ಸಾವು, ಇನ್ನೋರ್ವನ ರಕ್ಷಣೆ

Brahmavar ಬಾವಿಗಿಳಿದ ಓರ್ವ ಸಾವು, ಇನ್ನೋರ್ವನ ರಕ್ಷಣೆ

Karkala: ಸುಡುಮದ್ದು ಘಟಕದಲ್ಲಿ ಸ್ಫೋಟ; ಓರ್ವ ಮಹಿಳೆ ಸೇರಿ ಇಬ್ಬರಿಗೆ ಗಾಯ

Karkala: ಸುಡುಮದ್ದು ಘಟಕದಲ್ಲಿ ಸ್ಫೋಟ; ಓರ್ವ ಮಹಿಳೆ ಸೇರಿ ಇಬ್ಬರಿಗೆ ಗಾಯ

Rain ಬೆಳ್ತಂಗಡಿಯ ಕೆಲವೆಡೆ ಗಾಳಿ- ಮಳೆಯಿಂದ ಮರ ಬಿದ್ದು ಹಾನಿ

Rain ಬೆಳ್ತಂಗಡಿಯ ಕೆಲವೆಡೆ ಗಾಳಿ- ಮಳೆಯಿಂದ ಮರ ಬಿದ್ದು ಹಾನಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.