ಗರಿಗರಿಯಾದ ರವೆ ವಡೆ


Team Udayavani, Feb 9, 2019, 7:04 AM IST

9-february-8.jpg

ಉದ್ದಿನ ವಡೆ ಎಂದರೆ ಬಹುತೇಕ ಎಲ್ಲರಿಗೂ ಇಷ್ಟ. ಆದರೆ ಇದನ್ನು ಮಾಡಬೇಕಾದರೆ ಉದ್ದನ್ನು 2- 3 ಗಂಟೆಗಳ ಕಾಲವಾದರೂ ನೆನೆಸಿಡಬೇಕು. ಬಳಿಕ ಅದನ್ನು ರುಬ್ಬಿ ಮಾಡಬೇಕಾದರೆ ಸುರಿಸುಮಾರು 4 ಗಂಟೆಗಳ ಅವಧಿಯಾದರೂ ಬೇಕಾಗುತ್ತದೆ. ಆದರೆ ಅತಿ ಕಡಿಮೆ ಅವಧಿಯಲ್ಲಿ ಅತ್ಯಂತ ಸುಲಭವಾಗಿ ರವೆ ವಡೆಯನ್ನು ಮಾಡಬಹುದು. ಅತಿಥಿಗಳು ಮನೆಗೆ ಬಂದಾಗ, ಸಂಜೆ ಸ್ನಾಕ್‌ಗೆ ತುರ್ತಾಗಿ ಏನಾದರೂ ಮಾಡಬೇಕು ಎಂದಿದ್ದರೆ ರುಚಿರುಚಿಯಾದ, ಗರಿಗರಿಯಾದ ರವೆ ವಡೆಯನ್ನು ಟ್ರೈ ಮಾಡಿ ನೋಡಬಹುದು.

ಇದಕ್ಕೆ ಮುಖ್ಯವಾಗಿ ಬೇಕಿರುವುದು ಸೂಜಿ ರವೆ, ಕತ್ತರಿಸಿದ ಈರುಳ್ಳಿ, ಉಪ್ಪು ರುಚಿಗೆ, ಜೀರಿಗೆ, ಶುಂಠಿ, ಕೊತ್ತಂಬರಿ ಸೊಪ್ಪು, ಮೊಸರು, ಎಣ್ಣೆ, ಚಿಟಿಕೆಯಷ್ಟು ಬೇಕಿಂಗ್‌ ಸೋಡಾ, ಹಸಿಮೆಣಸು ಸುಮಾರು ನಾಲ್ಕು ಮಂದಿಗಾಗುವಷ್ಟು ರವಾ ವಡೆಯನ್ನು ತಯಾರಿಸಬೇಕೆಂದಿದ್ದರೆ ಮೊದಲಿಗೆ ಒಂದು ಹಸಿ ಮೆಣಸು, ಸಣ್ಣ ಗಾತ್ರದ ಶುಂಠಿ, ಒಂದು ಸಾಧಾರಣ ಗಾತ್ರದ ಈರುಳ್ಳಿಯನ್ನು ಕತ್ತರಿಸಿಟ್ಟುಕೊಳ್ಳಿ. ಕಾಲು ಕಪ್‌ ಕೊತ್ತಂಬರಿ ಸೊಪ್ಪನ್ನು ರೆಡಿ ಮಾಡಿ ಇರಿಸಿ. ಒಂದು ಬೌಲ್‌ಗೆ ಒಂದು ಕಪ್‌ ಸೂಜಿ ರವೆ ಹಾಕಿ, ಅರ್ಧ ಕಪ್‌ ಮೊಸರು ಹಾಕಿ ಚೆನ್ನಾಗಿ ಕಲಸಿ. ಇದಕ್ಕೆ ಕತ್ತರಿಸಿ ರೆಡಿ ಮಾಡಿಟ್ಟಿರುವ ಸಾಮಗ್ರಿಗಳನ್ನು ಸೇರಿಸಿ. ಜತೆಗೆ ಅರ್ಧ ಚಮಚ ಜೀರಿಗೆ, ಚಿಟಿಕೆ ಬೇಕಿಂಗ್‌ ಸೋಡಾ, ರುಚಿಗೆ ತಕ್ಕಷ್ಟು ಉಪ್ಪು ಹಾಕಿ ಚೆನ್ನಾಗಿ ಕಲಸಿ. ನೀವು ತಯಾರಿಸಿಟ್ಟಿರುವ ಹಿಟ್ಟು ಹೆಚ್ಚು ದಪ್ಪವಾಗಿಯೂ, ತೆಳುವಾಗಿಯೂ ಇರದಂತೆ ನೋಡಿಕೊಳ್ಳಿ. ದಪ್ಪವಾಗಿದ್ದರೆ ಸ್ವಲ್ಪ ಮೊಸರು ಸೇರಿಸಬಹುದು.

ಒಟ್ಟಿನಲ್ಲಿ ಕಲಸಿಟ್ಟ ಹಿಟ್ಟು ವಡೆ ತಟ್ಟುವ ಹಾಕಿ ಇರಬೇಕು. ಇದನ್ನು 15- 20 ನಿಮಿಷಗಳ ಮುಚ್ಚಿ ಇಡಿ. ಬಳಿಕ ಕೈಗೆ ಸ್ವಲ್ಪ ಎಣ್ಣೆ ಸವರಿ ವಡೆಯ ಆಕಾರ ಮಾಡಿ ಎಣ್ಣೆಯಲ್ಲಿ ಕೆಂಪು ಬಣ್ಣ ಬರುವವರೆಗೆ ಕರಿಯಿರಿ.ಬಿಸಿ ಬಿಸಿ ಇರುವಾಗಲೇ ಹಸಿ ಮೆಣಸು ಅಥವಾ ಕೆಂಪು ಮಣಸಿನ ಕಾಯಿ ಚಟ್ನಿಯೊಂದಿಗೆ ಸವಿದರೆ ಹೆಚ್ಚು ರುಚಿಯಾಗಿರುವುದು.

ವಿದ್ಯಾ ಕೆ. ಇರ್ವತ್ತೂರು

ಟಾಪ್ ನ್ಯೂಸ್

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

ಬ್ರೆಡ್‌ನಿಂದ ಬಗೆ ಬಗೆ ತಿನಿಸು

ಬ್ರೆಡ್‌ನಿಂದ ಬಗೆ ಬಗೆ ತಿನಿಸು

ಕಾಳಿನ ಉಂಡೆ ಸಿಹಿಸಿಹಿ ಲಡ್ಡು

ಕಾಳಿನ ಉಂಡೆ ಸಿಹಿಸಿಹಿ ಲಡ್ಡು

ಸ್ವಾದಿಷ್ಟಕರ ಹಲ್ವ

ಸ್ವಾದಿಷ್ಟಕರ ಹಲ್ವ

ಮಸಾಲೆ ನೀರುದೋಸೆ, ಬಾಳೆಹಣ್ಣು ಫುಡ್ಡಿಂಗ್‌

ಮಸಾಲೆ ನೀರುದೋಸೆ, ಬಾಳೆಹಣ್ಣು ಫುಡ್ಡಿಂಗ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

16-fusion

UV Fusion: ಎಳೆಯರಿಗೂ ಒಂದಿಷ್ಟು ಸಮಯ ಮೀಸಲಿಡೋಣ

15-uv-fusion

Time management: ತಂತ್ರಜ್ಞಾನ ಯುಗದಲ್ಲಿ ಸಮಯ ನಿರ್ವಹಣೆ ಮುಖ್ಯ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

14-fusion

Women: ಸ್ತ್ರೀ ಎಂದರೆ ಅಷ್ಟೇ ಸಾಕೇ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.