ಖಾದ್ಯ ವೈವಿಧ್ಯ; ಅನನಾಸ್‌ ಬರ್ಫಿ


Team Udayavani, Apr 29, 2019, 10:09 AM IST

9-march-11.jpg

ಊಟದ ಜತೆಗೊಂದು  ಸೈಡ್‌ ಡಿಶ್‌,ಬಳಿಕ ಒಂದು ಸಿಹಿ ಬೇಕೇ ಬೇಕು. ಆಗಲೇ ಊಟದ ಸವಿ ಹೆಚ್ಚಾ ಗೋದು ಎನ್ನುವ ಮಾತಿದೆ. ಅದಕ್ಕಾಗಿ ಇಲ್ಲಿದೆ ವಿಶೇಷ ಸಿಹಿ ಮತ್ತು ಖಾರ ಮಾಡುವ ವಿಧಗಳು.

ಪುದೀನಾ, ಹೀರೆಕಾಯಿ ಸಿಪ್ಪೆ ಚಟ್ನಿ
ಬೇಕಾಗುವ ಸಾಮಗ್ರಿಗಳು
· ಪುದೀನಾ ಎಲೆ
· ಹೀರೇಕಾಯಿ ಸಿಪ್ಪೆ
· ಕಡಲೆಬೇಳೆ
· ಒಣ ಮೆಣಸಿನಕಾಯಿ
· ಹುಣಸೆಹಣ್ಣು
· ರುಚಿಗೆ ತಕ್ಕಷ್ಟು ಉಪ್ಪು
· ಇಂಗು

ಮಾಡುವ ವಿಧಾನ
ಬಾಣಲೆಗೆ ಸ್ವಲ್ಪ ಎಣ್ಣೆ ಹಾಕಿ ಬಿಸಿ ಮಾಡಿ, ಒಂದು ಚಮಚ ಕಡಲೆಬೇಳೆ, ನಾಲ್ಕೈದು ಒಣ ಮೆಣಸು, ಸಣ್ಣ ಗಾತ್ರದ ಹುಣಸೆ ಹಾಕಿ, ಹೊಂಬಣ್ಣ ಬರುವವರೆಗೆ ಚೆನ್ನಾಗಿ ಬಾಡಿಸಿ. ಅನಂತರ ಎಲ್ಲವನ್ನೂ ಒಂದು ತಟ್ಟೆಗೆ ವರ್ಗಾಯಿಸಿ, ಆರಲು ಬಿಡಿ. ಬಿಸಿಯಿರುವ ಬಾಣಲೆಯಲ್ಲಿ ಎಣ್ಣೆ ಹಾಕದೆ ಪುದೀನಾ ಮತ್ತು ಹೀರೆಕಾಯಿ ಸಿಪ್ಪೆಗಳನ್ನು ಹುರಿದುಕೊಳ್ಳಿ. ತಟ್ಟೆಯಲ್ಲಿತಣ್ಣಗಾದ ಬೇಳೆ ಮತ್ತು ಇತರ ಪದಾರ್ಥಗಳೊಂದಿಗೆ ಹುರಿದ ಪುದೀನಾ ಸೊಪ್ಪು, ಹೀರೇಕಾಯಿ ಸಿಪ್ಪೆ, ಕಲ್ಲುಪ್ಪು ಸೇರಿಸಿ ಅರೆದರೆ ಚಟ್ನಿ ಸಿದ್ಧ. ಇದಕ್ಕೆ ಸಾಸಿವೆ ಒಗ್ಗರಣೆ ಕೊಟ್ಟರೆ ರುಚಿ ಹೆಚ್ಚುತ್ತದೆ.

ಅನನಾಸ್‌ ಬರ್ಫಿ 
ಬೇಕಾಗುವ ಸಾಮಗ್ರಿಗಳು
· ಅನಾನಸ್‌ ಹೋಳು – 5
· ತೆಂಗಿನ ತುರಿ- 2 ಕಪ್‌
· ತುಪ್ಪ- 2 ಚಮಚ
· ಸಕ್ಕರೆ- 1 ಕಪ್‌
· ಏಲಕ್ಕಿ ಪುಡಿ- ಅರ್ಧ ಚಮಚ

ಮಾಡುವ ವಿಧಾನ
ದಪ್ಪ ತಳದ ಪಾತ್ರೆಗೆ ತುಪ್ಪ ಹಾಗೂ ತೆಂಗಿನತುರಿ ಹಾಕಿ ಸಣ್ಣ ಉರಿಯಲ್ಲಿ ಹುರಿಯಿರಿ. ಅನಾನಸ್‌ ಹೋಳುಗಳನ್ನು ಮಿಕ್ಸಿಯಲ್ಲಿ ರುಬ್ಬಿಕೊಂಡು, ಹುರಿದ ತೆಂಗಿನತುರಿಗೆ ಹಾಕಿ. ಇದಕ್ಕೆ ಸಕ್ಕರೆ, ಏಲಕ್ಕಿ ಪುಡಿ ಬೆರೆಸಿ, ಈ ಮಿಶ್ರಣವನ್ನು ಕರಗುವವರೆಗೆ ಕುದಿಸಿ. ಗಟ್ಟಿಯಾಗುವವರೆಗೆ ಕುದಿಸಿದ ಅನಂತರ ತುಪ್ಪ ಹಾಕಿ ತಳ ಹತ್ತದಂತೆ ಕೈಯಾಡಿಸಿ. ಅದನ್ನು ತುಪ್ಪ ಸವರಿದ ತಟ್ಟೆಗೆ ಹಾಕಿ, ತಣ್ಣಗಾದ ಅನಂತರ ಬೇಕಾದ ಆಕಾರಕ್ಕೆ ಕತ್ತರಿಸಿ.

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

ಬ್ರೆಡ್‌ನಿಂದ ಬಗೆ ಬಗೆ ತಿನಿಸು

ಬ್ರೆಡ್‌ನಿಂದ ಬಗೆ ಬಗೆ ತಿನಿಸು

ಕಾಳಿನ ಉಂಡೆ ಸಿಹಿಸಿಹಿ ಲಡ್ಡು

ಕಾಳಿನ ಉಂಡೆ ಸಿಹಿಸಿಹಿ ಲಡ್ಡು

ಸ್ವಾದಿಷ್ಟಕರ ಹಲ್ವ

ಸ್ವಾದಿಷ್ಟಕರ ಹಲ್ವ

ಮಸಾಲೆ ನೀರುದೋಸೆ, ಬಾಳೆಹಣ್ಣು ಫುಡ್ಡಿಂಗ್‌

ಮಸಾಲೆ ನೀರುದೋಸೆ, ಬಾಳೆಹಣ್ಣು ಫುಡ್ಡಿಂಗ್‌

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

38

Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.