ಕೋಸ್ಟಲ್‌ನಲ್ಲಿ ರೆಡಿಯಾಗಲಿದೆ ಸ್ಯಾಂಡಲ್‌ವುಡ್‌ ನಾನ್‌ವೆಜ್‌ !


Team Udayavani, Jun 28, 2018, 12:16 PM IST

28-june-9.jpg

ಎಕ್ಕಸಕ, ಪಿಲಿಬೈಲ್‌ ಯಮುನಕ್ಕ ಮತ್ತು ಅಮ್ಮೆರ್‌ ಪೊಲೀಸಾ ಎಂಬ ಮೂರು ಚಿತ್ರಗಳನ್ನು ನೀಡಿರುವ ಕೆ. ಸೂರಜ್‌ ಶೆಟ್ಟಿ ಅವರ ಮುಂದಿನ ಪ್ಲ್ರಾನ್‌ ಏನು ಎಂಬ ಬಗ್ಗೆ ಕೋಸ್ಟಲ್‌ ವುಡ್‌ನ‌ಲ್ಲಿ ಸಣ್ಣ ನಿರೀಕ್ಷೆ ಮೂಡಿದೆ. ಕೋಸ್ಟಲ್‌ ನೆಲದಲ್ಲಿ ಸಾಕಷ್ಟು ಭರವಸೆ ಹುಟ್ಟಿಸಿದ ಇವರು ಈಗ ನೇರವಾಗಿ ಕನ್ನಡಕ್ಕೆ ಹಾರಲು ಅಣಿಯಾಗಿರುವುದು ವಿಶೇಷ.

ತುಳುವಿನಲ್ಲಿ ‘ಇಂಗ್ಲಿಷ್‌’ ಎಂಬ ಸಿನೆಮಾ ಮಾಡಲು ಹೊರಟ ಅವರು ಮೆಲ್ಲನೆ ಗಾಂಧಿನಗರದತ್ತ ಮುಖ ಮಾಡಿದ್ದಾರೆ. ಅಂದಹಾಗೆ ಚಿತ್ರಕ್ಕೆ ‘ನಾನ್‌ವೆಜ್‌’ ಎಂಬ ಹೆಸರನ್ನೂ ಫಿಕ್ಸ್‌ ಮಾಡಿದ್ದಾರೆ. ಪ್ರತಿಭಾನ್ವಿತ ನಟ ಪ್ರಜ್ವಲ್‌ ಪ್ರಕಾಶ್‌ ಅವರು ಈ ಸಿನೆಮಾದಲ್ಲಿ ಮುಖ್ಯ ನೆಲೆಯಲ್ಲಿ ಅಭಿನಯಿಸಲಿದ್ದಾರೆ. ಪ್ರಜ್ವಲ್‌ ಶಾಲಾ ಕಾಲೇಜು ದಿನಗಳಲ್ಲೇ ನಟನೆ ಕುರಿತು ವಿಶೇಷ ಆಸಕ್ತಿ ಹೊಂದಿದ್ದು, ಅದನ್ನು ತಂದೆ ಮತ್ತು ತಾಯಿ ಬೆಳೆಸಿದ ಪರಿಣಾಮ ಹಲವು ಸಿನೆಮಾಗಳಲ್ಲಿ ನಟಿಸಿ ಗಮನ ಸೆಳೆದಿದ್ದಾರೆ.

ಚಿತ್ರೋದ್ಯಮಿ ಪ್ರಕಾಶ್‌ ಪಾಂಡೇಶ್ವರ ಅವರ ಅವರ ಪುತ್ರರಾಗಿರುವ ಪ್ರಜ್ವಲ್‌ ‘ಚಾಲಿ ಪೋಲಿಲು’ ಸಿನೆಮಾದ ಮೂಲಕ ಕೋಸ್ಟಲ್‌ವುಡ್‌ಗೆ ಪರಿಚಯವಾಗಿದ್ದರು. ಬಳಿಕ ದಬಕ್‌ ದಬ ಐಸಾ ಚಿತ್ರದಲ್ಲಿ ನಟಿಸಿರುವ ಪ್ರಜ್ವಲ್‌ ಬಳಿಕ ಕಾಪಿಕಾಡ್‌ ಅವರ ಚಂಡಿಕೋರಿ ಮತ್ತು ಬರ್ಸ ಚಿತ್ರದಲ್ಲೂ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದರು.  ಆ ಬಳಿಕ ರಘು ಶೆಟ್ಟಿ ಅವರ ಅರ್ಜುನ್‌ ವೆಡ್ಸ್‌ ಅಮೃತಾ ಸಿನೆಮಾದಲ್ಲೂ ಇವರಿಗೆ ಅವಕಾಶ ಸಿಕ್ಕಿತ್ತು. ಅದರ ಯಶಸ್ಸಿನ ಬಳಿಕ ‘ಭೂಮಿಕಾ’ ಚಿತ್ರದಲ್ಲಿ ಆ್ಯಂಟಿ ಹೀರೋ ಪಾತ್ರದಲ್ಲಿ ನವೀನ್‌ ಡಿ. ಪಡೀಲ್‌ ಜತೆ ನಟಿಸಿದ್ದಾರೆ. ಈಗ ಗಾಂಧಿನಗರದಲ್ಲಿ ಸದ್ದು ಮಾಡಲು ಹೊರಟಿರುವುದು ತುಳು ಚಿತ್ರರಂಗದೊಂದಿಗೆ ಸ್ಯಾಂಡಲ್‌ವುಡ್‌ ಅನ್ನು ಬೆಸೆದಂತಾಗಿದೆ.

ಟಾಪ್ ನ್ಯೂಸ್

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

dk-suresh

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-uv-fusion

Relationships: ಆಕೆಯ ಸುಂದರ ಬದುಕಿಗೆ ಇಷ್ಟೇ ಸಾಕಲ್ಲವೇ…

7-uv-fusion

Poetry: ಸಾಹಿತ್ಯ ಲೋಕದ ಭಾವಯಾನ ‘ಕವನ’

9-uv-fusion

Sirsi festival: ಶಿರಸಿ ಜಾತ್ರೆ ಎಂದರೆ, ಸುಮ್ಮನೆ ಅಲ್ಲ !

8-uv-fusion

UV Fusion: ಅವಳು

6-nss-camp

NSS Camp: ಜೀವನ ಮೌಲ್ಯ ಕಲಿಸಿದ ಎನ್‌ಎಸ್‌ಎಸ್‌ ಶಿಬಿರ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

7-brijesh

Brijesh Chowta; ಎ.4: ಅಧಿಕೃತ ನಾಮಪತ್ರ ಸಲ್ಲಿಕೆ; ಕ್ಯಾ| ಚೌಟರ ಆಸ್ತಿ ಇಷ್ಟು !

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

6-good-friday

Good Friday: ಕ್ರೈಸ್ತರಿಂದ ಕೊನೆಯ ಭೋಜನದ ಸ್ಮರಣೆ

Kannada Cinema: ತೆರೆಗೆ ಬಂತು ಯುವ, ತಾರಿಣಿ

Kannada Cinema: ತೆರೆಗೆ ಬಂತು ಯುವ, ತಾರಿಣಿ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.