ದೀಪಾವಳಿಯಲ್ಲಿ ಆಯೆ ಏರ್‌?


Team Udayavani, Aug 9, 2018, 2:43 PM IST

9-agust-15.jpg

ದೇವದಾಸ್‌ ಕಾಪಿಕಾಡ್‌ ಅವರ ತಂಡದ ‘ಏರಾ ಉಲ್ಲೆರ್‌ಗೆ’ ಸಿನೆಮಾ ಇತ್ತೀಚೆಗೆ ಶೂಟಿಂಗ್‌ ಪೂರ್ಣಗೊಳಿಸಿ ಈಗ ಸೆನ್ಸಾರ್‌ ಹಾದಿಯಲ್ಲಿದೆ. ಆದರೆ, ಇದೇ ಟೈಟಲ್‌ಗೆ ಹತ್ತಿರವೇ ಇರುವಂತಹ ‘ಆಯೆ ಏರ್‌’ ಸಿನೆಮಾ ಈಗಾಗಲೇ ಕೋಸ್ಟಲ್‌ವುಡ್‌ನ‌ಲ್ಲಿ ಸಿದ್ಧಗೊಂಡಿದೆ. ಯಾವುದೇ ಸದ್ದುಗದ್ದಲವಿಲ್ಲದೆ ಈ ಸಿನೆಮಾ ಮೂಡಿಬರುತ್ತಿರುವುದು ವಿಶೇಷ. 

ಶಿವ ಫಿಲಂಸ್‌ ಲಾಂಛನದಲ್ಲಿ ಶಿವಕುಮಾರ್‌ ನಿರ್ಮಾಣ ಹಾಗೂ ಮಂಜುನಾಥ ನಿರ್ದೇಶನದಲ್ಲಿ ‘ಆಯೆ ಏರ್‌’ ಸಿನೆಮಾ ರೆಡಿಯಾಗಿದೆ. ಕಾರ್ಕಳ ಸುತ್ತಮುತ್ತ ಸಿನೆಮಾದ ಶೂಟಿಂಗ್‌ 36 ದಿನ ನಡೆದಿತ್ತು. ಮಾಂಟ್ರಾಡಿ, ಹೊಸ್ಮಾರು, ಬೆಳುವಾಯಿ, ದರೆಗುಡ್ಡೆ ಮೊದಲಾದ ಕಡೆಗಳಲ್ಲಿ ಚಿತ್ರೀಕರಣ ನಡೆಸಲಾಗಿದೆ. ಸಿನೆಮಾ ಶೂಟಿಂಗ್‌ ಬಗ್ಗೆ ಒಂದಿನಿತೂ ಗುಟ್ಟುಬಿಡದ ಚಿತ್ರತಂಡ ಶೂಟಿಂಗ್‌ ಮುಗಿಸಿರುವುದು ವಿಶೇಷ. ಅಂದಹಾಗೆ, ಚಿತ್ರಕ್ಕೆ ವಾಸು ಮತ್ತು ಶಶಿಧರ್‌ ಅವರ ಛಾಯಾಗ್ರಹಣವಿದೆ. ಶಶಿಧರ್‌ ಸಂಗೀತ ನೀಡಿದ್ದಾರೆ. ಖ್ಯಾತ ನಾಟಕಕಾರ ತುಳಸೀದಾಸ ಮಂಜೇಶ್ವರ ಸಂಭಾಷಣೆ ಒದಗಿಸಿದ್ದಾರೆ. ಶ್ರೀಕಾಂತ್‌ ಶೆಟ್ಟಿ, ಸಂಭ್ರಮ, ಅರವಿಂದ ಬೋಳಾರ್‌, ರಂಜನ್‌ ಬೋಳೂರು, ಪ್ರವೀಣ್‌ ಮರ್ಕಮೆ, ಗಾಳಿಪಟ ಹರೀಶ್‌, ಮೋನಿಕಾ ಮುಂತಾದವರು ಈ ಸಿನೆಮಾದಲ್ಲಿ ಬಣ್ಣ ಹಚ್ಚಿದ್ದಾರೆ. ಸದ್ಯ ಈ ಸಿನೆಮಾ ಡಬ್ಬಿಂಗ್‌ ಹಂತದಲ್ಲಿದೆ. ಹೆಚ್ಚಾ ಕಡಿಮೆ ದೀಪಾವಳಿ ವೇಳೆಗೆ ಈ ಸಿನೆಮಾ ತೆರೆಕಾಣುವ ಸಾಧ್ಯತೆ ಇದೆ.

ಟಾಪ್ ನ್ಯೂಸ್

ನೈಋತ್ಯ ಶಿಕ್ಷಕರ ಕ್ಷೇತ್ರ: ಎಸ್‌. ಆರ್‌. ಹರೀಶ್‌ ಆಚಾರ್ಯ ಸ್ಪರ್ಧೆ

ನೈಋತ್ಯ ಶಿಕ್ಷಕರ ಕ್ಷೇತ್ರ: ಎಸ್‌. ಆರ್‌. ಹರೀಶ್‌ ಆಚಾರ್ಯ ಸ್ಪರ್ಧೆ

LSGvsDC; ಪೂರನ್-ಅರ್ಷದ್ ವ್ಯರ್ಥ ಹೋರಾಟ; ಡೆಲ್ಲಿ ಸಮಾಧಾನದ ಗೆಲುವು: ಆರ್ ಸಿಬಿ ಹಾದಿ ಸಲೀಸು

LSGvsDC; ಪೂರನ್-ಅರ್ಷದ್ ವ್ಯರ್ಥ ಹೋರಾಟ; ಡೆಲ್ಲಿ ಸಮಾಧಾನದ ಗೆಲುವು: ಆರ್ ಸಿಬಿ ಹಾದಿ ಸಲೀಸು

ಮುಂದಿನ 5 ವರ್ಷಗಳಲ್ಲಿ ಅಭಿವೃದ್ಧಿಯ ನೈಜ ಸಿನೆಮಾ: ಡಾ| ಧನಂಜಯ ಸರ್ಜಿ

ಮುಂದಿನ 5 ವರ್ಷಗಳಲ್ಲಿ ಅಭಿವೃದ್ಧಿಯ ನೈಜ ಸಿನೆಮಾ: ಡಾ| ಧನಂಜಯ ಸರ್ಜಿ

Wild Elephant ಚಾರ್ಮಾಡಿಯಲ್ಲಿ ನಿತ್ಯ ಕಾಡಾನೆ ದರ್ಶನ!

Wild Elephant ಚಾರ್ಮಾಡಿಯಲ್ಲಿ ನಿತ್ಯ ಕಾಡಾನೆ ದರ್ಶನ!

Bantwal ಲಾರಿ ಹರಿದು ಬೈಕ್‌ ಸವಾರ ಸಾವು; ಸಹಸವಾರ ಗಂಭೀರ

Bantwal ಲಾರಿ ಹರಿದು ಬೈಕ್‌ ಸವಾರ ಸಾವು; ಸಹಸವಾರ ಗಂಭೀರ

Padubidri ನೀರು ಪಾಲಾಗಿದ್ದ ಅಭಿಲಾಷ್‌ ಮೃತದೇಹ ಪತ್ತೆ

Padubidri ನೀರು ಪಾಲಾಗಿದ್ದ ಅಭಿಲಾಷ್‌ ಮೃತದೇಹ ಪತ್ತೆ

Belthangady ಗೇರುಕಟ್ಟೆ ಸಮೀಪ ರಸ್ತೆ ಬದಿ ದಿಬ್ಬಕ್ಕೆ ಕಾರು ಢಿಕ್ಕಿ

Belthangady ಗೇರುಕಟ್ಟೆ ಸಮೀಪ ರಸ್ತೆ ಬದಿ ದಿಬ್ಬಕ್ಕೆ ಕಾರು ಢಿಕ್ಕಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13-uv-fusion

Dance: ಬಸಣ್ಣನ ಡ್ಯಾನ್ಸು

12-uv-fusion

Smile: ಕಷ್ಟ – ಸುಖದ ಜೀವನ… ನಗು ನಗುತಾ ಸಾಗಿ

11-uv-fusion

UV Fusion: ಕಡಲ ಕುವರರೇ, ನಿಮಗೊಂದು ಸಲಾಂ!

10-uv-fusion

Festival: ಊರ ಹಬ್ಬ

9-uv-fusion

Goal: ಬದಲಾವಣೆ ನಮ್ಮ ಗುರಿಯತ್ತ ಸಾಗುವಂತಿರಲಿ

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

ನೈಋತ್ಯ ಶಿಕ್ಷಕರ ಕ್ಷೇತ್ರ: ಎಸ್‌. ಆರ್‌. ಹರೀಶ್‌ ಆಚಾರ್ಯ ಸ್ಪರ್ಧೆ

ನೈಋತ್ಯ ಶಿಕ್ಷಕರ ಕ್ಷೇತ್ರ: ಎಸ್‌. ಆರ್‌. ಹರೀಶ್‌ ಆಚಾರ್ಯ ಸ್ಪರ್ಧೆ

LSGvsDC; ಪೂರನ್-ಅರ್ಷದ್ ವ್ಯರ್ಥ ಹೋರಾಟ; ಡೆಲ್ಲಿ ಸಮಾಧಾನದ ಗೆಲುವು: ಆರ್ ಸಿಬಿ ಹಾದಿ ಸಲೀಸು

LSGvsDC; ಪೂರನ್-ಅರ್ಷದ್ ವ್ಯರ್ಥ ಹೋರಾಟ; ಡೆಲ್ಲಿ ಸಮಾಧಾನದ ಗೆಲುವು: ಆರ್ ಸಿಬಿ ಹಾದಿ ಸಲೀಸು

ಮುಂದಿನ 5 ವರ್ಷಗಳಲ್ಲಿ ಅಭಿವೃದ್ಧಿಯ ನೈಜ ಸಿನೆಮಾ: ಡಾ| ಧನಂಜಯ ಸರ್ಜಿ

ಮುಂದಿನ 5 ವರ್ಷಗಳಲ್ಲಿ ಅಭಿವೃದ್ಧಿಯ ನೈಜ ಸಿನೆಮಾ: ಡಾ| ಧನಂಜಯ ಸರ್ಜಿ

Wild Elephant ಚಾರ್ಮಾಡಿಯಲ್ಲಿ ನಿತ್ಯ ಕಾಡಾನೆ ದರ್ಶನ!

Wild Elephant ಚಾರ್ಮಾಡಿಯಲ್ಲಿ ನಿತ್ಯ ಕಾಡಾನೆ ದರ್ಶನ!

Bantwal ಲಾರಿ ಹರಿದು ಬೈಕ್‌ ಸವಾರ ಸಾವು; ಸಹಸವಾರ ಗಂಭೀರ

Bantwal ಲಾರಿ ಹರಿದು ಬೈಕ್‌ ಸವಾರ ಸಾವು; ಸಹಸವಾರ ಗಂಭೀರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.