ಮಂಗಳೂರು ದಕ್ಷಿಣ; ಕೊಡಿಯಾಲ್‌ಬೈಲ್‌ ಎಂಎಲ್‌ಎ!


Team Udayavani, Aug 9, 2018, 2:50 PM IST

9-agust-16.jpg

ತುಳು ಚಲನಚಿತ್ರ ಕ್ಷೇತ್ರದಲ್ಲಿ ಯಶಸ್ವಿ ದಾಖಲೆಗಳನ್ನು ಬರೆದ ವಿಜಯ್‌ ಕುಮಾರ್‌ ಕೊಡಿಯಾಲ್‌ ಬೈಲ್‌ ಇನ್ನು ಮುಂದೆ ಶಾಸಕರು! ಅದೂ ಕೂಡ ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಎಂಎಲ್‌ಎ. ಇದು ಸತ್ಯ. ಆದರೆ, ಫುಲ್‌ ಟೈಮ್‌ ಶಾಸಕರಲ್ಲ. ಬದಲಾಗಿ ಪಾರ್ಟ್‌ ಟೈಮ್‌ ಎಂಎಲ್‌ಎ!

ಅರೆ, ಎಲೆಕ್ಷನ್‌ಗೆ ನಿಲ್ಲದೆ, ಕೊಡಿಯಾಲ್‌ಬೈಲ್‌ ಎಂಎಲ್‌ಎ ಆಗುವುದೇ ಇಂಟ್ರೆಸ್ಟಿಂಗ್‌. ಅಂದಹಾಗೆ, ಇಲ್ಲಿ ಹೇಳಲು ಹೊರಟಿರುವ ವಿಷಯ ರಾಜೇಶ್‌ ಬ್ರಹ್ಮಾವರ್‌ ನಿರ್ಮಾಣದ ಬಹುನಿರೀಕ್ಷಿತ ಸಿನೆಮಾ ‘ಕಟಪಾಡಿ ಕಟ್ಟಪ್ಪೆ’ಯಲ್ಲಿ ಕೊಡಿಯಾಲ್‌ಬೈಲ್‌ ಅವರ ಶಾಸಕನ ಪಾತ್ರದ ಬಗ್ಗೆ. ನೆಗೆಟಿವ್‌ ರೋಲ್‌ನಲ್ಲಿ ಕಂಡುಬರುವ ಶಾಸಕರ ಪಾತ್ರದಲ್ಲಿ ಕೊಡಿಯಾಲ್‌ ಬೈಲ್‌ ಕಾಣಿಸಲಿದ್ದಾರೆ. ವಿಶೇಷ ಅಂದರೆ, ಕೊಡಿಯಾಲ್‌ಬೈಲ್‌ ಮೊದಲ ಬಾರಿಗೆ ಸಿನೆಮಾದಲ್ಲಿ ಸ್ವತಃ ಆ್ಯಕ್ಟಿಂಗ್‌ ಗೆ ಮುಂದಾಗಿದ್ದಾರೆ. ಸ್ವಲ್ಪ ನೆಗೆಟಿವ್‌ ಹಾಗೂ ಸ್ವಲ್ಪ ಕಾಮಿಡಿ ಲುಕ್‌ನಲ್ಲಿ ಈ ಪಾತ್ರ ಬರಲಿದೆ. 

ಅಂದಹಾಗೆ, ಬರ್ಕೆಯದ್ದು ಅವರು ಕೂಡ ಇದೇ ಚಿತ್ರದಲ್ಲಿ ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕ ಪಾತ್ರ ಮಾಡಿದ್ದಾರೆ. ಉಳಿದಂತೆ, ಬಿರುವೆರ್‌ ಕುಡ್ಲದ ಉದಯ್‌ ಪೂಜಾರಿ, ಅರವಿಂದ ಬೋಳಾರ್‌, ಭೋಜರಾಜ್‌ ವಾಮಂಜೂರು ಮುಂತಾದವರು ಬಣ್ಣ ಹಚ್ಚಲಿದ್ದಾರೆ. ಜೆ.ಪಿ.ತೂಮಿನಾಡ್‌ ಈ ಚಿತ್ರದ ನಿರ್ದೇಶಕರು.

ಟಾಪ್ ನ್ಯೂಸ್

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

17-voting

Vote: ಮತದಾನದ ಮಹತ್ವ

16-adu-jeevitham

Movie Review: ಆಡು ಜೀವಿದಂ

14-fusion

Rural Life: ಗ್ರಾಮೀಣ ಬದುಕಿನ ಮೆಲುಕು

13-uv-fusion

MOTHER: ತಾಯಿಗಿಂತ ಮಿಗಿಲಾದ ದೇವರಿಲ್ಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.