ಎಂಡೋ ಪೀಡಿತರ ಬದುಕಿನಲ್ಲೊಬ್ಬ ‘ಬಲಿಪ’!


Team Udayavani, Aug 16, 2018, 12:57 PM IST

16-agust-13.jpg

ಎಂಡೋಸಲ್ಫಾನ್‌ ವಿಷ ಮಳೆಯಿಂದ ನೂರಾರು ಜನ ಇಂದಿಗೂ ಯಾತನಾಮಯ ಜೀವನ ಸಾಗಿಸುತ್ತಿರುವ ಸಂಗತಿ ನಮ್ಮ ಕಣ್ಣಮುಂದಿದೆ. ನೂರಾರು ಜನರದ್ದು ಯಾತನಾಮಯ ಬದುಕು. ಕಂಡು- ಕೇಳಲು ಅರಿಯದಷ್ಟು ವಿಚಿತ್ರ ಹಾಗೂ ವಿಶೇಷ. ಆದರೂ ಸತ್ಯ. ಎಂಡೋಪೀಡಿತರ ಜೀವನ ಅಷ್ಟರ ಮಟ್ಟಿಗೆ ನರಕಸದೃಶವಾಗಿ ಪರಿಣಮಿಸಿದೆ. ಇದನ್ನೇ ಕಥಾವಸ್ತುವಾಗಿಟ್ಟುಕೊಂಡು ಪ್ರಸಾದ್‌ ಅರುವ ಅವರ ನಿರ್ದೇಶನದಲ್ಲಿ ‘ಬಲಿಪೆ’ ಸಿನೆಮಾ ಮಾಡಲಾಗಿದೆ.

ಸದ್ದಿಲ್ಲದೆ ಈಗಾಗಲೇ ಶೂಟಿಂಗ್‌ ಕೂಡ ಮುಗಿಸಿದೆ. ಚಿರತೆಗಿಂತಲೂ ಬಲಿಷ್ಠ ಎಂಬ ನುಡಿಗಟ್ಟಿನಲ್ಲಿ ನಾಣ್ಣುಡಿ ಇರುವ ಬಲಿಪೆಯನ್ನೇ ಈ ಸಿನೆಮಾದ ಟೈಟಲ್‌ನಲ್ಲಿ ಬಳಸಲಾಗಿದೆ. ಅಂದಹಾಗೆ, ಹೇಮಂತ್‌ ಸುವರ್ಣ ಇದರ ನಿರ್ಮಾಪಕರು. ಹರ್ಷಿತ್‌ ನಾಯಕ, ಅಂಕಿತಾ ಪಟ್ಲ ನಾಯಕಿ. ಅರವಿಂದ ಬೋಳಾರ್‌, ರಂಜನ್‌ ಬೋಳೂರು, ಗಿರೀಶ್‌ ಹೆಗ್ಡೆ, ಪ್ರಾಣ್‌ ಶೆಟ್ಟಿ, ಧೃತಿ ನಾಯಕ್‌, ಐಶ್ವರ್ಯಾ ಆಚಾರ್ಯಾ ಮುಂತಾದವರು ಸಿನೆಮಾದಲ್ಲಿದ್ದಾರೆ.

ಚಿತ್ರದಲ್ಲಿ ಮೂರು ಹಾಡುಗಳಿವೆ. ಕೀರ್ತನ್‌ ಭಂಡಾರಿ ಮತ್ತು ಸುರೇಶ್‌ ಬಲ್ಮಠ ಸಾಹಿತ್ಯ, ರಕ್ಷಿತ್‌ ವಶಿಷ್ಠ ರಾಗ ಸಂಯೋಜನೆ. ಮೆಹಬೂಬ್‌, ಸಂಚಿತ್‌ ಹೆಗ್ಡೆ ಹಾಡಿದ್ದಾರೆ. ಅಭಿಷೇಕ್‌ ಅರ್ಕುಳ ಸಹ ನಿರ್ದೇಶನ, ರಕ್ಷಿತ್‌ ಚಿನ್ನು ಛಾಯಾಗ್ರಹಣ. ಕೆ.ಎನ್‌.ಪ್ರಕಾಶ್‌ ಸಂಕಲನ.

ಟಾಪ್ ನ್ಯೂಸ್

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

17-voting

Vote: ಮತದಾನದ ಮಹತ್ವ

16-adu-jeevitham

Movie Review: ಆಡು ಜೀವಿದಂ

14-fusion

Rural Life: ಗ್ರಾಮೀಣ ಬದುಕಿನ ಮೆಲುಕು

13-uv-fusion

MOTHER: ತಾಯಿಗಿಂತ ಮಿಗಿಲಾದ ದೇವರಿಲ್ಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.