ಮಡಿವಂತಿಕೆಯ ಮೂಸೆಯಲ್ಲಿ  ಮಡಿ !


Team Udayavani, Aug 16, 2018, 1:07 PM IST

16-agust-15.jpg

ರಂಗಿತರಂಗ, ಒಂದು ಮೊಟ್ಟೆಯ ಕಥೆ ಹೀಗೆ ಒಂದೊಂದೇ ಸೂಪರ್‌ಹಿಟ್‌ ಸಿನೆಮಾ ನೀಡಿ ತುಳುನಾಡಿನ ಪ್ರತಿಭೆಗಳು ಮತ್ತೆ ಹೊಸ ಹೊಸ ಅವತಾರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಈಗ ಕಿರುಚಿತ್ರ ನಿರ್ಮಿಸುವ ಮೂಲಕ ಮತ್ತೊಂದು  ತಂಡ ಸದ್ದು ಮಾಡಿದೆ.

 ಇದು 25 ನಿಮಿಷಗಳ ಕನ್ನಡ ಕಿರು ಸಿನೆಮಾ. ಖ್ಯಾತ ಗಾಯಕಿ ಹಾಗೂ ನಟಿ ಎಂ.ಡಿ. ಪಲ್ಲವಿ ಅವರ ನೈಜ ಅಭಿನಯದ, ರಾಜ್ಯ ನಾಟಕ ಆಕಾಡೆಮಿ ಪ್ರಶಸ್ತಿ ಪುರಸ್ಕೃತ ಸುಧೀರ್‌ ಅತ್ತಾವರ್‌ ನಿರ್ದೇಶನ ಮಾಡಿದ್ದಾರೆ. ಮಲಿನ ಮನಗಳ ಕ್ರೌರ್ಯ ಟ್ಯಾಗ್‌ ಲೈನ್‌ ಹೊಂದಿರುವ ‘ಮಡಿ’ ನಮ್ಮ ವ್ಯವಸ್ಥೆಯಲ್ಲಿ ಜೀವಂತವಾಗಿರುವ ಅಸ್ಪ್ರಶ್ಯತೆ, ಬಡತನವನ್ನು ಕಣ್ಣಿಗೆ ಯಥಾವತ್ತಾಗಿ ಕಟ್ಟಿಕೊಡುವ ಪ್ರಯತ್ನ ನಡೆದಿದೆ.  ಭೂತ ಕಟ್ಟಿದಾಗ ಎಲ್ಲರೂ ಅವರಿಗೆ ತಲೆಬಾಗುವ ರೀತಿ ಮತ್ತು ಅವರು ವೇಷ ಕಳಚಿದಾಗ ಅವರನ್ನು ಸಮಾಜ ನಡೆಸಿಕೊಳ್ಳುವ ನಡವಳಿಕೆಯನ್ನು ಬೇಸ್‌ ಆಗಿ ಇಟ್ಟುಕೊಂಡು ಕಥೆ ಹೆಣೆಯಲಾಗಿದೆ. ಅದನ್ನು ಬಂಟ್ವಾಳ ಮತ್ತು ಬೆಂಗಳೂರಿನಲ್ಲಿ ಚಿತ್ರೀಕರಿಸಲಾಗಿದೆ.

ಆಲ್ಬರ್ಟ್‌ ಜೊಸ್ಸಿ ಅರ್ಪಿಸಿರುವ ಸಕ್ಸಸ್‌ಫಿಲ್ಮ್ಸ್ ಮತ್ತು ಸೂರಜ್‌ ವಿಷುವಲ್ಸ್‌ ಪ್ರೊಡಕ್ಷನ್‌ನಲ್ಲಿ ಮೂಡಿಬಂದಿರುವ ‘ಮಡಿ’ಗೆ ಬಿ. ಎಸ್‌. ಶೆಟ್ಟಿ ಕೆಮ ರಾ ಕೈಚಳಕವಿದೆ. ರಾಮ್‌ದಾಸ್‌ ದೇವಾಡಿಗ, ಎಂ.ಡಿ. ಪಲ್ಲವಿ, ಮಾಸ್ಟರ್‌ ಸಂತೋಷ್‌, ರವೀಂದ್ರ ಶೆಟ್ಟಿ, ವೆಂಕಟ್‌ ರಾವ್‌, ಶ್ರೀವತ್ಸ, ನಿವೇದಿತಾ ಎನ್‌. ಶೆಟ್ಟಿ, ಗೋಪಾಲ್‌ ಮಡಂತ್ಯಾರ್‌, ವಿದ್ಯಾಧರ್‌ ಶೆಟ್ಟಿ, ಇಂದಿರಾ ಸೇನರೆ ಹಿತ್ಲು, ಅಮೀನ್‌ ಟೈಲರ್‌, ಚಾರ್ಲ್ಸ್‌ ಸೂರಜ್‌, ಸಾನು ಅಮೀನ್‌, ಶಾಂತಾ ಪಿ. ರೈ, ಪದ್ಮನಾಭ ಶೆಟ್ಟಿ, ಉಮೇಶ್‌ ಶೆಟ್ಟಿ ಅಂಬ್ಲಿಮೊಗರು ಮುಂತಾದವರು ಇದ್ದಾರೆ. 

ಟಾಪ್ ನ್ಯೂಸ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

8-gadag

Gadag: ಭ್ರಷ್ಟ ಅಧಿಕಾರಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ ಅಧಿಕಾರಿಗಳು

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬಂದಿಯ ಗುಂಡಿಕ್ಕಿ ಹತ್ಯೆ… ಭಯಾನಕ ದೃಶ್ಯ ಸೆರೆ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-uv-fusion

Relationships: ಆಕೆಯ ಸುಂದರ ಬದುಕಿಗೆ ಇಷ್ಟೇ ಸಾಕಲ್ಲವೇ…

7-uv-fusion

Poetry: ಸಾಹಿತ್ಯ ಲೋಕದ ಭಾವಯಾನ ‘ಕವನ’

9-uv-fusion

Sirsi festival: ಶಿರಸಿ ಜಾತ್ರೆ ಎಂದರೆ, ಸುಮ್ಮನೆ ಅಲ್ಲ !

8-uv-fusion

UV Fusion: ಅವಳು

6-nss-camp

NSS Camp: ಜೀವನ ಮೌಲ್ಯ ಕಲಿಸಿದ ಎನ್‌ಎಸ್‌ಎಸ್‌ ಶಿಬಿರ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Kollywood: ಸ್ಟೈಲಿಶ್‌ ಲುಕ್‌ನಲ್ಲಿ ಜಯಂ ರವಿ

Kollywood: ಸ್ಟೈಲಿಶ್‌ ಲುಕ್‌ನಲ್ಲಿ ಜಯಂ ರವಿ

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Mollywood: “ಆಡುಜೀವಿತಂ” ಮೇಲೆ ಪೃಥ್ವಿರಾಜ್‌ ನಿರೀಕ್ಷೆ

Mollywood: “ಆಡುಜೀವಿತಂ” ಮೇಲೆ ಪೃಥ್ವಿರಾಜ್‌ ನಿರೀಕ್ಷೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.