ಅಕ್ಟೋಬರ್‌ಗೆ ‘ಪುಂಡಿ ಪಣವು’


Team Udayavani, Aug 23, 2018, 12:16 PM IST

23-agust-13.jpg

ಬಿ.ಕೆ. ಗಂಗಾಧರ ಕಿರೋಡಿಯನ್‌ ನಿರ್ದೇಶನದ ‘ಪುಂಡಿ ಪಣವು’ ಚಿತ್ರದ ಪೋಸ್ಟ್‌ ಪ್ರೊಡಕ್ಸನ್‌ ಮುಕ್ತಾಯ ಹಂತದಲ್ಲಿದ್ದು, ಎಲ್ಲವೂ ಅಂದಕೊಂಡಂತೆ ನಡೆದರೆ ಅಕ್ಟೋಬರ್‌ನಲ್ಲಿ ರಿಲೀಸ್‌ ಆಗುವ ಸಾಧ್ಯತೆ ಇದೆ. ಚಂದನ ವಾಹಿನಿಯಲ್ಲಿ ಬ್ರಾಡ್‌ಕಾಸ್ಟ್‌ ಆಗುತ್ತಿದ್ದ ‘ಧರ್ಮೆತ್ತಿ ಮಣ್ಣ್’ ಧಾರಾವಾಹಿ ‘ಪುಂಡಿಪಣವು’ ಆಗಿದೆ. ಗುತ್ತಿನ ಮನೆಯ ದೃಶ್ಯಗಳು, ಸಾಂಪ್ರದಾಯಿಕ ಶೈಲಿಯಲ್ಲಿ ಚಿತ್ರ ಸೆಟ್ಟೇರಿದೆ. ತವೀಷ್‌ ಶೆಟ್ಟಿ ಈ ಸಿನೆಮಾದ ನಿರ್ಮಾಪಕರು.

ಸೂರಜ್‌ ಸನಿಲ್‌ ನಾಯಕ ನಟನಾಗಿದ್ದರೆ, ಸುವರ್ಣ ಶೆಟ್ಟಿ ನಾಯಕಿ. ರಘುರಾಮ್‌ ಶೆಟ್ಟಿ, ಗೋಪಿನಾಥ್‌ ಭಟ್‌ ಸಹಿ ತ ತುಳುನಾಡಿನ ಹಲವು ಕಲಾವಿದರು ಪುಂಡಿ ಪಣವಿನಲ್ಲಿದ್ದಾರೆ. ತುಳುರಂಗಭೂಮಿಯಲ್ಲಿ ಸಾಕಷ್ಟು ಹೆಸರು ಮಾಡಿದ ಶಿವಗಿರಿ ಕಲ್ಲಡ್ಕ ಈ ಸಿನೆಮಾಗೆ ಸಂಗೀತ ಒದಗಿಸಿದ್ದಾರೆ. ಒಟ್ಟು 5 ಹಾಡುಗಳಿವೆ. ಪ್ರತಾಪ್‌ ಕದ್ರಿ ಸಹನಿರ್ದೇಶಕರಾಗಿದ್ದಾರೆ. ಉಮಾಪತಿ ಛಾಯಾಗ್ರಹಣವಿರುವ ಈ ಸಿನೆಮಾದ ಕತೆ, ಚಿತ್ರಕತೆ, ಸಂಭಾಷಣೆ ಗಂಗಾಧರ ಕಿರೋಡಿಯನ್‌ ಅವರದ್ದು. ಸಾಹಿತ್ಯ ಆರ್‌.ಎಸ್‌. ಕಳವಾರ್‌, ಸುರೇಶ್‌ ದೇವಾಡಿಗ. ಅಂದಹಾಗೆ ಗಂಗಾಧರ ಕಿರೋಡಿಯನ್‌ ಮೂಲತಃ ನಾಟಕಕಾರರು. ‘ಪುಂಡಿ ಪಣವು’ ಎಂಬ ಹೆಸರಿನಲ್ಲೇ ನಾಟಕ ಬರೆದು ಸುಮಾರು 150ಕ್ಕೂ ಅಧಿಕ ಪ್ರದರ್ಶನವನ್ನು ಈ ನಾಟಕ ಕಂಡಿದೆ.

ಟಾಪ್ ನ್ಯೂಸ್

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

1-ewewqe

IPL; ಕೆಕೆಆರ್‌ ನೀಡಿದ 262 ರನ್ ಗುರಿ ತಲುಪಿ ದಾಖಲೆ ಬರೆದ ಪಂಜಾಬ್

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

17-voting

Vote: ಮತದಾನದ ಮಹತ್ವ

16-adu-jeevitham

Movie Review: ಆಡು ಜೀವಿದಂ

14-fusion

Rural Life: ಗ್ರಾಮೀಣ ಬದುಕಿನ ಮೆಲುಕು

13-uv-fusion

MOTHER: ತಾಯಿಗಿಂತ ಮಿಗಿಲಾದ ದೇವರಿಲ್ಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

1-ewewqe

IPL; ಕೆಕೆಆರ್‌ ನೀಡಿದ 262 ರನ್ ಗುರಿ ತಲುಪಿ ದಾಖಲೆ ಬರೆದ ಪಂಜಾಬ್

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.