ಸ್ಯಾಂಡಲ್‌ ವುಡ್‌ ನಲ್ಲಿ ಸದ್ದು ಮಾಡಿದ ತುಳು ಹಾಡು


Team Udayavani, Oct 4, 2018, 1:08 PM IST

4-october-12.gif

ಉರುಂಟು ಭೂಮಿಡ್‌ ನಾಲ್‌ ದಿನತ ವೇಷ ನಮ್ಮ ಜೀವನ.. ಮರೊಟು ಇತ್ತಿನ ಪಣಿದ ಲೆಕ್ಕೊನೆ ಏಪ ಗಾಳಿಗ್‌ ತಾಲ್ವೆನೆ… ನರಮಾನೀ.. ನಿಕ್ಕ್  ಗೊತ್ತುಂಡಾ.. ಈ ಪೋಪಿನಾ.. ಸಾದಿ ಸರಿಯುಂಡಾ..’ ಹೀಗೊಂದು ಅಪ್ಪಟ ತುಳು ಹಾಡನ್ನು ಕನ್ನಡ ರಂಗಭೂಮಿಯ ಖ್ಯಾತ ಕಲಾವಿದೆ ಚಲನಚಿತ್ರರಂಗದ ಅಪೂರ್ವ ಕಲಾವಿದೆ, ಗಾಯಕಿ ಬಿ. ಜಯಶ್ರೀ ಹಾಡಿದರೆ ಹೇಗಿರಬಹುದು?  ತನ್ನ ವಿಭಿನ್ನ ಕಂಠಸಿರಿಯ ಮೂಲಕವೇ ಮೋಡಿ ಮಾಡಿದ ಜಯಶ್ರೀ ಅವರು ಇದೇ ಹಾಡನ್ನು ‘ಜೀವನ ಯಜ್ಞ’ ಕನ್ನಡ ಸಿನೆಮಾಕ್ಕೆ ಹಾಡಿದ್ದು, ಸಾಕಷ್ಟು ಹಿಟ್‌ ದಾಖಲಿಸಿದೆ. ಗುಬ್ಬಿ ವೀರಣ್ಣನವರ ಮೊಮ್ಮಗಳ ಸ್ವರದಲ್ಲಿ ತುಳುವಿನ ಪೂರ್ಣ ಹಾಡು ಕೋಸ್ಟಲ್‌ವುಡ್‌ನ‌ಲ್ಲಂತೂ ಸಾಕಷ್ಟು ಬೆರಗು ಮೂಡಿಸಿದೆ. 

ಅಂದಹಾಗೆ, ಮುಂದಿನ ತಿಂಗಳು ರಿಲೀಸ್‌ ಆಗಲಿರುವ ಶಿವು ಸರಳಬೆಟ್ಟು ನಿರ್ದೇಶನದ ಕರಾವಳಿಯ ಕಿರಣ್‌ ರೈ ಹಾಗೂ ರಂಜನ್‌ ಶೆಟ್ಟಿ ನಿರ್ಮಾಣದ ‘ಜೀವನ ಯಜ್ಞ’ ಸಿನೆಮಾದಲ್ಲಿ ಹಲವು ಸೂಪರ್‌ ಸಾಂಗ್‌ಗಳಿವೆ. ಅದರಲ್ಲಿ ಜಯಶ್ರೀ ಅವರು ಹಾಡಿದ ಮನ ಮಿಡಿಯುವ ಧಾಟಿಯ ಹಾಡು ಈಗಾಗಲೇ ಸ್ಯಾಂಡಲ್‌ವುಡ್‌ನ‌ಲ್ಲೂ ಚರ್ಚೆ ಹುಟ್ಟುಹಾಕಿದೆ. ರಮೇಶ್‌ ಭಟ್‌, ಜಯಶ್ರೀ, ಶೈನ್‌ ಶೆಟ್ಟಿ, ಮನೋಜ್‌ ಪುತ್ತೂರು, ಅನ್ವಿತಾ ಸಾಗರ್‌, ಆದ್ಯ ಆರಾಧನಾ ಸಹಿತ ಕೋಸ್ಟಲ್‌ವುಡ್‌ನ‌ ಪ್ರಮುಖರು ಈ ಚಿತ್ರದಲ್ಲಿ ಅಭಿನಯಿಸಿದ್ದಾರೆ. ಸುರೇಂದ್ರ ಅವರು ಚಿತ್ರಕ್ಕೆ ಛಾಯಾಗ್ರಹಣ ಮಾಡಿದ್ದರೆ, ಆ್ಯಶ್ಲೆ ಮೈಕೆಲ್‌ ಸಂಗೀತ ನೀಡಿದ್ದಾರೆ. ಒಂದೇ ತಿಂಗಳಿನಲ್ಲಿ ಮಂಗಳೂರಿನಲ್ಲಿಯೇ ಸಿನೆಮಾದ ಶೂಟಿಂಗ್‌ ನಡೆಸಲಾಗಿದೆ.

ಟಾಪ್ ನ್ಯೂಸ್

PM Modi

Pakistan ವಿರುದ್ಧ ಆಕ್ರೋಶ ; ಉಗ್ರವಾದ ಬಿತ್ತಿದ್ದ ರಾಷ್ಟ್ರಕ್ಕೆ ಗೋಧಿಗೂ ಬರ: ಮೋದಿ

1-ewqwqewq

LS Election; ಅತೀ ದೊಡ್ಡ ಹಂತದಲ್ಲಿ 62.37% ಮತದಾನ

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

18=

Festivals: ಹಬ್ಬಗಳು ಮರೆಯಾಗುತ್ತಿವೆಯೇ?

17-uv-fusion

Holi: ಹೋಳಿ ಹುಣ್ಣಿಮೆ ಹಿನ್ನೆಲೆ

16-fusion

UV Fusion: ಎಳೆಯರಿಗೂ ಒಂದಿಷ್ಟು ಸಮಯ ಮೀಸಲಿಡೋಣ

15-uv-fusion

Time management: ತಂತ್ರಜ್ಞಾನ ಯುಗದಲ್ಲಿ ಸಮಯ ನಿರ್ವಹಣೆ ಮುಖ್ಯ

14-fusion

Women: ಸ್ತ್ರೀ ಎಂದರೆ ಅಷ್ಟೇ ಸಾಕೇ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

PM Modi

Pakistan ವಿರುದ್ಧ ಆಕ್ರೋಶ ; ಉಗ್ರವಾದ ಬಿತ್ತಿದ್ದ ರಾಷ್ಟ್ರಕ್ಕೆ ಗೋಧಿಗೂ ಬರ: ಮೋದಿ

1-ewqwqewq

LS Election; ಅತೀ ದೊಡ್ಡ ಹಂತದಲ್ಲಿ 62.37% ಮತದಾನ

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.