ಸರಕಾರಿ ಶಾಲೆ ನಿರ್ಮಾಪಕರಿಂದ ಬರಲಿದೆ ತುಳು ಸಿನೆಮಾ 


Team Udayavani, Oct 25, 2018, 12:33 PM IST

25-october-9.gif

ರಿಷಬ್‌ ಶೆಟ್ಟಿ ನಿರ್ದೇಶನದ ‘ಸರಕಾರಿ ಹಿರಿಯ ಪ್ರಾಥಮಿಕ ಶಾಲೆ’ ಸಿನೆಮಾ ಸೂಪರ್‌ಹಿಟ್‌ ಆಗುತ್ತಿದ್ದಂತೆ ಚಿತ್ರದ ನಿರ್ಮಾಪಕ ರವಿ ರೈ ಕಳಸ ಖುಷಿಯಲ್ಲಿದ್ದಾರೆ.  ಕನ್ನಡ ಸಿನೆಮಾ ಕ್ಷೇತ್ರದಲ್ಲಿ ಇನ್ನಷ್ಟು ಮುಂದುವರಿಯುವ ಬಗ್ಗೆ ಆಸಕ್ತಿ ತೋರಿರುವ ಅವರು ಈಗ ಕೋಸ್ಟಲ್‌ ವುಡ್‌ನ‌ಲ್ಲೂ ಇನ್ನೊಂದು ಸಿನೆಮಾ ಮಾಡುವ ತವಕದಲ್ಲಿದ್ದಾರೆ.  ರವಿ ರೈ ಕಳಸ ಮೂಲತಃ ಪುತ್ತೂರು ತಾಲೂಕಿನವರು. ಪ್ರಸ್ತುತ ಕಳಸದಲ್ಲಿ ರೆಸಾರ್ಟ್‌ ಮತ್ತು ಹೊಟೇಲ್‌ ಉದ್ಯಮಿಯಾಗಿದ್ದಾರೆ. ಇತ್ತೀಚೆಗೆ ತೆರೆಕಂಡ ‘ಮೈ ನೇಮ್‌ ಈಸ್‌ ಅಣ್ಣಪ್ಪ’ ತುಳು ಸಿನೆಮಾದ ಸಹ ನಿರ್ಮಾಪಕರು ಕೂಡ ಹೌದು.

ಈಗ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕನ್ನಡ ಸಿನೆಮಾ ಯಶಸ್ವಿ ಪ್ರದರ್ಶನ ಕಾಣುತ್ತಿದ್ದಂತೆ ಇನ್ನಷ್ಟು ಭಿನ್ನ ಕಥಾನಕಗಳ ಸಿನೆಮಾ ಮಾಡುವ ಬಗ್ಗೆ ಅವರು ಉತ್ಸುಕತೆ ತೋರಿದ್ದಾರೆ. ಕನ್ನಡ ಹಾಗೂ ತುಳುವಿನಲ್ಲಿ ಮತ್ತೆ ಸಿನೆಮಾ ಮಾಡುವ ಬಗ್ಗೆ ಅವರು ನಿರ್ಧರಿಸಿದ್ದಾರೆ. ಸರಕಾರಿ ಶಾಲೆಯ ಯಶಸ್ಸಿನ ಬಳಿಕ ಹಲವಾರು ಜನರು ಕಥೆ ಹಿಡಿದುಕೊಂಡು ಇವರನ್ನು ಸಂಪರ್ಕಿಸಿದ್ದಾರೆ. ಆದರೆ ಗಟ್ಟಿತನ ಇಲ್ಲದ ಕಥೆಯತ್ತ ಇವರು ಗಮನ ಹರಿಸುವುದಿಲ್ಲ.

ದರ್ಶನ್‌ ಅವರನ್ನು ಬಳಸಿಕೊಂಡು ಒಂದು ಸಿನೆಮಾ ಮಾಡಬೇಕು ಎಂಬ ಆಸೆಯೂ ಇವರಿಗಿದೆ. ತುಳುವಿನಲ್ಲಿ ಒಂದು ಉತ್ತಮ ಸಿನೆಮಾವನ್ನು ಮಾಡಬೇಕು ಹಾಗೂ ತುಳುವರನ್ನೇ ಬಳಸಿಕೊಂಡು ಮಾಡಬೇಕು ಎಂಬ ಆಸೆ ಹೊಂದಿದ್ದಾರೆ. ಕೇವಲ ಹಾಸ್ಯಕ್ಕಷ್ಟೇ ತುಳು ಸಿನೆಮಾ ಮೀಸಲಾಗಬಾರದು. ಉತ್ತಮ ಕಥೆ ಹೊಂದಿರುವ ಸಿನೆಮಾಗಳತ್ತ ಪ್ರೇಕ್ಷಕರನ್ನು ಸೆಳೆಯುವ ಪ್ರಯತ್ನ ಆಗಬೇಕು. ಜತೆಗೆ ತುಳುವರನ್ನೇ ಗರಿಷ್ಠ ಸಂಖ್ಯೆಯಲ್ಲಿ ಬಳಸಿ ಸಿನೆಮಾ ಮಾಡಬೇಕು ಎಂಬ ಹಂಬಲ ಅವರದ್ದು.

ಟಾಪ್ ನ್ಯೂಸ್

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

17-voting

Vote: ಮತದಾನದ ಮಹತ್ವ

16-adu-jeevitham

Movie Review: ಆಡು ಜೀವಿದಂ

14-fusion

Rural Life: ಗ್ರಾಮೀಣ ಬದುಕಿನ ಮೆಲುಕು

13-uv-fusion

MOTHER: ತಾಯಿಗಿಂತ ಮಿಗಿಲಾದ ದೇವರಿಲ್ಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.