ಕೊನೇ ಹಂತದ ಶೂಟಿಂಗ್‌ನಲ್ಲಿ ಕಾರ್ನಿಕದ ಕಲ್ಲುರ್ಟಿ


Team Udayavani, Oct 25, 2018, 12:44 PM IST

25-october-11.gif

ಮೂಲ ಪಾಡ್ದನ ಆಧಾರಿತ ಕಾರ್ನಿಕದ ಕಲ್ಲುರ್ಟಿ ಚಾರಿತ್ರಿಕ ಸಿನೆಮಾದ ಚಿತ್ರೀಕರಣ ಈಗ ಕೊನೆಯ ಹಂತದಲ್ಲಿದೆ. ಕಾರ್ಕಳ ಸಮೀಪ ಬಜಗೋಳಿಯಲ್ಲಿ ಎಲ್ಲ ಶೂಟಿಂಗ್‌ ನಡೆಯುತ್ತಿದೆ. ಶಂಭು ಬೆಳಗೊಳದಲ್ಲಿ ಮೂರ್ತಿ ಕೆತ್ತುವುದು, ಅದರಲ್ಲಿ ಶಂಭುವಿನ ಮಗ ಲೋಪ ಕಂಡು ಹಿಡಿಯುವುದು, ಇದರಿಂದ ನೊಂದ ತಂದೆ ಪ್ರಾಣ ತ್ಯಜಿಸುವುದು, ಶಿಲ್ಪ ಕೆತ್ತನೆಯ ಉಳಿಕೆ ಕೆಲಸ ಬೀರು ಮಾಡುವುದು, ಮುಂದೆ ಬೀರುವಿಗೆ ಕಾರ್ಕಳದ ಬೈರವರಸರ ಹೇಳಿಕೆ ಮೇರೆಗೆ ಬೀರು ಗೊಮ್ಮಟೇಶ್ವರನ ಶಿಲ್ಪ ಕೆತ್ತುವುದು, ಬೀರು ಯಾವ ಸೀಮೆಯಲ್ಲೂ ಇಂಥ ಕೆಲಸ ಮಾಡಬಾರದೆಂದು ಅರಸರು ಅವನಿಗೆ ನೀಡುವ ಶಿಕ್ಷೆ… ಹೀಗೆ ಸಾಗುವ ಕಥಾ ಸಾರಾಂಶದಲ್ಲಿ ಸಿನೆಮಾ ಸಿದ್ಧವಾಗುತ್ತಿದೆ.

ಚಿತ್ರ ನಿರ್ಮಾಣ ಮತ್ತು ನಿರ್ದೇಶನ ಜವಾಬ್ದಾರಿ ಹೊಂದಿರುವ ಮಹೇಂದ್ರ ಕುಮಾರ್‌ ಅವರದೇ ಕಥೆ ಚಿತ್ರಕ್ಕಿದೆ. ಗಂಗಾಧರ ಕಿರೋಡಿಯನ್‌ ಚಿತ್ರಕಥೆ, ಸಂಭಾಷಣೆ, ಕಲೆ, ವಸ್ತ್ರ ವಿನ್ಯಾಸ ಜವಾಬ್ದಾರಿ ಜತೆಗೆ ತಾಂತ್ರಿಕ ನಿರ್ದೇಶಕರು. ಉಮಾಪತಿ ಛಾಯಾಗ್ರಹಣ, ಒಟ್ಟು 6 ಹಾಡುಗಳಿರಲಿದ್ದು, ಹಿತನ್‌ ಹಾಸನ ಸಂಗೀತ. ನಾಗೇಶ್‌ ದೇವಾಡಿಗ, ಶಶಿ ಶಿರ್ಲ ಗೀತ ಸಾಹಿತ್ಯ. ಶೈಲೇಂದ್ರ ಡಿ.ಜೆ., ಚಾಂದಿನಿ ಅಂಚನ್‌, ಮಹೇಂದ್ರ ಕುಮಾರ್‌, ಶಾಲಿನಿ ಮರಕಡ, ರಘುರಾಮ್‌ ಶೆಟ್ಟಿ, ಹರಿಣಿ ಕೆಂಜಾರ್‌, ನಾಗೇಶ್‌ ಸಾಲ್ಯಾನ್‌, ಲಾವಣ್ಯಾ ಕದ್ರಿ, ಮೋನಿಕಾ ಕೊಲ್ಯ, ವಿಕಾಸ್‌, ಮೋಹನ್‌ ಬೋಳಾರ್‌, ಅಮೀನ್‌ ಟೈಲರ್‌, ಶ್ರೀನಿವಾಸ ದೇವಾಡಿಗ, ಪ್ರಶಾಂತ್‌ ಜೋಗಿ, ಮನೋಜ್‌ ಭಂಡಾರಿ, ಕುಮಾರ್‌ ಪಾಲೆಮಾರ್‌, ಇಶಿಕಾ, ರೇಖಾ ರಂಜಿತ್‌ ಕದ್ರಿ, ರಾಜೇಶ್‌ ಆಚಾರ್ಯ ತಾರಾಗಣದಲ್ಲಿದ್ದಾರೆ.

ಟಾಪ್ ನ್ಯೂಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

17-voting

Vote: ಮತದಾನದ ಮಹತ್ವ

16-adu-jeevitham

Movie Review: ಆಡು ಜೀವಿದಂ

14-fusion

Rural Life: ಗ್ರಾಮೀಣ ಬದುಕಿನ ಮೆಲುಕು

13-uv-fusion

MOTHER: ತಾಯಿಗಿಂತ ಮಿಗಿಲಾದ ದೇವರಿಲ್ಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.