ಮುಂದಿನ ತಿಂಗಳು ‘ಮಾಜಿ ಮುಖ್ಯಮಂತ್ರಿ’!


Team Udayavani, Nov 29, 2018, 12:47 PM IST

29-november-9.gif

ತುಳು ಚಲನಚಿತ್ರ ನಿರ್ಮಾಪಕರ ಸಂಘದ ಅಧ್ಯಕ್ಷ ರಾಜೇಶ್‌ ಬ್ರಹ್ಮಾವರ ನಿರ್ಮಾಣದ ‘ಕಟಪಾಡಿ ಕಟ್ಟಪ್ಪೆ’ ಸಿನೆಮಾ ಸದ್ಯ ಸೆನ್ಸಾರ್‌ಗೆ ಹೋಗಿದೆ. ಹೆಚ್ಚಾ ಕಡಿಮೆ ಡಿಸೆಂಬರ್‌ನಲ್ಲಿ ಈ ಸಿನೆಮಾ ರಿಲೀಸ್‌ ಆಗುವ ಸಾಧ್ಯತೆಯಿದೆ. ಜೆ.ಪಿ.ತೂಮಿನಾಡ್‌ ನಿರ್ದೇಶನದ ಈ ಸಿನೆಮಾದಲ್ಲಿ ಕೋಸ್ಟಲ್‌ವುಡ್‌ನ‌ ಖ್ಯಾತನಾಮರು ಅಭಿನಯಿಸಿದ್ದಾರೆ. ವಿಶೇಷವೆಂದರೆ ಈ ಸಿನೆಮಾ ರಿಲೀಸ್‌ ಆಗುವ ಮುನ್ನವೇ ರಾಜೇಶ್‌ ಮತ್ತೊಂದು  ಸಿನೆಮಾ ಮಾಡುವ ತುಡಿತದಲ್ಲಿದ್ದಾರೆ. ಟೈಟಲ್‌ ಕೂಡ ಈಗಾಗಲೇ ಅನೌನ್ಸ್‌ ಮಾಡಿದ್ದಾರೆ. ‘ಮಾಜಿ ಮುಖ್ಯಮಂತ್ರಿ’ ಎಂಬ ಹೆಸರಿನಲ್ಲಿ ಸಿನೆಮಾ ರೆಡಿಯಾಗಲಿದೆ. 

ಅಂದಹಾಗೆ, ಮಾಜಿ ಮುಖ್ಯಮಂತ್ರಿ ಯಾರ ಕಥೆ ಎಂಬುದಕ್ಕೆ ಅವರು ಈಗ ಉತ್ತರ ನೀಡುತ್ತಿಲ್ಲ. ಆವಳಿಯ ಮಾಜಿ ಮುಖ್ಯಮಂತ್ರಿಯಾ? ಎಂದು ಪ್ರಶ್ನಿಸಿದರೂ ಅವರು ಉತ್ತರ ನೀಡುತ್ತಿಲ್ಲ. ಮಾಜಿ ಮುಖ್ಯಮಂತ್ರಿಯೊಬ್ಬರ ಇಂಟರೆಸ್ಟಿಂಗ್‌ ಕಥೆಯನ್ನು ಈ ಸಿನೆಮಾದಲ್ಲಿ ತೋರಿಸಲಾಗುವುದು ಎಂದಷ್ಟೇ ಅವರು ಉತ್ತರ ನೀಡಿದ್ದಾರೆ. ಚಿತ್ರನಟ ಯಶ್‌ ಜತೆಗೆ ಕೆಲಸ ಮಾಡಿದ ತ್ರಿಶೂಲ್‌ ಶೆಟ್ಟಿ ಈ ಸಿನೆಮಾಕ್ಕೆ ಆ್ಯಕ್ಷನ್‌ ಕಟ್‌ ಹೇಳಲಿದ್ದಾರೆ. ಮಂಗಳೂರು, ಕಾಸರಗೋಡು, ಕಣ್ಣೂರು ಭಾಗದಲ್ಲಿ ಶೂಟಿಂಗ್‌ ನಡೆಯಲಿದೆ. ಮಾಜಿ ಮುಖ್ಯಮಂತ್ರಿ ಪಾತ್ರ ಯಾರು ಮಾಡಲಿದ್ದಾರೆ? ಎಂದು ಕೇಳಿದಾಗಲೂ ‘ಇಲ್ಲೇ ಇರುವುದು ಸಸ್ಪೆನ್ಸ್‌’ ಎಂದು ನಕ್ಕರು ರಾಜೇಶ್‌. ಅಂದಹಾಗೆ, ತುಳುವಿನಲ್ಲಿ ಹಾಗೂ ಕನ್ನಡದಲ್ಲಿಯೂ ಈ ಸಿನೆಮಾ ಮೂಡಿಬರಲಿದ್ದು, ಸ್ಕ್ರಿಪ್ಟ್  ಹಾಗೂ ಹಾಡು ಎಲ್ಲ ಪೂರ್ಣಗೊಂಡಿದೆ. ಹೆಚ್ಚಾ ಕಡಿಮೆ 60 ಕಲಾವಿದರಿಂದ ಸಿನೆಮಾ ರೂಪುಗೊಳ್ಳಲಿದೆ ಎಂಬುದು ಈಗಿನ ಮಾಹಿತಿ.

ಟಾಪ್ ನ್ಯೂಸ್

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9-uv-fusion

Social Media and Youths: ಸಾಮಾಜಿಕ ಜಾಲತಾಣಗಳಲ್ಲಿ ಮುಳುಗಿ ಹೋದ ಯುವ ಸಮೂಹ

7-uv-fusion

Summer Heat: ಕಡುಬೇಸಗೆಯಲ್ಲಿರಲಿ ಪ್ರಾಣಿಪಕ್ಷಿಗಳ ಮೇಲೆ ಕರುಣೆ

10-uv-fusion

Lifestyle‌: ಕಳೆದು ಹೋಗುತ್ತಿರುವಂತಹ ಆರೋಗ್ಯಕರ ಜೀವನ ಶೈಲಿ

8-uv-fusion-2

Photographers: ನೆನಪಿನ ನಾವಿಕರಿಗೆ ಸಲಾಂ…

6-uv-fusion

Summer: ಬಿಸಿಲಿನ ತಾಪಕ್ಕೆ ಕಂಗಾಲಾಗಿರುವ ಜೀವ ಸಂಕುಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.