ಏರೆಗಾವುಯೇ ಕಿರಿಕಿರಿಯಲ್ಲಿ ಕೇಳಿ ಬರುತ್ತಿದೆ ಪಿರಿ ಪಿರಿ!


Team Udayavani, Dec 20, 2018, 12:25 PM IST

20-december-8.gif

ಬದ್ಕೆರೆ ಬುಡ್ಲೆ , ದಾರೆದ ಸೀರೆ, ಬಂಗಾರ್ದ ಕುರಲ್‌, ಸೂಪರ್‌ ಮರ್ಮಯೆ ಮೊದಲಾದ ಸಿನೆಮಾಗಳನ್ನು ತುಳು ಸಿನೆಮಾರಂಗಕ್ಕೆ ನೀಡಿದ ರಾಮ್‌ ಶೆಟ್ಟಿ ಮುಂಬಯಿ ಅವರು ಈ ಬಾರಿ ರೋಶನ್‌ ವೇಗಸ್‌ ಮತ್ತು ರಿಯಾಜ್‌ ಕುಂದಾಪುರ ಅವರ ಜತೆಗೆ ವೇಗಸ್‌ ಫಿಲ್ಮ್ ಮುಂಬಯಿ ಬ್ಯಾನರ್‌ನಡಿಯಲ್ಲಿ ತಯಾರು ಮಾಡುತ್ತಿರುವ ‘ಏರೆಗಾವುಯೇ ಕಿರಿಕಿರಿ’ ಸಿನೆಮಾದಲ್ಲಿ ಕೊಂಚ ಕಿರಿ ಕಿರಿ ಆದ ಬಗ್ಗೆ ವರದಿಯಾಗಿದೆ. 

ಸಿನೆಮಾದ ಮುಖ್ಯಭೂಮಿಕೆಯ ಕಲಾವಿದರು ಶೂಟಿಂಗ್‌ ಸಮಯದಲ್ಲಿ ಬೈದಾಡಿದ ಪ್ರಸಂಗ ನಡೆದಿದೆ ಎಂಬ ಬಗ್ಗೆ ಗುಸುಗುಸು ಕೇಳಿಬಂದಿದೆ. ತುಳು ಸಿನೆಮಾರಂಗದಲ್ಲಿ ಒಳಗೊಳಗೆ ಇದ್ದ ಬೈದಾಟ ಈ ಮೂಲಕ ಬಹಿರಂಗದ ಮಟ್ಟಕ್ಕೆ ತಲುಪಿದಂತಾಗಿದೆ ಎಂಬ ಮಾತು ಕೇಳಿಬಂದಿದೆ. ಆದರೆ, ಸಿನೆಮಾ ಮತ್ತು ಇಬ್ಬರ ಬೈದಾಟಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಚಿತ್ರದ ಖ್ಯಾತನಟರೊಬ್ಬರು ಸ್ಪಷ್ಟನೆ ನೀಡಿದ್ದಾರೆ. ಬೈದಾಟ ನಟರಿಬ್ಬರ ವೈಯಕ್ತಿಕ ವಿಚಾರವಾಗಿದ್ದು, ಸಿನೆಮಾಕ್ಕೂ ಇದಕ್ಕೂ ಸಂಬಂಧವೇ ಇಲ್ಲ ಎಂಬುದು ಅವರ ಅಭಿಪ್ರಾಯ. ಬಹುತೇಕ ಮುಕ್ತಾಯ ಹಂತದಲ್ಲಿರುವ ಚಿತ್ರ ಶೂಟಿಂಗ್‌ ಕುಂದಾಪುರ, ಬ್ರಹ್ಮಾವರ ಸುತ್ತ ಮುತ್ತ ನಡೆದಿದೆ. ಸುಮಾರು 600ಕ್ಕೂ ಹೆಚ್ಚು ಚಿತ್ರಗಳಲ್ಲಿ ಸ್ಟಂಟ್‌ ಡೈರೆಕ್ಟರ್‌ ಆಗಿ ಕೆಲಸ ಮಾಡಿರುವ ಮುಂಬಯಿಯ ರಾಮ್‌ ಶೆಟ್ಟಿ ನಿರ್ದೇಶನದಲ್ಲಿ ‘ಏರೆಗಾವುಯೇ ಕಿರಿಕಿರಿ’ ರೆಡಿಯಾಗುತ್ತಿದೆ.

ಟಾಪ್ ನ್ಯೂಸ್

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

1

ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

13-uv-fusion

UV Fusion: ಹದ್ದು ಮೀರದೆ ಹದ್ದಿನಂತಾಗೋಣ

7-uv-fusion

Tour Circle: ಓ ಮಲೆನಾಡಿನ ಮೈ ಸಿರಿಯೇ…

6-mother

Mother: ಕೈ ತುತ್ತು ತಿನ್ನಿಸಿದ ಜೀವ ನಲುಗದಿರಲಿ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

1

ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.