ಏರೆಗಾವುಯೇ ಕಿರಿಕಿರಿಯಲ್ಲಿ ಕೇಳಿ ಬರುತ್ತಿದೆ ಪಿರಿ ಪಿರಿ!


Team Udayavani, Dec 20, 2018, 12:25 PM IST

20-december-8.gif

ಬದ್ಕೆರೆ ಬುಡ್ಲೆ , ದಾರೆದ ಸೀರೆ, ಬಂಗಾರ್ದ ಕುರಲ್‌, ಸೂಪರ್‌ ಮರ್ಮಯೆ ಮೊದಲಾದ ಸಿನೆಮಾಗಳನ್ನು ತುಳು ಸಿನೆಮಾರಂಗಕ್ಕೆ ನೀಡಿದ ರಾಮ್‌ ಶೆಟ್ಟಿ ಮುಂಬಯಿ ಅವರು ಈ ಬಾರಿ ರೋಶನ್‌ ವೇಗಸ್‌ ಮತ್ತು ರಿಯಾಜ್‌ ಕುಂದಾಪುರ ಅವರ ಜತೆಗೆ ವೇಗಸ್‌ ಫಿಲ್ಮ್ ಮುಂಬಯಿ ಬ್ಯಾನರ್‌ನಡಿಯಲ್ಲಿ ತಯಾರು ಮಾಡುತ್ತಿರುವ ‘ಏರೆಗಾವುಯೇ ಕಿರಿಕಿರಿ’ ಸಿನೆಮಾದಲ್ಲಿ ಕೊಂಚ ಕಿರಿ ಕಿರಿ ಆದ ಬಗ್ಗೆ ವರದಿಯಾಗಿದೆ. 

ಸಿನೆಮಾದ ಮುಖ್ಯಭೂಮಿಕೆಯ ಕಲಾವಿದರು ಶೂಟಿಂಗ್‌ ಸಮಯದಲ್ಲಿ ಬೈದಾಡಿದ ಪ್ರಸಂಗ ನಡೆದಿದೆ ಎಂಬ ಬಗ್ಗೆ ಗುಸುಗುಸು ಕೇಳಿಬಂದಿದೆ. ತುಳು ಸಿನೆಮಾರಂಗದಲ್ಲಿ ಒಳಗೊಳಗೆ ಇದ್ದ ಬೈದಾಟ ಈ ಮೂಲಕ ಬಹಿರಂಗದ ಮಟ್ಟಕ್ಕೆ ತಲುಪಿದಂತಾಗಿದೆ ಎಂಬ ಮಾತು ಕೇಳಿಬಂದಿದೆ. ಆದರೆ, ಸಿನೆಮಾ ಮತ್ತು ಇಬ್ಬರ ಬೈದಾಟಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಚಿತ್ರದ ಖ್ಯಾತನಟರೊಬ್ಬರು ಸ್ಪಷ್ಟನೆ ನೀಡಿದ್ದಾರೆ. ಬೈದಾಟ ನಟರಿಬ್ಬರ ವೈಯಕ್ತಿಕ ವಿಚಾರವಾಗಿದ್ದು, ಸಿನೆಮಾಕ್ಕೂ ಇದಕ್ಕೂ ಸಂಬಂಧವೇ ಇಲ್ಲ ಎಂಬುದು ಅವರ ಅಭಿಪ್ರಾಯ. ಬಹುತೇಕ ಮುಕ್ತಾಯ ಹಂತದಲ್ಲಿರುವ ಚಿತ್ರ ಶೂಟಿಂಗ್‌ ಕುಂದಾಪುರ, ಬ್ರಹ್ಮಾವರ ಸುತ್ತ ಮುತ್ತ ನಡೆದಿದೆ. ಸುಮಾರು 600ಕ್ಕೂ ಹೆಚ್ಚು ಚಿತ್ರಗಳಲ್ಲಿ ಸ್ಟಂಟ್‌ ಡೈರೆಕ್ಟರ್‌ ಆಗಿ ಕೆಲಸ ಮಾಡಿರುವ ಮುಂಬಯಿಯ ರಾಮ್‌ ಶೆಟ್ಟಿ ನಿರ್ದೇಶನದಲ್ಲಿ ‘ಏರೆಗಾವುಯೇ ಕಿರಿಕಿರಿ’ ರೆಡಿಯಾಗುತ್ತಿದೆ.

ಟಾಪ್ ನ್ಯೂಸ್

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

18-uv-fusion

Clay Pot: ಬಡವರ ಫ್ರಿಡ್ಜ್ ಮಣ್ಣಿನ ಮಡಕೆ

17-uv-fusion

UV Fusion: ನಿನ್ನೊಳಗೆ ನೀ ಇರುವಾಗ…

16-uv-fusion

UV Fusion: ದೃಷ್ಟಿಗೆ ತಕ್ಕ ಸೃಷ್ಟಿ

15-uv-fusion

Government School: ಸರಕಾರಿ ಶಾಲೆಯನ್ನು ಉಳಿಸಿ-ಬೆಳೆಸೋಣ

14-uv-fusion

Role: ಸಮಾಜದ ಸ್ವಾಸ್ತ್ಯ ಕಾಪಾಡುವಲ್ಲಿ ನಮ್ಮ ಪಾತ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

18-uv-fusion

Clay Pot: ಬಡವರ ಫ್ರಿಡ್ಜ್ ಮಣ್ಣಿನ ಮಡಕೆ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

17-uv-fusion

UV Fusion: ನಿನ್ನೊಳಗೆ ನೀ ಇರುವಾಗ…

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.