ಕಂಬಳಬೆಟ್ಟು ಭಟ್ರೆನ ಮಗಲ್‌ ಮಾಡಿದ್ದೇನು?


Team Udayavani, Jan 17, 2019, 7:09 AM IST

17-january-9.jpg

ರೋನಾಲ್ಡ್‌ ಮಾರ್ಟಿಸ್‌ ನಿರ್ಮಾಣದ ಶರತ್‌ ಎಸ್‌. ಪೂಜಾರಿ ಬಗ್ಗತೋಟ ನಿರ್ದೇಶನದ ಕೋಸ್ಟಲ್‌ವುಡ್‌ನ‌ ಬಹುನಿರೀಕ್ಷೆಯ ‘ಕಂಬಳಬೆಟ್ಟು ಭಟ್ರೆನ ಮಗಲ್‌’ ತುಳು ಸಿನೆಮಾವೂ ಫೆಬ್ರವರಿ ಅಂತ್ಯಕ್ಕೆ ಕರಾವಳಿಯಾದ್ಯಂತ ತೆರೆಕಾಣುವ ನಿರೀಕ್ಷೆಯಲ್ಲಿದೆ. ಬಳಿಕ ಈ ಸಿನೆಮಾ ದುಬೈ, ಬಹರೈನ್‌, ಕತಾರ್‌, ಮುಂಬಯಿ, ಪುಣೆ ಮುಂತಾದ ಕಡೆಗಳಲ್ಲಿ ರಿಲೀಸ್‌ ಆಗುವ ಸಿದ್ಧತೆಯಲ್ಲಿದೆ. ಹಾಡುಗಳು ಹಾಗೂ ಟೀಸರ್‌ನಲ್ಲೇ ಕುತೂಹಲ ಕೆರಳಿಸಿರುವ ನಾಯಕಿ ಪ್ರಧಾನವಾಗಿರುವ ಈ ಚಿತ್ರದಲ್ಲಿ ಐಶ್ವರ್ಯಾ ಆಚಾರ್ಯ ನಾಯಕಿಯಾಗಿ ನಟಿಸಿದ್ದಾರೆ. ಹಾಸ್ಯ ಕಲಾವಿದರಾದ ಪ್ರಕಾಶ್‌ ತುಮಿನಾಡ್‌, ಅರವಿಂದ ಬೋಳಾರ್‌ ಹಾಗೂ ಭೋಜರಾಜ ವಾಮಂಜೂರು ಮುಂತಾದವರು ಸಿನೆಮಾದಲ್ಲಿ ಅಭಿನಯಿಸಿದ್ದಾರೆ.

ಕಂಬಳಬೆಟ್ಟು ಎಂಬ ಊರಿನ ಸೂರ್ಯನಾರಾಯಣ ಭಟ್ಟರ ಮನೆಯಲ್ಲಿ ನಡೆದ ಒಂದು ಘಟನೆ ಆಧಾರಿತವಾಗಿ ಸಿದ್ಧಗೊಂಡ ಸಿನೆಮಾವಿದು. ಅವರ ಮಗಳ ಕಥೆಯೇ ಈ ಸಿನೆಮಾದ ಮೂಲಧಾತು. ಅದು ಯಾವ ರೀತಿಯ ಕಥೆ ಹಾಗೂ ಆಕೆ ಏನಾಗಿದ್ದಳು? ಯಾಕೆ ಆಕೆಗೆ ಮಹತ್ವ? ಎಂಬೆಲ್ಲ ವಿಚಾರಗಳಿಗೆ ಚಿತ್ರತಂಡ ಸದ್ಯಕ್ಕೆ ಉತ್ತರ ನೀಡುತ್ತಿಲ್ಲ. ಹೀಗಾಗಿ ಸಿನೆಮಾದ ಬಗ್ಗೆ ಕೋಸ್ಟಲ್‌ವುಡ್‌ನ‌ಲ್ಲಿ ಸಾಕಷ್ಟು ಕುತೂಹಲ ಇದ್ದೇ ಇದೆ.

ವಿಶೇಷ ಅಂದರೆ, ಕಂಬಳಬೆಟ್ಟು ಭಟ್ರೆನ ಮಗಳ್‌ ಸದ್ಯಕ್ಕೆ ತುಳು ಸಿನೆಮಾ. ಆದರೆ, ತುಳು ಸಿನೆಮಾ ರಿಲೀಸ್‌ ಆದ ಒಂದೆರಡು ತಿಂಗಳೊಳಗೆ ಕನ್ನಡ ಸಿನೆಮಾ ಕೂಡ ಸಿದ್ಧವಾಗಲಿದೆ ಎಂಬ ಕುತೂಹಲದ ಮಾಹಿತಿ ಸದ್ಯ ಲಭ್ಯವಾಗಿದೆ. ತುಳು ಹಾಗೂ ಕನ್ನಡ ಭಾಷೆಯೆರಡರಲ್ಲಿಯೂ ಸಿನೆಮಾ ಶೂಟಿಂಗ್‌ ಕಂಡಿದೆ. ಒಮ್ಮೆ ತುಳು ಹಾಗೂ ಮತ್ತೂಮ್ಮೆ ಕನ್ನಡದಲ್ಲಿ ಶೂಟಿಂಗ್‌ ನಡೆಸಲಾಗಿದೆ. ಹೀಗಾಗಿ ಎರಡೂ ಭಾಷೆಯಲ್ಲಿಯೂ ಸಿನೆಮಾ ಸಿದ್ಧವಾಗಿದ್ದು, ಭರ್ಜರಿ ಎಂಟ್ರಿಗೆ ವೇದಿಕೆ ರೆಡಿ ಮಾಡಲಾಗಿದೆ. 

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

18=

Festivals: ಹಬ್ಬಗಳು ಮರೆಯಾಗುತ್ತಿವೆಯೇ?

17-uv-fusion

Holi: ಹೋಳಿ ಹುಣ್ಣಿಮೆ ಹಿನ್ನೆಲೆ

16-fusion

UV Fusion: ಎಳೆಯರಿಗೂ ಒಂದಿಷ್ಟು ಸಮಯ ಮೀಸಲಿಡೋಣ

15-uv-fusion

Time management: ತಂತ್ರಜ್ಞಾನ ಯುಗದಲ್ಲಿ ಸಮಯ ನಿರ್ವಹಣೆ ಮುಖ್ಯ

14-fusion

Women: ಸ್ತ್ರೀ ಎಂದರೆ ಅಷ್ಟೇ ಸಾಕೇ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.