ಕೆಜಿಎಫ್‌ ಎಡಿಟರ್‌ ಕುಡ್ಲ ಪ್ರವೇಶ !


Team Udayavani, Jan 17, 2019, 7:22 AM IST

17-january-11.jpg

ಮೊನ್ನೆ ಮೊನ್ನೆ ಬಂದು ದೇಶ- ವಿದೇಶದಲ್ಲಿ ಸೌಂಡ್‌ ಮಾಡಿದ ಸಿನೆಮಾ ಕೆಜಿಎಫ್‌. ಯಶ್‌ ಅಭಿನಯದ ಈ ಸಿನೆಮಾ ಎಲ್ಲಕ್ಕಿಂತಲೂ ಮುಖ್ಯವಾಗಿ ತಾಂತ್ರಿಕವಾಗಿ ಬಹಳಷ್ಟು ರಿಚ್ ಆಗಿ ಮೂಡಿ ಬಂದ ಸಿನೆಮಾ. ಕೆಮರಾ, ಎಡಿಟಿಂಗ್‌ ಸಹಿತ ಎಲ್ಲ ಹಂತದಲ್ಲಿಯೂ ಸಿನೆಮಾ ಪವರ್‌ಫುಲ್‌ ಆಗಿಯೇ ಮೂಡಿಬಂದಿದೆ. ಈ ಸಿನೆಮಾದ ಸಂಕಲನದ ಜವಾಬ್ದಾರಿ ನಿರ್ವಹಿಸಿದವರು ಶ್ರೀಕಾಂತ್‌. ಕಳೆದ ಹಲವು ತಿಂಗಳಿನಿಂದ ಅವರು ಈ ಸಿನೆಮಾದಲ್ಲಿ ಬ್ಯುಸಿಯಾಗಿದ್ದರು.

ಸದ್ಯ ಸಿನೆಮಾ ಬಿಡುಗಡೆ ಆಗಿ ಗೆಲುವಿನ ಹುಮ್ಮಸ್ಸಿನಲ್ಲಿರುವಾಗಲೇ ಶ್ರೀಕಾಂತ್‌ ಅವರು ಮಂಗಳೂರಿನತ್ತ ಕಣ್ಣಿಟ್ಟಿದ್ದಾರೆ. ಯಾಕೆಂದರೆ, ರಾಷ್ಟ್ರೀಯ ಪ್ರಶಸ್ತಿ ಪಡೆದುಕೊಂಡ ಸಿನೆಮಾದ ನಿರ್ದೇಶಕ ತುಳುವಿನ ಚೇತನ್‌ ಮುಂಡಾಡಿ ಅವರ ಹೊಸ ಸಿನೆಮಾ ‘ಪ್ರವೇಶ’ದ ಸಂಕಲನವನ್ನು ಅವರೇ ಮಾಡಲಿದ್ದಾರೆ. ಇದು ನಿಜಕ್ಕೂ ಕೋಸ್ಟಲ್‌ವುಡ್‌ ಪಾಲಿಗೆ ಬಹುದೊಡ್ಡ ಕೊಡುಗೆ. ಅಂದಹಾಗೆ, ಚೇತನ್‌ ಅವರಿಗೆ ರಾಷ್ಟ್ರೀಯ ಪ್ರಶಸ್ತಿ ತಂದುಕೊಟ್ಟ ‘ಮದಿಪು’ ಸಿನೆಮಾದ ಸಂಕಲನವನ್ನೂ ಅವರೇ ಮಾಡಿದ್ದರು. ಈಗ ಎರಡನೇ ತುಳು ಸಿನೆಮಾವಾಗಿ ‘ಪ್ರವೇಶ’ದ ಸಂಕಲನ ಮಾಡಲಿದ್ದಾರೆ. ಚೇತನ್‌ ಹಾಗೂ ಶ್ರೀಕಾಂತ್‌ 17 ವರ್ಷಗಳಿಂದ ಆತ್ಮೀಯ ಸ್ನೇಹಿತರು. ಇಬ್ಬರೂ ಜತೆಯಾಗಿ ಸಿನೆಮಾ ಇಂಡಸ್ಟ್ರಿಯಲ್ಲಿ ಬೆಳೆದವರು. ಈಗ ಕೆಜಿಎಫ್‌ ಎಂಬ ಸಕ್ಸಸ್‌ ಸಿನೆಮಾ ಮಾಡಿದ ಬಳಿಕ ಫುಲ್‌ ಬ್ಯುಸಿ ಇದ್ದರೂ ಕೂಡ ಶ್ರೀಕಾಂತ್‌ ತುಳುವಿನ ಮೇಲಿನ ಪ್ರೀತಿಯಿಂದ ಪ್ರವೇಶದ ಸಂಕಲನಕ್ಕೆ ಮನಸ್ಸು ಮಾಡಿರುವುದು ನಮಗೆ ಖುಷಿ ತಂದಿದೆ ಎಂಬುದು ಚೇತನ್‌ ಅಭಿಪ್ರಾಯ. •

ಟಾಪ್ ನ್ಯೂಸ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

18=

Festivals: ಹಬ್ಬಗಳು ಮರೆಯಾಗುತ್ತಿವೆಯೇ?

17-uv-fusion

Holi: ಹೋಳಿ ಹುಣ್ಣಿಮೆ ಹಿನ್ನೆಲೆ

16-fusion

UV Fusion: ಎಳೆಯರಿಗೂ ಒಂದಿಷ್ಟು ಸಮಯ ಮೀಸಲಿಡೋಣ

15-uv-fusion

Time management: ತಂತ್ರಜ್ಞಾನ ಯುಗದಲ್ಲಿ ಸಮಯ ನಿರ್ವಹಣೆ ಮುಖ್ಯ

14-fusion

Women: ಸ್ತ್ರೀ ಎಂದರೆ ಅಷ್ಟೇ ಸಾಕೇ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

5-karkala

Congress: ಉತ್ಸಾಹದ ಉತ್ತುಂಗದಲ್ಲಿ ಕಾಂಗ್ರೆಸ್‌; ಕಾರ್ಕಳದಲ್ಲಿ ಜೆಪಿ ಪಡೆ ದಿಟ್ಟ ನಡೆ

Fraud: ರೈಸ್‌ ಪುಲ್ಲಿಂಗ್‌ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ

Fraud: ರೈಸ್‌ ಪುಲ್ಲಿಂಗ್‌ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ

Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ

Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.