ಎಪ್ರಿಲ್‌ನಲ್ಲಿ ಗೋಲ್‌ಮಾಲ್‌ !


Team Udayavani, Feb 14, 2019, 7:57 AM IST

14-february-11.jpg

ಮಂಜುನಾಥ ನಾಯಕ್‌ ಕಾರ್ಕಳ ಮತ್ತು ಅಕ್ಷಯ ಪ್ರಭು ಅಜೆಕಾರ್‌ ನಿರ್ಮಾಣದಲ್ಲಿ ರಮಾನಂದ ನಾಯಕ್‌ ನಿರ್ದೇಶನದಲ್ಲಿ ತಯಾರಾದ ತುಳುವಿನ ಅದ್ದೂರಿ ಬಜೆಟ್‌ನ “ಗೋಲ್‌ಮಾಲ್‌’ ಸಿನೆಮಾ ಸೆನ್ಸಾರ್‌ ಮಂಡಳಿಯಿಂದ ಯು. ಎ. ಸರ್ಟಿಫಿಕೇಟ್‌ ಪಡೆದಿದೆ. ಎಪ್ರಿಲ್‌ನಲ್ಲಿ ಗೋಲ್‌ಮಾಲ್‌ ರಿಲೀಸ್‌ಗೆ ಚಿತ್ರತಂಡ ಪ್ಲ್ಯಾನಿಂಗ್‌ ಮಾಡಿಕೊಂಡಿದೆ.

‘ಗೋಲ್‌ಮಾಲ್‌’ ಸಿನೆಮಾಕ್ಕೆ ಮೂರು ಹಂತಗಳಲ್ಲಿ ಮಂಗಳೂರು, ಕಾರ್ಕಳ, ಉಡುಪಿ ಹಾಗೂ ಬೆಂಗಳೂರಿನಲ್ಲಿ ಚಿತ್ರೀಕರಣ ನಡೆದಿದ್ದು, ತುಳುವಿನಲ್ಲಿ ನಿರ್ಮಾಣಗೊಂಡ ಭಾರೀ ಬಜೆಟ್‌ನ ಸಿನಿಮಾ ಇದಾಗಿದೆ. ಕನ್ನಡದ ಖ್ಯಾತ ನಟ ಸಾಯಿ ಕುಮಾರ್‌ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

ನವೀನ್‌ ಡಿ. ಪಡೀಲ್‌, ಅರವಿಂದ ಬೋಳಾರ್‌, ಭೋಜರಾಜ ವಾಮಂಜೂರು, ಸತೀಶ್‌ ಬಂದಲೆ, ಸುನೀಲ್‌ ನೆಲ್ಲಿಗುಡ್ಡೆ, ಸುಂದರ ರೈ ಮಂದಾರ ಮುಂತಾದವರ ತಾರಾಬಳಗ ಚಿತ್ರಕ್ಕಿದೆ. ‘ಪಿಲಿಬೈಲ್‌ ಯಮುನಕ್ಕ’ ಖ್ಯಾತಿಯ ಪೃಥ್ವಿ ಅಂಬಾರ್‌ ಈ ಸಿನೆಮಾದಲ್ಲಿ ನಾಯಕ ನಟರಾಗಿದ್ದಾರೆ. ಶ್ರೇಯಾ ಅಂಚನ್‌ ನಾಯಕಿಯಾಗಿ ಅಭಿನಯಿಸಿದ್ದಾರೆ. ಸುನಾದ್‌ ಗೌತಮ್‌ ಸಂಗೀತದೊಂದಿಗೆ ಛಾಯಾಗ್ರಹಣದಲ್ಲಿ ದುಡಿದಿದ್ದಾರೆ. ಶಂಕರ್‌ ನಾರಾಯಣ್‌ ಪೆರ್ಡೂರು ಸಂಕಲನ ಮಾಡಿದ್ದಾರೆ. ಶಿವು ಸಾಹಸ ದೃಶ್ಯ ಸಂಯೋಜಿಸಿದ್ದಾರೆ. ಕಲಾ ನಿರ್ದೇಶಕರಾಗಿ ದಿನೇಶ್‌ ಜೋಗಿ ದುಡಿದಿದ್ದಾರೆ. 

ಟಾಪ್ ನ್ಯೂಸ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

18=

Festivals: ಹಬ್ಬಗಳು ಮರೆಯಾಗುತ್ತಿವೆಯೇ?

17-uv-fusion

Holi: ಹೋಳಿ ಹುಣ್ಣಿಮೆ ಹಿನ್ನೆಲೆ

16-fusion

UV Fusion: ಎಳೆಯರಿಗೂ ಒಂದಿಷ್ಟು ಸಮಯ ಮೀಸಲಿಡೋಣ

15-uv-fusion

Time management: ತಂತ್ರಜ್ಞಾನ ಯುಗದಲ್ಲಿ ಸಮಯ ನಿರ್ವಹಣೆ ಮುಖ್ಯ

14-fusion

Women: ಸ್ತ್ರೀ ಎಂದರೆ ಅಷ್ಟೇ ಸಾಕೇ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Mangaluru; ಪೆಟ್ರೋಲ್‌ ಬದಲು ಡೀಸೆಲ್‌ ತುಂಬಿಸಿದ ಆರೋಪ: ಕೋರ್ಟ್‌ಗೆ ಮೊರೆ

Mangaluru; ಪೆಟ್ರೋಲ್‌ ಬದಲು ಡೀಸೆಲ್‌ ತುಂಬಿಸಿದ ಆರೋಪ: ಕೋರ್ಟ್‌ಗೆ ಮೊರೆ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.