ಕುಂಟಬೈಲ್ ಕುಂಟಮ್ಮನ ಭೂಮಿಯ ಹೋರಾಟ 


Team Udayavani, Jan 24, 2019, 7:17 AM IST

24-january-13.jpg

ಕರಾವಳಿ ಅಂದಾಕ್ಷಣ ಇಲ್ಲಿನ ಬೃಹತ್‌ ಕೈಗಾರಿಕೆಗಳು ನೆನಪಿಗೆ ಬರುತ್ತವೆ. ಕೃಷಿ ಭೂಮಿ ಕಳೆದುಕೊಂಡು ಅದೆಷ್ಟೋ ಕುಟುಂಬ ನೋವು ಅನುಭವಿಸುತ್ತಿವೆ. ಆದರೆ, ಕೃಷಿಕರ ಮನೆ, ಭೂಮಿ ಕಳೆದುಕೊಂಡವರ ನೋವಿಗೆ ಯಾರಿಂದಲೂ ಸ್ಪಂದನೆ ದೊರೆಯಲಿಲ್ಲ. ಮತ್ತೆ ಮತ್ತೆ ಕೃಷಿ ಭೂಮಿ ಕೈಗಾರಿಕೆಗಳ ಪಾಲಾಗುತ್ತಲೇ ಇವೆ. ಇದರ ಬಗ್ಗೆ ಬೇರೆ ಬೇರೆ ರೀತಿಯಲ್ಲಿ ಪ್ರತಿಭಟನೆ, ಹೋರಾಟ ಕೂಡ ನಡೆದಿದೆ. ಇವುಗಳ ಮಧ್ಯೆ ಕೆಲವು ಹೋರಾಟಗಾರರು ತಮ್ಮ ನಿರಂತರ ಹೋರಾಟದ ಮುಖೇನ ಕೃಷಿ ಭೂಮಿ ಉಳಿಸಿಕೊಂಡದ್ದೂ ಇದೆ.

ಇದೆಲ್ಲ ಕಥೆ ಇಲ್ಲಿ ಯಾಕೆ ಪ್ರಸ್ತುತ? ಎನ್ನುವ ಪ್ರಶ್ನೆ ನಿಮ್ಮಲ್ಲಿದ್ದರೆ, ಕೆಲವೇ ತಿಂಗಳ ಅನಂತರ ತುಳುವಿನಲ್ಲಿ ಬರುವ ಹೊಸ ಸಿನೆಮಾವೇ ಇದಕ್ಕೆ ಉತ್ತರ ನೀಡಲಿದೆ. ಕೈಗಾರಿಕೆಗಳ ನಿರ್ಮಾಣದ ನೆಪದಲ್ಲಿ ಮಹಿಳೆಯೊಬ್ಬರಿಗೆ ಸೇರಿದ ಎಕರೆಗಟ್ಟಲೆ ಕೃಷಿ ಭೂಮಿ ಕಳೆದುಕೊಳ್ಳುವ ಆತಂಕದಲ್ಲಿರುವ ಸಂದರ್ಭದಲ್ಲಿ ಹೋರಾಟ ಮಾಡಿದ ಮಹಿಳೆಯೊಬ್ಬಳ ಕಥೆ ತುಳು ಸಿನೆಮಾ ರೂಪ ಪಡೆದುಕೊಳ್ಳಲಿದೆ.

ಅಂದಹಾಗೆ ಈ ಸಿನೆಮಾದ ಹೆಸರು ‘ಕುಂಟಬೈಲ್‌ ಕುಂಟಮ್ಮ’. ಈಗಾಗಲೇ ಕೆಲವು ಭಕ್ತಿ ಪ್ರಧಾನ ಚಿತ್ರಗಳನ್ನು ಮಾಡಿರುವ ಗಂಗಾಧರ ಕಿರೋಡಿಯನ್‌ ಅವರ ನಿರ್ದೇಶನವಿರುವ ಈ ಸಿನೆಮಾವು ಕೆಲವು ತಿಂಗಳ ಬಳಿಕ ಶೂಟಿಂಗ್‌ ಆರಂಭಿಸಲಿದೆ. ‘ಧರ್ಮ ಇತ್ತಿ ಮಣ್‌¡’, ‘ಕಾರ್ಣಿಕದ ಕೋರ್ದಬ್ಬು’, ‘ನೇಮದ ಬೂಳ್ಯ’, ‘ಪುಂಡಿಪಣವು’, ‘ಕಾರ್ಣಿಕದ ಕಲ್ಲುರ್ಟಿ’ಯಂತಹ ಚಾರಿತ್ರಿಕ ಹಿನ್ನೆಲೆಯ ಧಾರಾವಾಹಿ ಮತ್ತು ಸಿನೆಮಾಗಳನ್ನು ನೀಡಿರುವ ನಿರ್ದೇಶಕ ಬಿ.ಕೆ. ಗಂಗಾಧರ್‌ ಕಿರೋಡಿಯನ್‌ ‘ಕುಂಟಬೈಲ್‌ ಕುಂಟಮ್ಮ’ ಎಂಬ ಸಾಮಾಜಿಕ ತುಳು- ಕನ್ನಡ ಹಾಸ್ಯಮಯ ಚಿತ್ರ ನಿರ್ಮಾಣದ ಹೊಸ ಪ್ರಯೋಗಕ್ಕೆ ರೆಡಿಯಾಗಿದ್ದಾರೆ

••ದಿನೇಶ್‌ ಇರಾ

ಟಾಪ್ ನ್ಯೂಸ್

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

17-voting

Vote: ಮತದಾನದ ಮಹತ್ವ

16-adu-jeevitham

Movie Review: ಆಡು ಜೀವಿದಂ

14-fusion

Rural Life: ಗ್ರಾಮೀಣ ಬದುಕಿನ ಮೆಲುಕು

13-uv-fusion

MOTHER: ತಾಯಿಗಿಂತ ಮಿಗಿಲಾದ ದೇವರಿಲ್ಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.