‘ಅಪ್ಪೆ ಟೀಚರ್‌’ ಹೇಳುವ ‘ಮಾಲ್ಗುಡಿ ಡೇಸ್‌’ ಕಥೆ!


Team Udayavani, Feb 7, 2019, 7:16 AM IST

february-11.jpg

ಕೋಸ್ಟಲ್‌ವುಡ್‌ನ‌ಲ್ಲಿ ಹೊಸ ಮನ್ವಂತರ ಸೃಷ್ಟಿಸಿದ ಸಿನೆಮಾ ‘ಅಪ್ಪೆ ಟೀಚರ್‌’. ವಿಭಿನ್ನ ಮ್ಯಾನರಿಸಂನಲ್ಲಿ ಮೂಡಿಬಂದ ಈ ಸಿನೆಮಾ ತುಳು ಸಿನೆಮಾ ಲೋಕದಲ್ಲಿ ಹೊಸ ಜಮಾನವನ್ನೇ ಸೃಷ್ಟಿಸಿತು. ಕಿಶೋರ್‌ ಮೂಡುಬಿದಿರೆ ಆ್ಯಕ್ಷನ್‌ ಕಟ್ ಹೇಳಿದ ಈ ಸಿನೆಮಾವನ್ನು ಸ್ಯಾಂಡಲ್‌ವುಡ್‌ ಮಂದಿ ಕೂಡ ಬೆರಗುಗಣ್ಣಿನಿಂದ ನೋಡಿದ್ದರು. ಕರಾವಳಿ ಭಾಗದಲ್ಲಂತು ಬಹಳಷ್ಟು ಸಕ್ಸಸ್‌ ಬರೆದ ಈ ಸಿನೆಮಾಕ್ಕೆ ಸಾಕಷ್ಟು ಮೆಚ್ಚುಗೆ ಕೂಡ ವ್ಯಕ್ತವಾಗಿತ್ತು. ಹೀಗಾಗಿ ಕಿಶೋರ್‌ ಅವರು ಮುಂದೆ ಏನು ಮಾಡಲಿದ್ದಾರೆ ಎಂಬ ಕುತೂಹಲ ಸಹಜವಾಗಿಯೇ ಕೇಳಿಬಂದಿತ್ತು.

ಮತ್ತೊಂದು  ತುಳು ಸಿನೆಮಾ ಮಾಡುತ್ತಾರೆ ಎಂಬ ಬಗ್ಗೆ ಗುಸು ಗುಸು ಕೇಳಿ ಬಂದಿತ್ತಾದರೂ, ಕಿಶೋರ್‌ ಅವರು ಮಾತ್ರ ಅದನ್ನು ನಗುವಿನಲ್ಲೇ ‘ಸದ‌್ಯಕ್ಕೆ ಪ್ಲ್ಯಾನ್‌ ಏನೂ ಇಲ್ಲ’ ಎನ್ನುತ್ತಲೇ ದೂರ ತಳ್ಳುತ್ತಿದ್ದರು. ವಿಶೇಷವೆಂದರೆ ಹೀಗೆ ಹೇಳುತ್ತಲೇ ಕಿಶೋರ್‌ ಇದೀಗ ಭರ್ಜರಿ ಎಂಟ್ರಿ ಕೊಡಲು ಅಣಿಯಾಗಿದ್ದಾರೆ. ಅದು ಕೂಡ ಕನ್ನಡದಲ್ಲಿ. ಅದರಲ್ಲಿಯೂ ಸ್ಯಾಂಡಲ್‌ವುಡ್‌ನ‌ ಬಹುತೇಕ ಕಲಾವಿದರು ಹಾಗೂ ಇನ್ನೂ ಫಿಕ್ಸ್‌ ಆಗದ ಕುಡ್ಲದ ಕಲಾವಿದರನ್ನೆಲ್ಲ ಜತೆಯಾಗಿಸಿಕೊಂಡು ಸ್ಯಾಂಡಲ್‌ವುಡ್‌ನ‌ಲ್ಲಿ ಹೊಸ ಸಿನೆಮಾ ಮಾಡಲು ರೆಡಿಯಾಗಿದ್ದಾರೆ. ಅಂದಹಾಗೆ ಈ ಸಿನೆಮಾಕ್ಕೆ ‘ಮಾಲ್ಗುಡಿ ಡೇಸ್‌’ ಎಂದು ಹೆಸರು ಫಿಕ್ಸ್‌ ಮಾಡಲಾಗಿದೆ. ಶಂಕರ್‌ ನಾಗ್‌ ನಿರ್ದೇಶನದ ‘ಮಾಲ್ಗುಡಿ ಡೇಸ್‌’ ಹೆಸರು ಕೇಳದವರಿಲ್ಲ. ಈಗ ಅದೇ ಶೀರ್ಷಿಕೆಯಲ್ಲಿ ಸಿನೆಮಾರೂಪ ಪಡೆಯುತ್ತಿರುವುದು ಹೊಸ ಸಂಚಲನ ಸೃಷ್ಟಿಸಿದೆ.

ಇತ್ತೀಚೆಗಷ್ಟೇ ಪುನೀತ್‌ ರಾಜ್‌ಕುಮಾರ್‌ ಅವರು ಸಿನೆಮಾ ಮೊದಲ ಪೋಸ್ಟರ್‌ ಬಿಡುಗಡೆ ಮಾಡಿದ್ದಾರೆ. ವಿಜಯ ರಾಘವೇಂದ್ರ ಚಿತ್ರದ ನಾಯಕ ನಟನಾಗಿದ್ದಾರೆ. ಇನ್ನೊಂದು ವಿಶೇಷವೆಂದರೆ ‘ಅಪ್ಪೆ ಟೀಚರ್‌’ನ ನಿರ್ಮಾ ಪಕ ಕೆ.ರತ್ನಾಕರ ಕಾಮತ್‌ ಅವರೇ ಈ ಸಿನೆಮಾವನ್ನು ನಿರ್ಮಿಸುತ್ತಿ ದ್ದಾರೆ. ಸಂಗೀತ ನಿರ್ದೇಶಕ ಗಗನ್‌ ಬಡೇರಿಯ, ಛಾಯಾಚಿತ್ರಗ್ರಾಹಕ ಉದಯ್‌ ಲೀಲ, ಕಾರ್ಯಕಾರಿ ನಿರ್ಮಾಪಕ ರವಿ ಶಂಕರ್‌ ಪೈ, ಸಂಕಲನಕಾರ ಪ್ರದೀಪ್‌ ನಾಯಕ್‌, ಸಹ ನಿರ್ದೇಶಕರಾದ ಸಾತ್ವಿಕ್‌ ಹೆಬ್ಟಾರ್‌, ಶಶಾಂಕ್‌ ನಾರಾಯಣ, ಸಂದೀಪ್‌ ಬೆದ್ರ, ಕರುಣಾಕರ್‌ ಉಡುಪಿ ಹಾಗು ಪ್ರಚಾರ ಕಲಾವಿದರಾದ ಅಶ್ವಿ‌ನ್‌ ರಮೇಶ್‌ ಸಿನೆಮಾದಲ್ಲಿ ಕೈಜೋಡಿಸಲಿದ್ದಾರೆ. 

ಟಾಪ್ ನ್ಯೂಸ್

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

17-voting

Vote: ಮತದಾನದ ಮಹತ್ವ

16-adu-jeevitham

Movie Review: ಆಡು ಜೀವಿದಂ

14-fusion

Rural Life: ಗ್ರಾಮೀಣ ಬದುಕಿನ ಮೆಲುಕು

13-uv-fusion

MOTHER: ತಾಯಿಗಿಂತ ಮಿಗಿಲಾದ ದೇವರಿಲ್ಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.