ಕೋಸ್ಟಲ್‌ವುಡ್‌ಗೆ ಕಾಲಿರಿಸಿದ ಕಾಸ್ಟ್ಯೂಮ್‌ ಲೋಕ !


Team Udayavani, Feb 14, 2019, 10:00 AM IST

14-february-12.jpg

ಕೋಸ್ಟಲ್‌ವುಡ್‌ ಈಗ ಬೇರೆ ಬೇರೆ ಕಾರಣಗಳಿಂದಾಗಿ ಸುದ್ದಿಯಲ್ಲಿದೆ ಹಾಗೂ ಸ್ವಾವಲಂಬಿಯಾಗುತ್ತ ಹೆಜ್ಜೆ ಇಟ್ಟಿದೆ. ಹಿಂದೆ ಸಿನೆಮಾದ ಬೇರೆ ಬೇರೆ ಕೆಲಸಗಳಿಗಾಗಿ ಬೆಂಗಳೂರನ್ನು ಆಶ್ರಯಿಸಬೇಕಾಗಿತ್ತು. ಆದರೆ, ಕಾಲ ಬದಲಾದಂತೆ ಮಂಗಳೂರಲ್ಲಿಯೇ ಎಲ್ಲವೂ ಸಿಗುವಂತಾಗಿದೆ.

ತುಳು ಸಿನೆಮಾ ಮಾಡಲು ಬೇರೆ ಬೇರೆ ನಗರಕ್ಕೆ ಪರದಾಡುವ ಪ್ರಮೇಯ ಈಗ ಇಲ್ಲ. ಕಲಾ ನಿರ್ದೇಶನ, ಸ್ಟುಡಿಯೋ, ಎಡಿಟಿಂಗ್‌ ಸಹಿತ ವಿವಿಧ ರೀತಿಯ ಸೌಕರ್ಯಗಳು ಇಲ್ಲೇ ಸಿಗುತ್ತಿವೆ. ಆದ್ದರಿಂದ ತುಳು ಚಿತ್ರರಂಗ ಹೊರಗಿನವರ ಸಹಾಯ ಪಡೆಯುವ ಅಗತ್ಯ ಕಡಿಮೆಯಾಗಿದೆ. ಈಗ ಆ ಸಾಲಿಗೆ ಕಾಸ್ಟ್ಯೂಮ್‌ ಡಿಸೈನಿಂಗ್‌ ಕೂಡ ಸೇರಿದೆ.

ಶರತ್‌ ಪೂಜಾರಿ ಅವರು ಈಗಾಗಲೇ ಕೆಲವು ಸಿನೆಮಾಗಳಲ್ಲಿ ಕಾಸ್ಟ್ಯೂಮ್‌ ಡಿಸೈನಿಂಗ್‌ ಮಾಡಿ ಸುದ್ದಿಯಲ್ಲಿದ್ದವರು. ಈಗ ಕಾಸ್ಟ್ಯೂ ಮ್‌ ಡಿಸೈನಿಂಗ್‌ ಮಂಗಳೂರು ವ್ಯಾಪ್ತಿಯಲ್ಲಿ ಸಿಗುವಂತೆ ಅವರು ಮಾಡಿದ್ದಾರೆ. ಪ್ರಸ್ತುತ ದೇವದಾಸ್‌ ಕಾಪಿಕಾಡ್‌ ಅವರ ಜಬರ್ದಸ್ತ್ ಶಂಕರ ಸಿನೆಮಾದಲ್ಲಿ ಕಾಸ್ಟ್ಯೂಮ್‌ ಡಿಸೈನರ್‌ ಆಗಿ ಕೆಲಸ ಮಾಡುತ್ತಿದ್ದಾರೆ. ಅಂದಹಾಗೆ ಅವರು ಈಗಾಗಲೇ, ಜುಗಾರಿ, ಅಂಬರ ಕ್ಯಾಟರರ್, ಪಮ್ಮಣ್ಣೆ ದಿ ಗ್ರೇಟ್‌, ತಂಬಿಲ, ಗಿರಿಗಿಟ್‌
ಮೊದಲಾದ ಸಿನೆಮಾಗಳಿಗೆ ಕಾಸ್ಟ್ಯೂ ಮ್‌ ಡಿಸೈನರ್‌ ಆಗಿ ಕೆಲಸ ಮಾಡಿದ್ದಾರೆ. ವಸ್ತ್ರ ವಿನ್ಯಾಸದ ಕುರಿತು ಅಪಾರ ಆಸಕ್ತಿ ಹೊಂದಿರುವ ಅವರು ಈಗಿನ ಕಾಲಮಾನಕ್ಕೆ ಹೊಂದಿಕೊಳ್ಳುವ ಮತ್ತು ತುಳುನಾಡಿನ ಮಣ್ಣಿಗೆ ಪೂರಕವಾಗುವಂಥ ಅತ್ಯಾಕರ್ಷಕ ವಸ್ತ್ರ ವಿನ್ಯಾಸ ಮಾಡುತ್ತಾರೆ. 

ಟಾಪ್ ನ್ಯೂಸ್

Afghan batsman Rahmanullah Gurbaz to return to KKR team

KKR ತಂಡಕ್ಕೆ ಮರಳಲಿರುವ ಅಫ್ಘಾನ್‌ ಬ್ಯಾಟರ್‌ ರಹ್ಮಾನುಲ್ಲ ಗುರ್ಬಾಝ್

G. Parameshwara ಕಾನೂನಾತ್ಮಕ ಸಂಸ್ಥೆ ಮೇಲೆ ಮಾಜಿ ಸಿಎಂ ಅನುಮಾನಪಟ್ಟರೆ ಹೇಗೆ?

G. Parameshwara ಕಾನೂನಾತ್ಮಕ ಸಂಸ್ಥೆ ಮೇಲೆ ಮಾಜಿ ಸಿಎಂ ಅನುಮಾನಪಟ್ಟರೆ ಹೇಗೆ?

H. D. Kumaraswamy ಸದ್ಯದಲ್ಲೇ ರಾಜ್ಯಪಾಲರ ಭೇಟಿ

Prajwal Revanna Case ಸದ್ಯದಲ್ಲೇ ರಾಜ್ಯಪಾಲರ ಭೇಟಿ: ಕುಮಾರಸ್ವಾಮಿ

D. V. Sadananda Gowda; ಸಿ.ಡಿ. ಬಿಡುವಂಥ ನೀಚ ಕೆಲಸದಿಂದ ಒಕ್ಕಲಿಗ ನಾಯಕರಾಗುವುದಿಲ್ಲ

D. V. Sadananda Gowda; ಸಿ.ಡಿ. ಬಿಡುವಂಥ ನೀಚ ಕೆಲಸದಿಂದ ಒಕ್ಕಲಿಗ ನಾಯಕರಾಗುವುದಿಲ್ಲ

Bad weather: KKR team landed in Varanasi

Bad weather: ವಾರಾಣಸಿಯಲ್ಲಿ ಉಳಿದ ಕೆಕೆಆರ್‌ ತಂಡ

18

Benjana Padavu: ನೇಣು ಬಿಗಿದು ಆತ್ಮಹತ್ಯೆ

Encounter in Kashmir:

ಕಾಶ್ಮೀರದಲ್ಲಿ ಎನ್‌ಕೌಂಟರ್‌: ಇಬ್ಬರು ಉಗ್ರರ ಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11-

Love and Care: ಪ್ರೀತಿ ಹಿಂದಿರುಗಿಸಲು ಅಂಜಿಕೆಯೇಕೆ…

9-uv-fusion-2

Eurasian hoopoe: ಚಂದ್ರ ಮಕುಟದ ಸ್ವಪ್ನ ಸುಂದರಿ…..

10-uv-fusion

UV Fusion: ಅಹಂಕಾರ ಅಳಿಯಲಿ… ಸ್ವಾಭಿಮಾನ ಉಳಿಯಲಿ..

8-uv-fusion

Letter to Son: ಪ್ರೀತಿಯ ಕಂದನಿಗೆ

7-uv-fusion

Election: ಮತದಾನ ಮಾಡಿ ಪ್ರಜಾಪ್ರಭುತ್ವ ಹಬ್ಬ ಆಚರಿಸೋಣ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

Afghan batsman Rahmanullah Gurbaz to return to KKR team

KKR ತಂಡಕ್ಕೆ ಮರಳಲಿರುವ ಅಫ್ಘಾನ್‌ ಬ್ಯಾಟರ್‌ ರಹ್ಮಾನುಲ್ಲ ಗುರ್ಬಾಝ್

G. Parameshwara ಕಾನೂನಾತ್ಮಕ ಸಂಸ್ಥೆ ಮೇಲೆ ಮಾಜಿ ಸಿಎಂ ಅನುಮಾನಪಟ್ಟರೆ ಹೇಗೆ?

G. Parameshwara ಕಾನೂನಾತ್ಮಕ ಸಂಸ್ಥೆ ಮೇಲೆ ಮಾಜಿ ಸಿಎಂ ಅನುಮಾನಪಟ್ಟರೆ ಹೇಗೆ?

H. D. Kumaraswamy ಸದ್ಯದಲ್ಲೇ ರಾಜ್ಯಪಾಲರ ಭೇಟಿ

Prajwal Revanna Case ಸದ್ಯದಲ್ಲೇ ರಾಜ್ಯಪಾಲರ ಭೇಟಿ: ಕುಮಾರಸ್ವಾಮಿ

D. V. Sadananda Gowda; ಸಿ.ಡಿ. ಬಿಡುವಂಥ ನೀಚ ಕೆಲಸದಿಂದ ಒಕ್ಕಲಿಗ ನಾಯಕರಾಗುವುದಿಲ್ಲ

D. V. Sadananda Gowda; ಸಿ.ಡಿ. ಬಿಡುವಂಥ ನೀಚ ಕೆಲಸದಿಂದ ಒಕ್ಕಲಿಗ ನಾಯಕರಾಗುವುದಿಲ್ಲ

Bad weather: KKR team landed in Varanasi

Bad weather: ವಾರಾಣಸಿಯಲ್ಲಿ ಉಳಿದ ಕೆಕೆಆರ್‌ ತಂಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.