ಆಟಿಡೊಂಜಿ ದಿನ ಈಗ ಶುರು!


Team Udayavani, Mar 7, 2019, 7:34 AM IST

7-mach-9.jpg

ರಾಧಾಕೃಷ್ಣ ನಾಗರಾಜು ನಿರ್ಮಾಣದ ಆರ್‌.ಹರೀಸ್‌ ಕೊಣಾಜೆಕಲ್‌ ಕಥೆ-ಚಿತ್ರಕಥೆ-ಸಂಭಾಷಣೆ-ನಿರ್ದೇಶನದ ‘ಆಟಿಡೊಂಜಿ ದಿನ’ ಸಿನೆಮಾ ಶೂಟಿಂಗ್‌ ಪ್ರಾರಂಭಿಸಿದೆ. ಕದ್ರಿ ಶ್ರೀ ಮಂಜುನಾಥೇಶ್ವರ ದೇವಸ್ಥಾನದಲ್ಲಿ ಮಾ.1ರಂದು ಮುಹೂರ್ತ ಕಂಡಿರುವ ಈ ಸಿನೆಮಾ ಸದ್ಯ ನಗರದ ಬೇರೆ ಬೇರೆ ಭಾಗದಲ್ಲಿ ಶೂಟಿಂಗ್‌ ಸ್ಟೇಜ್‌ನಲ್ಲಿದೆ.

ನವೀನ್‌ ಡಿ.ಪಡೀಲ್‌, ಅರವಿಂದ ಬೋಳಾರ್‌, ಭೋಜರಾಜ್‌ ವಾಮಂಜೂರು, ಸತೀಶ್‌ ಬಂದಳೆ, ಪೃಥ್ವಿ ಅಂಬರ್‌, ನಿರೀಕ್ಷ ಶೆಟ್ಟಿ, ದೀಪಕ್‌ ರೈ, ಸೂರಜ್‌ ಸಾಲ್ಯಾನ್‌, ಶ್ರದ್ಧಾ ಸಾಲ್ಯಾನ್‌, ಪೃಥ್ವಿರಾಜ್‌ ಮೂಡುಬಿದ್ರೆ ಸಿನೆಮಾದಲ್ಲಿ ಬಣ್ಣಹಚ್ಚಿದ್ದಾರೆ. ಆಕಾಶ್‌ ಹಾಸನ ಕಾರ್ಯಕಾರಿ ನಿರ್ಮಾಪಕ ಹಾಗೂ ಸಹನಿರ್ದೇಶನ ಮಾಡುತ್ತಿದ್ದು, ನರೇಂದ್ರ ಗೌಡ ಸಿನೆಮಾಟೋಗ್ರಫಿ, ಮೇವಿನ್‌ ಜೋಯಲ್‌ ಪಿಂಟೊ ಸಂಕಲನ ಹಾಗೂ ರಾಜೇಶ್‌ ಭಟ್‌ ಸಂಗೀತ ನಿರ್ದೇಶನ ಮಾಡಲಿದ್ದಾರೆ. ತುಳುನಾಡಿನ ಸಂಸ್ಕೃತಿಯ ಪ್ರಕಾರ ಆಟಿ ಅತ್ಯಂತ ಮಹತ್ವದ ತಿಂಗಳು. ಹಿಂದಿನ ದಿನದಲ್ಲಿ ಅತ್ಯಂತ ಕಷ್ಟದ ತಿಂಗಳು ಎಂದೇ ಉಲ್ಲೇಖವಾದ ದಿನಗಳು.

ಒಂದೆಡೆ ಬಿಡದೆ ಕಾಡುವ ಮಳೆಯಾದರೆ ಇನ್ನೊಂದೆಡೆ ಬಡತನ; ಈ ಸಂದರ್ಭದಲ್ಲಿ ಪ್ರಕೃತಿಯಲ್ಲಿ ಸಿಗುವ ವಸ್ತುಗಳನ್ನೇ ಆಹಾರವಾಗಿಸಿಕೊಂಡು ಬದುಕುತ್ತಿದ್ದ ಹಿಂದಿನ ಕಾಲ. ಪ್ರಸಕ್ತ ಇಂತಹ ಪರಿಸ್ಥಿತಿ ಇಲ್ಲವಾದರೂ, ಹಿಂದಿನ ದಿನವನ್ನು ನೆನಪಿಸುವ ಕೆಲಸ ತುಳುನಾಡಿನಾದ್ಯಂತ ನಡೆಯುತ್ತಿದೆ. ಅದಕ್ಕಾಗಿ ‘ಆಟಿಡೊಂಜಿ ದಿನ’ ಎಂಬ ಆಚರಣೆಯೂ ಜಾರಿಯಲ್ಲಿದೆ. ಇದೇ ದಿನದ ವಿಶೇಷವನ್ನು ಹಾಗೂ ಇದೇ ತಿಂಗಳಿನ ನೆನಪನ್ನು ಮನನ ಮಾಡುವ ಉದ್ದೇಶದಿಂದ ‘ಆಟಿಡೊಂಜಿ ದಿನ’ ಸಿನೆಮಾ ರೆಡಿಯಾಗಲಿದೆ.  ತುಳು- ಕನ್ನಡ ಸಿನೆಮಾ ಧಾರವಾಹಿಗಳಲ್ಲಿ ಸಹ ನಿರ್ದೇಶಕನಾಗಿ ದುಡಿದಿರುವ ಮೂಡುಬಿದಿರೆಯ ಆರ್‌. ಹರೀಶ್‌ ಕೊಣಾಜೆಕಲ್‌ ನಿರ್ದೇಶನದಲ್ಲಿ ಈ ಸಿನೆಮಾ ಸೆಟ್ಟೇರಲಿದೆ.

ಟಾಪ್ ನ್ಯೂಸ್

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

ಪಿಯು ಮೌಲ್ಯಮಾಪನಕ್ಕೆ ವಿರೋಧ

Second PU ಮೌಲ್ಯಮಾಪನಕ್ಕೆ ವಿರೋಧ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

13-uv-fusion

UV Fusion: ಹದ್ದು ಮೀರದೆ ಹದ್ದಿನಂತಾಗೋಣ

7-uv-fusion

Tour Circle: ಓ ಮಲೆನಾಡಿನ ಮೈ ಸಿರಿಯೇ…

6-mother

Mother: ಕೈ ತುತ್ತು ತಿನ್ನಿಸಿದ ಜೀವ ನಲುಗದಿರಲಿ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.