ಶೂಟಿಂಗ್‌ ಮುಗಿಸಿ ಎದ್ದು ನಿಂತ ಬೆಲ್ಚಪ್ಪ !


Team Udayavani, Mar 7, 2019, 7:45 AM IST

7-mach-10.jpg

ರಜನೀಶ್‌ ದೇವಾಡಿಗ ಅವರ ‘ಬೆಲ್ಚಪ್ಪ’ ಸಿನೆಮಾ ಚಿತ್ರೀಕರಣ ಪೂರ್ಣಗೊಳಿಸಿದೆ. ಚಿತ್ರದ ತಯಾರಿ ಕುರಿತ ಅಂತಿಮ ಸಿದ್ಧತೆಯಲ್ಲಿರುವ ಚಿತ್ರತಂಡ ಆದಷ್ಟು ಬೇಗೆ ತೆರೆಯ ಮೇಲೆ ಬರುವ ಕುತೂಹಲದಲ್ಲಿದೆ.  ಅಂದಹಾಗೆ, ಇದೊಂದು ವಿಭಿನ್ನ ಕಥಾನಕವನ್ನು ಹೊಂದಿರುವ ಸಿನೆಮಾ. ರಜನೀಶ್‌ ದೇವಾಡಿಗ ಮತ್ತು ಯಶಸ್ವಿ ದೇವಾಡಿಗ ಅವರು ಪ್ರಧಾನ ಭೂಮಿಕೆಯಲ್ಲಿ ಈ ಸಿನೆಮಾದಲ್ಲಿದ್ದಾರೆ. ಹಾಸ್ಯ ಪ್ರಧಾನವಾಗಿರುವ ಈ ಚಿತ್ರದಲ್ಲಿ ಅರವಿಂದ ಬೋಳಾರ್‌ ಅವರು ಮುಖ್ಯ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಹೀಗಾಗಿ ಕಾಮಿಡಿಗೇನು ಇಲ್ಲಿ ಕೊರತೆ ಇಲ್ಲ ಎಂದೇ ಸ್ಪಷ್ಟವಾದಂತಾಗಿದೆ. ತುಳುವಿನಲ್ಲಿ ‘ಬೆಲ್ಚಪ್ಪ’ ಅಂದರೆ ಬೆದರು ರೂಪ ಎಂದು ಕೂಡ ಹೇಳುತ್ತಾರೆ.

ಗದ್ದೆ- ತೋಟ ಇರುವವರಿಗೆ ಅಥವಾ ತರಕಾರಿ ಮಾಡುವವರಿಗೆ ಬೆಲ್ಚಪ್ಪನ ಬಗ್ಗೆ ಪರಿಚಯ ಇದೆ. ಪ್ರಾಣಿಗಳು ತಮ್ಮ ಕೃಷಿಯನ್ನು ಹಾನಿ ಮಾಡದಂತೆ ಎಚ್ಚರಿಕೆ ವಹಿಸಬೇಕು ಎಂಬ ಕಾರಣದಿಂದ ಬೆಲ್ಚಪ್ಪನನ್ನು ಇರಿಸಲಾಗುತ್ತದೆ. ಹಾಗೆಂದು ‘ಬೆಲ್ಚಪ್ಪ’ ಪ್ರಾಣಿಗಳ ವಿರುದ್ಧ ಹೋರಾಡಲು ಆಗುವುದಿಲ್ಲ. ಅಂದರೆ ಕೇವಲ ಹೆದರಿಕೆಗಾಗಿ ಮಾತ್ರ ಬಳಕೆಯಾಗುವ ವಸ್ತು ಎಂಬುದು ಸಾಮಾನ್ಯ ಅರ್ಥ.  ಇದೇ ಸಿನೆಮಾದ ಕಥೆ ಎನ್ನುವುದು ಚಿತ್ರತಂಡದ ಅಭಿಪ್ರಾಯ. ಈಗಾಗಲೇ ‘ಕೋರಿ ರೊಟ್ಟಿ’ ಸಿನೆಮಾದ ಮೂಲಕ ಗಮನ ಸೆಳೆದಿರುವ ರಜನೀಶ್‌ ದೇವಾಡಿಗ ಅವರಿಗೆ ಇದು ಎರಡನೇ ಅಗ್ನಿ ಪರೀಕ್ಷೆಯೂ ಹೌದು. 

ಟಾಪ್ ನ್ಯೂಸ್

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Shobha, Bharathi Shetty  ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Shobha, Bharathi Shetty ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

banMysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Mysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

18=

Festivals: ಹಬ್ಬಗಳು ಮರೆಯಾಗುತ್ತಿವೆಯೇ?

17-uv-fusion

Holi: ಹೋಳಿ ಹುಣ್ಣಿಮೆ ಹಿನ್ನೆಲೆ

16-fusion

UV Fusion: ಎಳೆಯರಿಗೂ ಒಂದಿಷ್ಟು ಸಮಯ ಮೀಸಲಿಡೋಣ

15-uv-fusion

Time management: ತಂತ್ರಜ್ಞಾನ ಯುಗದಲ್ಲಿ ಸಮಯ ನಿರ್ವಹಣೆ ಮುಖ್ಯ

14-fusion

Women: ಸ್ತ್ರೀ ಎಂದರೆ ಅಷ್ಟೇ ಸಾಕೇ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Shobha, Bharathi Shetty  ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Shobha, Bharathi Shetty ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.