ತ್ರಿರಾಷ್ಟ್ರ ಸುತ್ತಾಟದಲ್ಲಿ ಸಚಿನ್‌!


Team Udayavani, Aug 2, 2018, 3:05 PM IST

2-agust-18.jpg

ಇತ್ತೀಚೆಗೆ ಪ್ರದರ್ಶನವಾದ ‘ಅಮ್ಮೆರ್‌ ಪೊಲೀಸಾ’ ಚಿತ್ರದ ಕೆಮರಾಮ್ಯಾನ್‌ ಸಚಿನ್‌ ಶೆಟ್ಟಿ ಈಗ ಹೊಸ ಸಾಹಸ ನಿರತರಾಗಿದ್ದಾರೆ. ತಮ್ಮ ಬೈಕ್‌ ನಲ್ಲಿಯೇ ಭಾರತದ ಉದ್ದಗಲ ಸುತ್ತಾಡಿ, ನೇಪಾಳ ಭೂತಾನ್‌ ಸುತ್ತುವ ಪಣ ತೊಟ್ಟಿದ್ದಾರೆ. ಇದಕ್ಕೆ ‘ಗೋ ಹಿಮಾಲಯನ್‌’ ಎಂಬ ಹೆಸರಿಟ್ಟಿದ್ದಾರೆ.

ಕಾಪು ಮಲ್ಲಾರಿನ ಸಚಿನ್‌ ಶೆಟ್ಟಿ ಹಾಗೂ ಅವರ ಸ್ನೇಹಿತ ಕಾಪು ಹಳೆಮಾರಿಗುಡಿ ನಿವಾಸಿ ಅಭಿಷೇಕ್‌ ಶೆಟ್ಟಿ ಕೂಡ ಜತೆಯಲ್ಲಿದ್ದಾರೆ. ಕೆಲವು ದಿನದ ಹಿಂದೆ ಕಾಪುವಿನಿಂದ ಹೊರಟ ಸಚಿನ್‌ ಹಾಗೂ ಅಭಿಷೇಕ್‌ ಮಹಾರಾಷ್ಟ್ರದ ಸತಾರಾ ಮೂಲಕ ಮುಂಬಯಿ ತಲುಪಿ ಮಧ್ಯಪ್ರದೇಶ ದಾಟಿದ್ದಾರೆ. ಅಲ್ಲಿಂದ ಉತ್ತರಪ್ರದೇಶದ ಝಾನ್ಸಿ, ನೇಪಾಳ, ಕಾಠ್ಮಂಡು, ಭೂತಾನ್‌, ಅಸ್ಸಾಂ, ನಾಗಾಲ್ಯಾಂಡ್‌, ಮಣಿಪುರ, ಮೇಘಾಲಯ, ಪಶ್ಚಿಮ ಬಂಗಾಲ, ಕೊಲ್ಕತ್ತಾ, ಒರಿಸ್ಸಾ, ಆಂಧ್ರಪ್ರದೇಶ, ವಿಶಾಖಪಟ್ಟಣ, ವಿಜಯವಾಡ, ಬೆಂಗಳೂರು, ಮಂಗಳೂರು ಮೂಲಕ ಕಾಪುವಿಗೆ ವಾಪಾಸಾಗಲಿದ್ದಾರೆ.

ಅಂದಹಾಗೆ ಒಟ್ಟು 40 ದಿನದ ಈ ಯಾತ್ರೆಯಲ್ಲಿ 13,560 ಕಿ.ಮೀ. ಕ್ರಮಿಸಲಿದ್ದಾರೆ. ಸಚಿನ್‌ ರಾಯಲ್‌ ಎನ್‌ಫೀಲ್ಡ್‌ ಹಿಮಾಲಯನ್‌, ಅಭಿಷೇಕ್‌ ರಾಯಲ್‌ ಎನ್‌ ಫೀಲ್ಡ್‌ ಕ್ಲಾಸಿಕ್‌ 350 ಬೈಕ್‌ಗಳಲ್ಲಿ ಪ್ರಯಾಣ ನಡೆಸುತ್ತಿದ್ದಾರೆ. ಸಿನೆಮಾದಲ್ಲಿ ಬ್ಯುಸಿಯಾಗಿದ್ದ ಸಚಿನ್‌ ಬಿಡುವು ಮಾಡಿಕೊಂಡು ದೇಶ ಸುತ್ತಾಟದ ಕ್ರೇಝ್ ಮೂಡಿಸಿರುವುದು ವಿಶೇಷ. 

ಟಾಪ್ ನ್ಯೂಸ್

voter

Lok Sabha Election 3ನೇ ಹಂತ: ಬಹಿರಂಗ ಪ್ರಚಾರ ಇಂದು ಅಂತ್ಯ

1———–wewqewq

Bank ಉದ್ಯೋಗಿಗಳ 5 ದಿನಗಳ ಕೆಲಸದ ಬೇಡಿಕೆಗೆ ಶೀಘ್ರ ಅಸ್ತು?

1-eewqewq

UNICEF ಇಂಡಿಯಾಗೆ ಕರೀನಾ ಕಪೂರ್‌ ರಾಯಭಾರಿ

MOdi (3)

Next 5 years ಭ್ರಷ್ಟರಿಗೆ ತಕ್ಕ ಶಾಸ್ತಿ, ನನ್ನ ಬಳಿ ಸ್ವಂತ ಮನೆ ಯೂ ಇಲ್ಲ: ಮೋದಿ

mamata

Sandeshkhali ಪ್ರಕರಣ ಬಿಜೆಪಿಯದ್ದೇ ಪಿತೂರಿ: ಸಿಎಂ ಮಮತಾ ಆಕ್ರೋಶ

ವಿವಿಧೆಡೆ ಕುಸಿದು ಬಿದ್ದು ಮೂವರು ವ್ಯಕ್ತಿಗಳ ಸಾವು

ವಿವಿಧೆಡೆ ಕುಸಿದು ಬಿದ್ದು ಮೂವರು ವ್ಯಕ್ತಿಗಳ ಸಾವು

ಮಂಗಳೂರಿನಲ್ಲಿ ಜನಾಕರ್ಷಣೆ ಕೇಂದ್ರವಾದ ರ್‍ಯಾಂಬೊ ಸರ್ಕಸ್‌

ಮಂಗಳೂರಿನಲ್ಲಿ ಜನಾಕರ್ಷಣೆ ಕೇಂದ್ರವಾದ ರ್‍ಯಾಂಬೊ ಸರ್ಕಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11-

Love and Care: ಪ್ರೀತಿ ಹಿಂದಿರುಗಿಸಲು ಅಂಜಿಕೆಯೇಕೆ…

9-uv-fusion-2

Eurasian hoopoe: ಚಂದ್ರ ಮಕುಟದ ಸ್ವಪ್ನ ಸುಂದರಿ…..

10-uv-fusion

UV Fusion: ಅಹಂಕಾರ ಅಳಿಯಲಿ… ಸ್ವಾಭಿಮಾನ ಉಳಿಯಲಿ..

8-uv-fusion

Letter to Son: ಪ್ರೀತಿಯ ಕಂದನಿಗೆ

7-uv-fusion

Election: ಮತದಾನ ಮಾಡಿ ಪ್ರಜಾಪ್ರಭುತ್ವ ಹಬ್ಬ ಆಚರಿಸೋಣ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Pak 2

Pakistan; ಈಗ ಯೋಗ ತರಬೇತಿ ಅಧಿಕೃತವಾಗಿ ಆರಂಭ

voter

Lok Sabha Election 3ನೇ ಹಂತ: ಬಹಿರಂಗ ಪ್ರಚಾರ ಇಂದು ಅಂತ್ಯ

1———–wewqewq

Bank ಉದ್ಯೋಗಿಗಳ 5 ದಿನಗಳ ಕೆಲಸದ ಬೇಡಿಕೆಗೆ ಶೀಘ್ರ ಅಸ್ತು?

Onion

Onion ರಫ್ತು ನಿಷೇಧ ತೆರವು: ಕಳೆದ ವರ್ಷಕ್ಕಿಂತ ಕಡಿಮೆ ಉತ್ಪಾದನೆ ಸಾಧ್ಯತೆ

1-eewqewq

UNICEF ಇಂಡಿಯಾಗೆ ಕರೀನಾ ಕಪೂರ್‌ ರಾಯಭಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.