ಇತಿಹಾಸವನ್ನು ಕೆದಕಿ ಭವಿಷ್ಯದತ್ತ ನೋಟ ಹರಿಸುವ ಚಿತಾದಂತ


Team Udayavani, Aug 15, 2018, 3:09 PM IST

15-agust-15.jpg

ಬೌದ್ಧ ಧರ್ಮ, ಬುದ್ಧನ ನಿರ್ವಾಣ, ಆತನ ದಂತದ ಇತಿಹಾಸ, ಅಲೆಕ್ಸಾಂಡರ್‌ನ ಸಾಮ್ರಾಜ್ಯದಾಹಿ ನೀತಿ ಮೊದಲಾದ ವಿಷಯಗಳನ್ನಿಟ್ಟುಕೊಂಡು ಹೆಣೆದ ಕೃತಿ ‘ಚಿತಾದಂತ’. ಕ್ಷಣ ಕ್ಷಣಕ್ಕೂ ರೋಚಕ ತಿರುವು ಪಡೆಯುತ್ತ ಸಾಗುವ ಕಥೆ ಕೊನೆ ಯವರೆಗೂ ಓದುಗರ ಕುತೂಹಲವನ್ನು ಹಿಡಿದಿಡುತ್ತದೆ. ಇತಿಹಾಸದ ಘಟನೆಗಳನ್ನು ಕಥಾ ರೂಪದಲ್ಲಿ ಅಭಿವ್ಯಕ್ತಿಪಡಿಸಿದ ಮಹತ್ವವಾದ ಕೃತಿ ಇದಾಗಿದೆ. ನಿಧಿ ಶೋಧನೆ ಮೂಲಕ ಆರಂಭಗೊಳ್ಳುವ ಕಥೆಯಲ್ಲಿ ಭೂತಕಾಲ ದತ್ತ ಇಣುಕು ನೋಟ ಹರಿಸಿ, ಭವಿಷ್ಯತ್ತಿನ ಕಲ್ಪನೆಯನ್ನೂ ಹೆಣೆದುಕೊಂಡಿದೆ.

ಘಟನೆ 1
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಒಂದು ಕೊಲೆಯಾಗು ತ್ತದೆ. ಇಲ್ಲಿಂದ ಕಥೆಯ ಆರಂಭ. ಬುದ್ಧನ ದಂತ ಹಾಗೂ ಅಲೆಕ್ಸಾಂಡರ್‌ನ ನಿಧಿಗಾಗಿ ನಡೆಯುವ ಶೋಧ, ತೇರವಾದಿಗಳ ಹಿಂಸಾತ್ಮಕ ಹೋರಾಟವೇ ಕಾದಂಬರಿಯ ಮೂಲ ವಸ್ತು. ಗತ ಇತಿಹಾಸವನ್ನು ಕೆದಕುತ್ತ ಸಾಗುವ ಕಥೆ ಯಲ್ಲಿ ಬೌದ್ಧ ಧರ್ಮದ ಬಗ್ಗೆ ಸಂಶೋಧನೆ ಮಾಡುತ್ತಿರುವ ಡಾ| ಪೂಜಾ ಹಾಗೂ ರಚಿತಾ ಅವರಿಗೆ ನಿಧಿಯ ಕುರುಹು ಸಿಗುತ್ತದೆ.

ಘಟನೆ 2
ಇಡೀ ಜಗತ್ತಿನಾದ್ಯಂತ ದಂಡಯಾತ್ರೆ ಮಾಡಿ ಭಾರತಕ್ಕೆ ಬಂದ ಅಲೆಕ್ಸಾಂಡರ್‌ ಬೌದ್ಧ ಧರ್ಮದ ಬಗ್ಗೆ ತುಂಬಾ ತಿಳಿದುಕೊಂಡಿರುತ್ತಾನೆ. ಹಾಗೆಯೇ ಭಾರತವನ್ನು ಗೆಲ್ಲಬೇಕೆಂಬ ಅತ್ಯುತ್ಸಾಹವನ್ನು ಹೊಂದಿರುತ್ತಾನೆ. ಆದರೆ ಆತ ಇದರಲ್ಲಿ ಸೋಲು ಅನುಭವಿಸಬೇಕಾಗುತ್ತದೆ. ಅದಕ್ಕಾಗಿ ತನ್ನಲ್ಲಿರುವ ಸಂಪತ್ತು ಇಲ್ಲಿಯೇ ನಿಧಿಯಾಗಿ ಇಡುತ್ತಾನೆ. ತನ್ನ ಜತೆಗೆ ಬಂದ ಕಲಾಶ್‌ ಎಂಬ ಜನಾಂಗದ ಭವಿಷ್ಯಕ್ಕೆ ಉಪಯೋಗವಾಗಲಿ ಎಂದು ಆಶಿಸುತ್ತಾನೆ. ಕೆಲವು ಘಟನೆಗಳಿಂದ ನಿಧಿ ಕಣ್ಮರೆಯಾಗಿ ಉಳಿಯುತ್ತದೆ. ಇದನ್ನು ಕಲಾಶ್‌ ಜನಾಂಗ ತಲುಪಿಸಬೇಕು ಎಂಬ ಬಯಕೆ ಸಂಶೋಧಕಿ ರಚಿತಾಳದ್ದು.

ಘಟನೆ 3
ಅಲೆಕ್ಸಾಂಡರ್‌ ಸಣ್ಣ ವಯಸ್ಸಿನಲ್ಲೇ ತಂದೆ ಜತೆ ಕುದುರೆ ಕೊಳ್ಳಲು ಹೋಗುತ್ತಾನೆ. ಅಲ್ಲಿ ಒಂದು ಕುದುರೆ ಪಳಗಿಸಲು ಎಲ್ಲರೂ ಹೆದರುತ್ತಾರೆ. ಆದರೆ ಚಿಕ್ಕ ಹುಡುಗ ಅಲೆಕ್ಸಾಂಡರ್‌ ಅದನ್ನು ಪಳಗಿಸಿ, ಕರೆ ತರುತ್ತಾನೆ. ಅದಕ್ಕೆ ಬ್ಯುಸಫ‌ಲಾ (ಗೋಶಿರ) ಎಂದು ಕರೆಯುತ್ತಾನೆ. ಮುಂದೆ ಪೇಶಾವರದ ಪುರುರವ ಜತೆ ಯುದ್ಧದಲ್ಲಿ ಆತನ ಕುದುರೆ ಸತ್ತು ಹೋಗುತ್ತದೆ. ಅಲೆಕ್ಸಾಂಡರ್‌ ಕುದುರೆ ಸತ್ತುದ್ದಕ್ಕೆ ತುಂಬಾ ದುಃಖ ಪಟ್ಟು ಪೇಶಾವರದ ನದಿ ದಡದಲ್ಲಿ ಅಂತ್ಯ ಸಂಸ್ಕಾರ ಮಾಡಿ, ಅಲ್ಲಿಯೇ ಬ್ಯುಸಫ‌ಲಾ ಅಲೆಕ್ಸಾಂಡ್ರೀಯಾ ಎಂಬ ನಗರವನ್ನು ನಿರ್ಮಿಸುತ್ತಾನೆ.

 ಶಿವ ಸ್ಥಾವರಮಠ 

ಟಾಪ್ ನ್ಯೂಸ್

2-shimoga

Bhadravathi: ಲಾರಿ ಡಿಕ್ಕಿ, ರೈಲು ಹಳಿಗಳು ಏರುಪೇರು; ಎರಡೂವರೆ ತಾಸು ಪ್ರಯಾಣಿಕರು ಹೈರಾಣು

1-24-thursday

Daily Horoscope: ಕೊಟ್ಟ ಮಾತಿಗೆ ತಪ್ಪದಂತೆ ಎಚ್ಚರಿಕೆ ಇರಲಿ,ಅನವಶ್ಯ ವಿವಾದಗಳಿಂದ ದೂರವಿರಿ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

1eqqewe

IPL; ಪಂಜಾಬ್‌ ಕಿಂಗ್ಸ್‌-ಮುಂಬೈ ಇಂಡಿಯನ್ಸ್‌ : ಒಂದೇ ದೋಣಿಯ ಪಯಣಿಗರು

Lok Sabha Polls 2024 ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ

Lok Sabha Polls 2024; ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ

ಭಾರತದ ಜಿಡಿಪಿ ಶೇ.6.8 ದರದಲ್ಲಿ ಪ್ರಗತಿ: ಐಎಂಎಫ್ ಅಂದಾಜು

ಭಾರತದ ಜಿಡಿಪಿ ಶೇ.6.8 ದರದಲ್ಲಿ ಪ್ರಗತಿ: ಐಎಂಎಫ್ ಅಂದಾಜು

ನಾಡಿದ್ದಿನಿಂದ 5 ದಿನ ರಾಜ್ಯಕ್ಕೆ ಬಿಜೆಪಿ ದಿಗ್ಗಜ ನಾಯಕರ ದಂಡು

ನಾಡಿದ್ದಿನಿಂದ 5 ದಿನ ರಾಜ್ಯಕ್ಕೆ ಬಿಜೆಪಿ ದಿಗ್ಗಜ ನಾಯಕರ ದಂಡು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದಕ್ಷ ಬೋಧಕ ವರ್ಗ ಕೋರ್ಸ್‌ಗಳು ವಿಶಿಷ್ಟ  , ಸರಳ

ದಕ್ಷ ಬೋಧಕ ವರ್ಗ ಕೋರ್ಸ್‌ಗಳು ವಿಶಿಷ್ಟ  , ಸರಳ

vydyakeeya

ವೈದ್ಯಕೀಯ ವ್ಯಾಸಂಗಕ್ಕೆ ಫ್ಲೆಕ್ಸಿಬಲ್‌ ಟಚ್‌

ಸಾರ್ವಜನಿಕ ಆಡಳಿತ ಆಸಕ್ತಿಯಿದ್ದರೆ ಅವಕಾಶಗಳು ಹಲವು

ಸಾರ್ವಜನಿಕ ಆಡಳಿತ ಆಸಕ್ತಿಯಿದ್ದರೆ ಅವಕಾಶಗಳು ಹಲವು

stand-up-comedy

ಆಧುನಿಕರ ಆಕರ್ಷಣೆ ಸ್ಟ್ಯಾಂಡಪ್‌ ಕಾಮಿಡಿ!

novel

ಕೃಷಿ ಬದುಕಿನ ಸೂಕ್ಷ್ಮ ನೋಟ ನೀಡುವ ಅಗೆದೆಷ್ಟೂ ನಕ್ಷತ್ರ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

2-shimoga

Bhadravathi: ಲಾರಿ ಡಿಕ್ಕಿ, ರೈಲು ಹಳಿಗಳು ಏರುಪೇರು; ಎರಡೂವರೆ ತಾಸು ಪ್ರಯಾಣಿಕರು ಹೈರಾಣು

1-24-thursday

Daily Horoscope: ಕೊಟ್ಟ ಮಾತಿಗೆ ತಪ್ಪದಂತೆ ಎಚ್ಚರಿಕೆ ಇರಲಿ,ಅನವಶ್ಯ ವಿವಾದಗಳಿಂದ ದೂರವಿರಿ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

1eqqewe

IPL; ಪಂಜಾಬ್‌ ಕಿಂಗ್ಸ್‌-ಮುಂಬೈ ಇಂಡಿಯನ್ಸ್‌ : ಒಂದೇ ದೋಣಿಯ ಪಯಣಿಗರು

Lok Sabha Polls 2024 ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ

Lok Sabha Polls 2024; ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.