ಶ್ರಾವಣ ಮಾಸ ಮನೆ ಹೊಸ್ತಿಲಿಗೆ ಶೃಂಗಾರ ಕಾವ್ಯ 


Team Udayavani, Aug 18, 2018, 1:51 PM IST

18-agust-10.jpg

ಶ್ರಾವಣ ಮಾಸ ಎಂದರೆ ಪ್ರತಿ ಮನೆಯಲ್ಲೂ ಸಂಭ್ರಮ ನೆಲೆಯಾಗುತ್ತದೆ. ಒಂದೆಡೆ ಸಾಲು ಸಾಲು ಹಬ್ಬಗಳ ಸಂಭ್ರಮವಾದರೆ ಮತ್ತೊಂದೆಡೆ ಮನೆಯೊಳಗೆ ಸಾಂಪ್ರದಾಯಿಕ ಆಚರಣೆಗಳು ಗರಿಗೆದರ ತೊಡಗುತ್ತದೆ. ಹಿಂದೆ ಪ್ರತಿ ಮನೆಯಲ್ಲೂ ಮಹಿಳೆಯರು ಮುಂಜಾನೆ ಬೇಗ ಎದ್ದು ಮನೆಯ ಹೊಸ್ತಿಲನ್ನು ಶುಚಿಗೊಳಿಸಿ, ರಂಗವಲ್ಲಿ ಇಡುತ್ತಿದ್ದರು. ಆದರೆ ಈಗ ನಗರ ಬದುಕಿಗೆ ಹೊಂದಿಕೊಂಡಿರುವ ಮಹಿಳೆಯರು ಶ್ರಾವಣ ಮಾಸದಲ್ಲಷ್ಟೇ ಇದನ್ನು ಮಾಡುತ್ತಿರುವುದು ಸಾಂಪ್ರದಾಯಿಕ ಆಚರಣೆಗೆ ಹೊಸ ಮೆರುಗು ತಂದು ಕೊಟ್ಟಿದೆ.

ಹೊಸ್ತಿಲ ಶೃಂಗಾರಕ್ಕೆ ಆದ್ಯತೆ
ಶ್ರಾವಣ ಮಾಸದಲ್ಲಿ ಪ್ರತಿ ದಿನ ಮನೆಯ ಮುತ್ತೆ$çದೆಯರು ಮನೆಯ ಹೊಸ್ತಿಲನ್ನು ಶುಚಿಗೊಳಿಸಿ, ವಿವಿಧ ಸಾಮಗ್ರಿಗಳಿಂದ ಶೃಂಗರಿಸುತ್ತಾರೆ. ಮುಖ್ಯವಾಗಿ ಇಲ್ಲಿ ಹಣ್ಣು, ತರಕಾರಿ, ವಿವಿಧ ಹೂವು, ಎಲೆಗಳು, ರಂಗೋಲಿ ಬಣ್ಣಗಳೇ ವಿಶೇಷ ಪ್ರಾಧನ್ಯತೆ ಪಡೆದುಕೊಳ್ಳುತ್ತದೆ.

ರಂಗವಲ್ಲಿಯ ಅಲಂಕಾರ
ವಿವಿಧ ಬಣ್ಣ ಅಥವಾ ಹೂವುಗಳಿಂದ ಹೊಸ್ತಿಲಲ್ಲಿ ರಂಗೋಲಿ ಬರೆದು ಮುಂಬಾಗಿಲು, ದಾರಂದಕ್ಕೆ ತಳಿರು ತೋರಣ, ನೈಸರ್ಗಿಕವಾಗಿ ಸಿಗುವ ಹಣ್ಣು, ತರಕಾರಿ, ಹೂವುಗಳನ್ನಿಟ್ಟು ಅಲಂಕರಿಸಿ, ವಿಶೇಷ ಪೂಜೆ ಸಲ್ಲಿಸುವ ಸಂಪ್ರದಾಯ ರೂಢಿಯಲ್ಲಿದೆ.  ಶ್ರಾವಣ ಮಾಸದಲ್ಲಿ ಮನೆಯ ಸುತ್ತ ಮುತ್ತ ಸಿಗುವ ವಿವಿಧ ಹೂವು, ಎಲೆಗಳಿಂದಲೇ ಹೊಸ್ತಿಲನ್ನು ಶೃಂಗರಿಸುವುದರಿಂದ ಮನೆಗೆ ಸಂಭ್ರಮದ ಜತೆಗೆ ಸಾಂಪ್ರದಾಯಿಕ ಲುಕ್‌ ಕೂಡ ಕೊಡುತ್ತದೆ.

 ಧನ್ಯಾ ಬಾಳೆಕಜೆ

ಟಾಪ್ ನ್ಯೂಸ್

Panaji: ಸರಕಾರದ ಆ್ಯಪ್‌ ನಿಂದಾಗಿ ದೂಧ್ ಸಾಗರ ಪ್ರವಾಸಿಗರ ಸಂಖ್ಯೆಯಲ್ಲಿ ಗಣನೀಯ ಇಳಿಕೆ

Panaji: ಸರಕಾರದ ಆ್ಯಪ್‌ ನಿಂದಾಗಿ ದೂಧ್ ಸಾಗರ ಪ್ರವಾಸಿಗರ ಸಂಖ್ಯೆಯಲ್ಲಿ ಗಣನೀಯ ಇಳಿಕೆ

Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ

Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ

10-bengaluru’

Bengaluru: ಮಕ್ಕಳ ಅಶ್ಲೀಲ ಫೋಟೋ, ವಿಡಿಯೋ ವೀಕ್ಷಿಸುತ್ತಿದ್ದ ಸೆಕ್ಯೂರಿಟಿ ಗಾರ್ಡ್‌ ಸೆರೆ

B Y Vijayendra: ಕಾಂಗ್ರೆಸ್‌ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?

B Y Vijayendra: ಕಾಂಗ್ರೆಸ್‌ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Water Crisis; ರಾಜ್ಯ ಸರ್ಕಾರದಿಂದ ಟ್ಯಾಂಕರ್ ಲಾಬಿ: ಅರವಿಂದ ಬೆಲ್ಲದ್ ಆರೋಪ

Water Crisis; ರಾಜ್ಯ ಸರ್ಕಾರದಿಂದ ಟ್ಯಾಂಕರ್ ಲಾಬಿ: ಅರವಿಂದ ಬೆಲ್ಲದ್ ಆರೋಪ

Viral: ಕಚ್ಚಿದ ಹಾವನ್ನೇ ಆಸ್ಪತ್ರೆಗೆ ತಂದ ಮಹಿಳೆ… ಕಂಗಾಲಾದ ವೈದ್ಯರು

Video Viral: ಕಚ್ಚಿದ ಹಾವನ್ನೇ ಕೊಂದು ಆಸ್ಪತ್ರೆಗೆ ತಂದ ಮಹಿಳೆ… ಕಂಗಾಲಾದ ವೈದ್ಯರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

Panaji: ಸರಕಾರದ ಆ್ಯಪ್‌ ನಿಂದಾಗಿ ದೂಧ್ ಸಾಗರ ಪ್ರವಾಸಿಗರ ಸಂಖ್ಯೆಯಲ್ಲಿ ಗಣನೀಯ ಇಳಿಕೆ

Panaji: ಸರಕಾರದ ಆ್ಯಪ್‌ ನಿಂದಾಗಿ ದೂಧ್ ಸಾಗರ ಪ್ರವಾಸಿಗರ ಸಂಖ್ಯೆಯಲ್ಲಿ ಗಣನೀಯ ಇಳಿಕೆ

Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ

Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

11-srrest

Bengaluru: ಅತಿಕ್ರಮಿಸಿ ಏರ್‌ಪೋರ್ಟ್‌ನಲ್ಲಿ ವಿಡಿಯೋ: ಯುಟ್ಯೂಬರ್‌ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.