ಸಮಸ್ಯೆಗೆ ಸಕಾರಾತ್ಮಕ ಆಲೋಚನೆಯೇ ಪರಿಹಾರ


Team Udayavani, Nov 19, 2018, 2:10 PM IST

19-november-12.gif

ನಕಾರಾತ್ಮಕ ಆಲೋಚನೆಗಳು ಸಮುದ್ರದ ಗಾಢತೆ, ಭೂಮಿಯ ಅಳತೆ, ಅನಂತತೆಗೆ ಹೋಗಬಹುದಾದ ಆಕಾಶವನ್ನೂ ಮೀರಿ ಹೋಗಬಹುದು. ಆದರೆ ನಿಜವಾದ ಜೀವನ ಆಲೋಚನೆಗಳು ವ್ಯಕ್ತಿಯ ಜೀವನವನ್ನು ಸಕಾರಾತ್ಮಕತೆಗೆ ಬದಲಿಸುತ್ತವೆ. ಸರಿಯಾದ ಆಲೋಚನೆಗಳು ನಮ್ಮ ಜೀವನವನ್ನು ಉತ್ತಮ ಹಾದಿಯತ್ತ ನಡೆಸುತ್ತದೆ.

ಜೀವನ ಮತ್ತು ಜೀವನದ ಆಲೋಚನೆಗಳು ಕೆಲವು ಸಂದರ್ಭ ನಮ್ಮ  ಆಲೋಚನೆ ಹಾಗೂ ಅದರ ಪರಿಣಾಮದಿಂದ ಗೌರವ ಕಳೆದುಕೊಳ್ಳುತ್ತದೆ. ನಮಗೆ ಇಷ್ಟವಾಗುವಂತಹ ಜೀವನವನ್ನು ಪ್ರೀತಿಸಿದಾಗ ಸ್ವರ್ಗದ ಅನುಭವ ಲಭಿಸುತ್ತದೆ. ಜೀವನ ಎಂದರೆ ತೆರೆದ ಪುಸ್ತಕದ ಖಾಲಿ ಪುಟಗಳು. ನೀವು ಅಲ್ಲಿ ಜೀವನ ಎಂದರೆ ಏನು, ನಿಮ್ಮ ಅನುಭವದ ಆಧಾರದ ಮೇಲೆ ಬೆಳಕು ಚೆಲ್ಲುತ್ತಾ ಸಾಗಬೇಕು. ಇದೇ ಜೀವನ. ಈ ನಡುವೆ ಕಷ್ಟ-ಸುಖ, ಗೆಲುವು-ಸೋಲು, ಹೀಗೆ ಹಲವು ಸಮಸ್ಯೆಗಳು ನಮ್ಮನ್ನು ಕಾಡುತ್ತದೆ. ಇವುಗಳನ್ನು ಸಮಚಿತ್ತದಿಂದ ಸಾಧಿಸಿ ಮುನ್ನಡೆಯುವುದೇ ಜೀವನ.

ಜೀವನದ ನಡುವೆ ಕೆಲವರು ಆತ್ಮಹತ್ಯೆಯಂತಹ ಹೀನ ಕೃತ್ಯಕ್ಕೆ ಕೈ ಹಾಕುತ್ತಾರೆ. ಇದರ ಪರಿಣಾಮವಾಗಿ ನಮ್ಮನ್ನು ಬಾಲ್ಯದಿಂದ ಹೆತ್ತು, ಹೊತ್ತು ಸಲಹುವ ಮಮತೆಯ ಹೆತ್ತವರು ಸದಾ ಕೊರಗಿನಿಂದಲೇ ಜೀವಿಸಬೇಕಾಗುತ್ತದೆ. ಹೆತ್ತವರು ನಮ್ಮನ್ನು ಸಾಕಿ ಸಲುಹಿದ ಕಾರಣಕ್ಕೆ ನಾವು ಅವರಿಗೆ ಈ ರೀತಿ ಶಿಕ್ಷೆ ನೀಡುವುದು ಸರಿಯೇ ಎಂಬುದನ್ನು ಸ್ವಲ್ಪ ಯೋಚಿಸಿದರೆ ನಾವು ಅಂತಹ ಕೃತ್ಯಕ್ಕೆ ಮನಸ್ಸು ಮಾಡಲು ಸಾಧ್ಯವಿಲ್ಲ.

ಆದರೆ ಕೆಲವು ಪರಿಸ್ಥಿತಿಗಳು ನಮ್ಮನ್ನು ಅಂತಹ ಕೂಪಕ್ಕೆ ತಳ್ಳಿದರೂ ನಾವು ದೃತಿಗೆಡದೇ ಸಮಚಿತ್ತದಿಂದ ನಿಭಾಯಿಸಬೇಕಾಗುತ್ತದೆ. ಹಾಗಾದರೆ ಸಮಸ್ಯೆಗೆ ಆತ್ಮಹತ್ಯೆಯೊಂದೇ ಪರಿಹಾರವೇ? ಅಲ್ಲ. ಪ್ರತಿಯೊಂದು ಸಮಸ್ಯೆ ಹೇಗೆ ಉದ್ಭವಿಸಿತೋ ಅದಕ್ಕೆ ತನ್ನದೇ ಆದ ರೀತಿಯ ಪರಿಹಾರಗಳಿವೆ. ಕೆಲವು ಸಮಸ್ಯೆಗಳು ಬಗೆಹರಿಯಲು ದೀರ್ಘ‌ ಸಮಯಾವಕಾಶ ಬೇಕಾಗುತ್ತದೆ. ಅದೇ ರೀತಿ ಕೆಲವು ಸಮಸ್ಯೆಗಳು ನಮ್ಮ ಆಲೋಚನ ಮಟ್ಟದ ಮೇಲೆ ಅವಲಂಬಿಸಿದ್ದು, ನಾವು ಆ ಸಂದರ್ಭಕ್ಕೆ ಸ್ಪಂದಿಸುವ ರೀತಿಯ ಮೇಲೆ ಅದು ನಿರ್ಧರಿತವಾಗಿದೆ. 

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.