ಬಣ್ಣದ ಬದುಕಿನಲ್ಲಿ ಹೊಸತನದ ಹುಡುಕಾಟ


Team Udayavani, Mar 14, 2019, 7:55 AM IST

15-march-12.jpg

ಕರಾವಳಿಯ ಪ್ರತಿಯೊಂದು ಮನೆಯಲ್ಲೂ ಯಕ್ಷಗಾನ ಕಲಾವಿದರು ಹಾಗೂ ಯಕ್ಷಗಾನ ಪ್ರೇಮಿಗಳು ಸಿಗುತ್ತಾರೆ. ಯಕ್ಷಗಾನ ಕಲಾವಿದನೊಬ್ಬನ ಜೀವನವನ್ನು ಆಧರಿಸಿ ರಚಿತವಾಗಿರುವ ಕಾದಂಬರಿ ‘ಬಯಲಾಟ’. ವೇಣುಗೋಪಾಲ ಕಾಸರಗೋಡು ಇದರ ಕರ್ತೃ ಯಕ್ಷಗಾನ ಕ್ಷೇತ್ರದಲ್ಲಿ ಬದಲಾವಣೆಗಳು ಯಾವ ರೀತಿ ಉಂಟಾಗುತ್ತವೆ, ಅದು ಕಲಾವಿದರನ್ನು ಹೇಗೆ ಬಾಧಿಸುತ್ತದೆ ಎಂಬಿತ್ಯಾದಿ ವಿಷಯಗಳ ಬಗ್ಗೆ ಕಾದಂಬರಿಯಲ್ಲಿ ಆಳವಾದ ಶೋಧನೆ ನಡೆದಿದೆ.

ಘಟನೆ 1
ಕಿಟ್ಟು ಮತ್ತು ಸೋಮನ ಜೀವನದ ಮೊದಲ ತಿರುವು ಅದು. ಚಿಕ್ಕಮ್ಮನನ್ನು ಮೊದಲ ಬಾರಿಗೆ ಎದುರು ಹಾಕಿಕೊಂಡು ಯಕ್ಷಗಾನ ನೋಡಲು ಹೊರಟ ಕಿಟ್ಟ ಮತ್ತು ಸೋಮನಿಗೆ ಅವರ ಜತೆಯೇ ಹೋಗುವ ಮನಸ್ಸಾಗುತ್ತದೆ. ಗೋಪಣ್ಣ ಭಟ್ಟರು ಮತ್ತು ಮೇಳದ ಯಜಮಾನರ ಮನವೊಲಿಸಿ ಟೆಂಟ್‌ ಗಾಡಿ ಹತ್ತಿಯೇ ಬಿಡುತ್ತಾರೆ. ಹಿರಿತನದ ದರ್ಪಕ್ಕೆ ಮೊದಲು ಸ್ವಲ್ಪ ಅಂಜಿದರೂ ಗೋಪಣ್ಣ ಭಟ್ಟರ ರಕ್ಷಣೆ ಇದ್ದುದರಿಂದ ಅಲ್ಲಿ ಜೀವನ ಸುಲಭವಾಗುತ್ತದೆ.

ಘಟನೆ 2
ಕಲೆ ಎಂಬುದು ನಿಂತ ನೀರಲ್ಲ. ಅದರ ಚಲನೆ ನಿರಂತರವಾಗಿರುತ್ತದೆ. ಇದನ್ನು ತಿಳಿದಿದ್ದ ಗೋಪಣ್ಣ ಭಟ್ಟರು ಕಿಟ್ಟುವಿಗೆ ಯಕ್ಷಗಾನದ ಕಲೆ ಒಬ್ಬರು ಮೇಳದಲ್ಲಿಲ್ಲ ಎಂಬ ಕಾರಣಕ್ಕೆ ಯಕ್ಷಗಾನ ನಿಂತುಹೋಗುವುದಿಲ್ಲ ಎಂದು ಹೇಳುತ್ತಾರೆ. ಯಾರಿಗೆ ಗೊತ್ತು ನಾಳೆ ನೀನು ಕೂಡ ವೇಷ ಹಾಕಿ ದೊಡ್ಡ ಕಲಾವಿದ ಆಗಬಹುದು. ಭವಿಷ್ಯವನ್ನು ಕಂಡೋರು ಯಾರು. ನಿನಗೆ ಕಲೆಯ ಮೇಲೆ ಅಷ್ಟು ಆಸಕ್ತಿ ಇದ್ದರೆ ನಮ್ಮ ಮನೆಗೆ ಬಾ ನೋಡುವ ಎಂದು ಹೇಳುತ್ತಾರೆ. ಕಿಟ್ಟುವಿಗೆ ಹಿಡಿಸಲಾರದಷ್ಟು ಆನಂದವಾಗುತ್ತದೆ. ಅವನ ಜೀವನದ ಎರಡನೇ ಅಧ್ಯಾಯ ಅಲ್ಲಿಂದ ಆರಂಭವಾಗುತ್ತದೆ.

ಘಟನೆ 3
ಮೊದಲ ಸಲ ಕಿಟ್ಟು ಅಭಿಮನ್ಯುವಿನ ವೇಷ ಹಾಕಿ ರಂಗದಲ್ಲಿ ಕುಣಿಯುತ್ತಾನೆ. ಆ ಕ್ಷಣ ಕಿಟ್ಟುವಿನ ಬಣ್ಣದ ಬದುಕಿಗೆ‌ ಮುನ್ನುಡಿಯಾಗುತ್ತದೆ. ಮಹತ್ವಾಕಾಂಕ್ಷೆಯ ಆರಂಭವಾಗ ತೊಡಗುತ್ತದೆ. ಮರೆಯಲ್ಲಿ ನಿಂತು ಕಿಟ್ಟುವಿನ ಅಭಿನಯ ನೋಡಿದ ಭಟ್ಟರು ಮೇಳದ ಯಜಮಾನರಲ್ಲಿ ಕಲೆ ಕಲಿಯೋದು ಬೇರೆ, ಒಲಿಯೋದು ಬೇರೆ, ಇವ ನನ್ನನ್ನು ಮೀರಿಸ್ತಾನೆ. ನೋಡ್ತಾ ಇರಿ ಎನ್ನುತ್ತಾರೆ.

ಸುಶ್ಮಿತಾ ಶೆಟ್ಟಿ

ಟಾಪ್ ನ್ಯೂಸ್

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

13

Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

1-aaa-1

Rain; ರಾಜ್ಯದ ವಿವಿಧೆಡೆ ಸಿಡಿಲಬ್ಬರದ ಮಳೆ; ಕುಷ್ಟಗಿಯಲ್ಲಿ ರೈತ ಬಲಿ, ಅಪಾರ ನಷ್ಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದಕ್ಷ ಬೋಧಕ ವರ್ಗ ಕೋರ್ಸ್‌ಗಳು ವಿಶಿಷ್ಟ  , ಸರಳ

ದಕ್ಷ ಬೋಧಕ ವರ್ಗ ಕೋರ್ಸ್‌ಗಳು ವಿಶಿಷ್ಟ  , ಸರಳ

vydyakeeya

ವೈದ್ಯಕೀಯ ವ್ಯಾಸಂಗಕ್ಕೆ ಫ್ಲೆಕ್ಸಿಬಲ್‌ ಟಚ್‌

ಸಾರ್ವಜನಿಕ ಆಡಳಿತ ಆಸಕ್ತಿಯಿದ್ದರೆ ಅವಕಾಶಗಳು ಹಲವು

ಸಾರ್ವಜನಿಕ ಆಡಳಿತ ಆಸಕ್ತಿಯಿದ್ದರೆ ಅವಕಾಶಗಳು ಹಲವು

stand-up-comedy

ಆಧುನಿಕರ ಆಕರ್ಷಣೆ ಸ್ಟ್ಯಾಂಡಪ್‌ ಕಾಮಿಡಿ!

novel

ಕೃಷಿ ಬದುಕಿನ ಸೂಕ್ಷ್ಮ ನೋಟ ನೀಡುವ ಅಗೆದೆಷ್ಟೂ ನಕ್ಷತ್ರ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.