ಸಿಟಿ ಫಿಟ್‌ ಪಾಥ್‌ ವಿನೂತನ ಮಾದರಿಯ ಫ‌ುಟ್‌ ಪಾತ್‌


Team Udayavani, Feb 17, 2019, 7:32 AM IST

17-february-8.jpg

ನಗರದಲ್ಲಿ ಪಾದಚಾರಿಗಳಿಗೆ ನಡೆಯಲು ಫ‌ುಟ್‌ ಪಾತ್‌ ಗಳು ಇರುವುದು ಸಾಮಾನ್ಯ. ಫ‌ುಟ್‌ ಪಾತ್‌ ಗಳು ಪಾದಚಾರಿಗಳಿಗೆ ನಡೆಯುವ ಉದ್ದೇಶದಿಂದ ಮಾತ್ರ ನಿರ್ಮಾಣವಾದರೆ ಅದರಲ್ಲೇನೂ ವಿಶೇಷತೆ ಇಲ್ಲ. ಆದರೆ ಇಲ್ಲೊಂದು ನಗರದಲ್ಲಿ ಫ‌ುಟ್‌ ಪಾತ್‌ ಪಾದಚಾರಿಗಳಿಗೆ ನಡೆಯಲು ಅನುವು ಮಾಡುವುದರೊಂದಿಗೆ ದೇಹಕ್ಕೆ ವ್ಯಾಯಾಮವನ್ನೂ ನೀಡಬಲ್ಲ ಹೊಸತನವನ್ನು ರೂಪಿಸಿದೆ.

ನಗರ ಪ್ರದೇಶದ ಬ್ಯುಸಿ ಜೀವನ ಕ್ರಮದಲ್ಲಿ ತಮ್ಮ ಕೆಲಸಕ್ಕೆ ಒತ್ತು ನೀಡುವುದನ್ನು ಬಿಟ್ಟರೆ ತಮ್ಮ ಆರೋಗ್ಯದ ಕುರಿತು ಮರೆತೇ ಬಿಡುತ್ತಾರೆ. ಅದಕ್ಕೆ ಅವರವರೇ ಸ್ವಯಂ ಪ್ರೇರಿತರಾಗಿ ಏನಾದರೂ ವ್ಯಾಯಾ ಮಗಳನ್ನು ಮಾಡಿಕೊಳ್ಳಬೇಕೆ ಹೊರತು ಬೇರೇನೂ ಮಾರ್ಗವಿಲ್ಲ. ಆದರೆ ಇಲ್ಲೊಂದು ನಗರ ಇಲ್ಲಿನ ಜನರ ಆರೋಗ್ಯದ ದೃಷ್ಟಿಯಿಂದ ನಗರದ ಫ‌ುಟ್‌  ಪಾತ್‌ ಗಳನ್ನು ‘ಸಿಟಿ ಫಿಟ್‌ ಪಾಥ್‌’ ಎನ್ನುವ ಕಾನ್ಸೆಪ್ಟ್ 
ನೊಂದಿಗೆ ಎಲ್ಲೆಡೆ ನಿರ್ಮಾಣಗೊಳಿಸಿದೆ.

ಏನಿದು ಈ ಸಿಟಿ ಫಿಟ್‌ ಪಾಥ್‌ ?
ಇದು ಪಾದಚಾರಿಗಳನ್ನು ಕೇಂದ್ರೀಕರಿಸಿಕೊಂಡು ಮಾಡಲ್ಪಟ್ಟ ಕ್ರಿಯಾಶೀಲ ಯೋಜನೆಯಾಗಿದೆ. ದಿನನಿತ್ಯ ಸಂಚರಿಸುವ ಪಾದಚಾರಿ ಫ‌ುಟ್‌ ಪಾತ್‌ ಗಳಲ್ಲಿ ಈ ಸಿಟಿ ಫಿಟ್‌ ಪಾಥ್‌ ಮೊದಲು ಯೋಜನೆ ಜಾರಿಗೊಳಿಸಲಾಯಿತು. ಫ‌ುಟ್‌ ಪಾತ್‌ ಗಳನ್ನು ಆಕರ್ಷಕ ಬಣ್ಣಗಳಿಂದ ನಮ್ಮ ಹೆಜ್ಜೆಯ ಚಿತ್ರವನ್ನು ಚಿತ್ರಿಸಿ ಅದರ ಮೇಲೆ ನಡೆದುಕೊಂಡು ಹೋಗುವಂತೆ ಮಾಡಲಾಗಿದೆ. ಚಿಕ್ಕ ಮಕ್ಕಳಿಂದ ಹಿಡಿದು ವಯಸ್ಸಿನವರ ಹೆಜ್ಜೆ ಗುರುತುಗಳನ್ನು ಈ ಫ‌ುಟ್‌ ಪಾತ್‌ ನಲ್ಲಿ ರಚಿಸಿ ಅದರ ಮೇಲೆ ನಡೆದುಕೊಂಡು ಹೋಗುವಂತೆ ಮಾಡಿ ಆ ಮೂಲಕ ದೇಹಕ್ಕೆ ವ್ಯಾಯಾಮವನ್ನು ಮಾಡಿಸುವ ಹೊಸ ಯೋಜನೆಯನ್ನು ರೂಪಿಸಲಾಗಿದೆ. ಗ್ರಾಫಿಕ್‌ ವಿನ್ಯಾಸಗಳು, ಕಲರ್‌ ಫ‌ುಲ್‌ ಚಿತ್ರಗಳು, ವ್ಯಾಯಾಮದ ಕೆಲವು ಟ್ರಿಕ್‌ ಸ್ಪೆಪ್‌ ಗಳನ್ನು ಬಿಡಿಸಿ ಅದರ ಮೇಲೆ ನಡೆದುಕೊಂಡು ಹೋಗುವಂತೆ ಮಾಡಲಾಗಿದೆ.

ನಗರದ ಜನರ ಕ್ಷೇಮವನ್ನು ಬಯಸುವುದರ ಜತೆಗೆ ಫ‌ುಟ್‌ ಪಾತ್‌ ಗಳನ್ನು ಅತ್ಯಂತ ಆಕರ್ಷಕವಾಗಿ ನಿರ್ಮಿಸಿ ಪಾದಚಾರಿಗಳನ್ನು ಪ್ರೋತ್ಸಾಹಿಸುವ ಕೆಲಸವನ್ನು ಮಾಡಲಾಗುತ್ತಿದೆ. ಸ್ಯಾನ್‌ ಫ್ರಾನ್ಸಿಸ್ಕೋದಲ್ಲಿರುವ ಅನೇಕ ನಗರಗಳಲ್ಲಿ ಈ ರೀತಿಯ ಸಿಟಿ ಫಿಟ್‌ ಪಾಥ್‌ಗಳು ಕಾಣಸಿಗುತ್ತವೆ. ಇವು ಕೇವಲ ಪಾದಚಾರಿ ವಲಯದಲ್ಲಿ ಇರದೆ ಬಸ್‌ ನಿಲ್ದಾಣಗಳು, ಮೆಟ್ಟಿಲುಗಳು, ಕಾಲುದಾರಿಗಳಲ್ಲಿ ಈ ಸಿಟಿ ಫಿಟ್‌ ಪಾಥ್‌ಗಳು ಕಾಣ ಸಿಗುತ್ತವೆ.

ವ್ಯಾಯಾಮದ ಜತೆಗೆ ಮನೋರಂಜನೆ
ಈ ರಂಗು ರಂಗಿನ ಫ‌ುಟ್‌ ಪಾತ್‌ ಗಳು ಒಂದೆಡೆ ದೇಹಕ್ಕೆ ವ್ಯಾಯಾಮ  ನೀಡಿದರೆ ಮಕ್ಕಳಿಗೆ ಆಟ, ಮನೋರಂಜನೆಯಾಗಿವೆ. ಈ ರೀತಿಯ ಸಿಟಿ ಫಿಟ್‌ ಪಾಥ್‌ನಂತಹ ಕೇಂದ್ರಗಳು ಹೊಸ ಕಲ್ಪನೆಗಳ ಜತೆಗೆ ನಮ್ಮ ನಗರಗಳಿಗೆ ಬಂದರೆ ನಗರದ ಅಭಿವೃದ್ಧಿ, ಸೌಂದರ್ಯ ಎತ್ತರಕ್ಕೇರುವುದರೊಂದಿಗೆ ನಗರದ ಜನ ತೆಯ ಆರೋಗ್ಯ  ಕಾಪಾಡಲು ಇದು ಸಹಕಾರಿಯಾಗಿದೆ. 

ವಿಶ್ವಾಸ್‌ ಅಡ್ಯಾರ್‌

ಟಾಪ್ ನ್ಯೂಸ್

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೀಚ್‌ ಪ್ರವಾಸೋದ್ಯಮಕ್ಕೆ ಸ್ವಚ್ಛತೆಯ ಸ್ಪರ್ಶ ಅಗತ್ಯ

ಬೀಚ್‌ ಪ್ರವಾಸೋದ್ಯಮಕ್ಕೆ ಸ್ವಚ್ಛತೆಯ ಸ್ಪರ್ಶ ಅಗತ್ಯ

ತುಂಬೆ: 7 ಮೀ. ನೀರು ಸಂಗ್ರಹಕ್ಕೆ ಕ್ರಮ ಅಗತ್ಯ

ತುಂಬೆ: 7 ಮೀ. ನೀರು ಸಂಗ್ರಹಕ್ಕೆ ಕ್ರಮ ಅಗತ್ಯ

Mangalore-railway

ಮಂಗಳೂರು: ರೈಲ್ವೇ ಸಂಪರ್ಕ ಜಾಲ ವಿಸ್ತರಣೆಗೆ ಹೊಸ ಸಾಧ್ಯತೆಗಳ ಪರಿಶೀಲನೆ

ನಗರ 24×7 ಪರಿಕಲ್ಪನೆಗೆ ಒಲವು

ನಗರ 24×7 ಪರಿಕಲ್ಪನೆಗೆ ಒಲವು

ಅಂಗಡಿ ಬದಿಗಳ ಶುಚಿತ್ವಕ್ಕೆ ಮಹತ್ವ ನೀಡಲಿ

ಅಂಗಡಿ ಬದಿಗಳ ಶುಚಿತ್ವಕ್ಕೆ ಮಹತ್ವ ನೀಡಲಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

29

Hassan Lok sabha Constituency: ಪ್ರಜ್ವಲ್‌ ರೇವಣ್ಣ ನಾಮಪತ್ರ ಸಲ್ಲಿಕೆ

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.