ಕೆಲಸ ಮಾತ್ರವಲ್ಲ ಆರೋಗ್ಯದತ್ತಲೂ ಇರಲಿ ಗಮನ 


Team Udayavani, Feb 18, 2019, 7:48 AM IST

18-february-11.jpg

ಬೆಳಗಾಯಿತೆಂದರೆ ಮನೆ ಕೆಲಸದ ತರಾತುರಿ, ಆಫೀಸ್‌ಗೆ ಬಂದರೆ ಒಂದಷ್ಟು ಅಸಾೖನ್‌ ಮೆಂಟ್‌, ಪ್ರಾಜೆಕ್ಟ್ ವರ್ಕ್‌ಗಳ ಗಡಿಬಿಡಿ, ಸಂಜೆ ಮನೆಗೆ ಹೋದರೆ ಮತ್ತೆ ರಾತ್ರಿ ಮಲಗುವವರೆಗೂ ಬಿಡುವಿಲ್ಲದ ಕೆಲಸ… ಈ ನಡುವೆ ತಮ್ಮ ಆರೋಗ್ಯದ ಕಡೆ ಗಮನಕೊಡುವುದನ್ನೇ ಹೆಚ್ಚಿನ ಮಹಿಳೆಯರು ಮರೆತು ಬಿಡುತ್ತಾರೆ. ಹೀಗಾಗಿ ಆಗಾಗ ಕಾಯಿಲೆ ಕಾಣಿಸಿಕೊಳ್ಳುವುದು ಸಾಮಾನ್ಯವಾಗಿ ಬಿಡುತ್ತದೆ.

ಕೆಲಸ ಮಾಡಲು ದೈಹಿಕ ಮತ್ತು ಮಾನಸಿಕ ಆರೋಗ್ಯ ಬಹಳ ಮುಖ್ಯ. ಆದರೆ ಇಂದಿನ ಮಹಿಳೆಯರು ತಮ್ಮ ಒತ್ತಡಗಳಿಂದ ಆರೋಗ್ಯದ ಕುರಿತು ಉದಾಸೀನ ತಾಳುತ್ತಾರೆ. ಇದು ಭವಿಷ್ಯದಲ್ಲಿ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರುತ್ತದೆ.

ಮಹಿಳೆ ಕೆಲಸದ ಒತ್ತಡ ಮತ್ತು ಮನೆ ನಿರ್ವಹಣೆಯಲ್ಲಿ ಸಮಾನತೆ ಕಾಯ್ದುಕೊಳ್ಳುವುದರಲ್ಲಿ ಹೆಣಗಾಡುತ್ತಿರುತ್ತಾಳೆ. ಅದಕ್ಕಾಗಿ ತನ್ನ ಮಾನಸಿಕ ಆರೋಗ್ಯ ಕಳೆದುಕೊಳ್ಳುವುದರ ಬದಲು ಜಾಣತನದಿಂದ ಎರಡನ್ನೂ ನಿಭಾಯಿಸುವ ಕೆಲಸ ಮಾಡಬೇಕು. ಮನೆಯ ಸಮಸ್ಯೆ ಕೆಲಸದ ಮೇಲೆ ಪ್ರಭಾವ ಬೀರದಂತೆ ಮತ್ತು ಕೆಲ ಸದ ಸಮಸ್ಯೆಗಳನ್ನು ಮನೆಗೆ ತರದೇ ಅಲ್ಲಲ್ಲಿಯ ಕೆಲಸಗಳನ್ನು ಸರಿಯಾದ ರೀತಿಯಲ್ಲಿ ನಿರ್ವಹಣೆ ಮಾಡುವುದರಿಂದ ಎರಡನ್ನೂ ಸುಲಭವಾಗಿ ನಿಭಾಯಿಸಬಹುದು.

 ಹೀಗೆ ಮಾಡಿ
1 ಸಾಧ್ಯವಾದಷ್ಟು ಹೆಚ್ಚು ನೀರು ಕುಡಿಯುವ ಅಭ್ಯಾಸ ಮಾಡಿಕೊಳ್ಳಬೇಕು.
2 ಎಣ್ಣೆ ಪದಾರ್ಥಗಳನ್ನು ತಿನ್ನುವ ಬದಲು ಹಣ್ಣು, ಡ್ರೈಫ್ರೂಟ್ಸ್‌ಗಳನ್ನು ತಿನ್ನುವುದನ್ನು ಅಭ್ಯಾಸ ಮಾಡಿಕೊಂಡರೆ ಆರೋಗ್ಯ ಕಾಪಾಡಿಕೊಳ್ಳಬಹುದು.
3 ಕೆಲಸದ ನಡುವೆ ಊಟ, ತಿಂಡಿಯ ಸಮಯವನ್ನು ನಿಗದಿಪಡಿಸಿಕೊಳ್ಳುವುದು ಉತ್ತಮ. ಊಟದ ಸಮಯ ಬದಲಾವಣೆಯಿಂದ ಗ್ಯಾಸ್ಟ್ರಿಕ್‌ ಸಂಬಂಧಿ ತೊಂದರೆ ಉಂಟಾಗುತ್ತದೆ. ಹಾಗಾಗಿ ಸರಿಯಾದ ಸಮಯದಲ್ಲಿ ಊಟ ಮಾಡುವುದು .
4 ಬೇಗ ನಿದ್ದೆ ಮಾಡಿ ಬೇಗ ಏಳುವುದು ಮತ್ತು ಬೆಳಗ್ಗಿನ ಸಮಯದಲ್ಲಿ ಸರಳ ವ್ಯಾಯಾಮ ಮಾಡುವುದರಿಂದ ಆರೋಗ್ಯ ಕಾಪಾಡಿಕೊಳ್ಳುವುದು. 
5 ಕ್ರಮ ಬದ್ಧ ಆಹಾರ ಪದ್ಧತಿ ರೂಪಿಸಿಕೊಳ್ಳುವುದರಿಂದ ಆರೋಗ್ಯ ಕಾಪಾಡಿಕೊಳ್ಳಬಹುದು. 

ಕುಟುಂಬದವರೊಂದಿಗೆ ಪ್ರವಾಸ
ಮಾನಸಿಕ ಆರೋಗ್ಯ ಕಾಯ್ದುಕೊಳ್ಳಲು, ಕೆಲಸದ ಒತ್ತಡವನ್ನು ಕಡಿಮೆಗೊಳಿಸಲು ವರ್ಷಕ್ಕೊಮ್ಮೆಯಾದರೂ ಕುಟುಂಬದವರ ಜತೆಗೆ ಪ್ರವಾಸ ಹೋಗುವುದು ಉತ್ತಮ. ಇದರಿಂದ ಮುಂದಿನ ಕೆಲಸಕ್ಕೆ ಉತ್ಸಾಹ ದೊರಕುತ್ತದೆ. ತಿಂಗಳಿಗೊಮ್ಮೆಯಾದರೂ ಮನೆಯವರೊಂದಿಗೆ ಹೊರಗಡೆ ಸುತ್ತಾಡುವ ಹವ್ಯಾಸ ಬೆಳೆಸಿಕೊಳ್ಳುವುದರಿಂದ ಹೊಸ ಚೈತನ್ಯ ದೊರಕುತ್ತದೆ. ಅದಲ್ಲದೆ ಸರಿಯಾದ ಸಮಯಕ್ಕೆ ಊಟ, ತಿಂಡಿ, ನಿದ್ದೆ ಮಾಡುವ ಮೂಲಕ ಆರೋಗ್ಯ ಕಾಪಾಡಿಕೊಳ್ಳಬಹುದು.

 ರಂಜಿನಿ ಮಿತ್ತಡ್ಕ

ಟಾಪ್ ನ್ಯೂಸ್

15

ಶರ್ಟ್‌ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

15

ಶರ್ಟ್‌ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.