ಕಂಪ್ಯೂಟರ್‌ ಜ್ಞಾನನವಿದ್ದರೆ ಅವಕಾಶಗಳು ಅಪಾರ 


Team Udayavani, Feb 20, 2019, 7:23 AM IST

20-february-8.jpg

. ಕಂಪ್ಯೂಟರ್‌ ವಿಜ್ಞಾನ ಕ್ಷೇತ್ರದಲ್ಲಿ ಅವಕಾಶಗಳು ಹೇಗಿವೆ ?
ಪ್ರಸ್ತುತ ಎಲ್ಲ ಕ್ಷೇತ್ರಗಳಲ್ಲೂ ಕಂಪ್ಯೂಟರ್‌ ಪ್ರಮುಖ ಅಂಗವಾಗಿದೆ. ಈ ಹಿನ್ನೆಲೆಯಲ್ಲಿ ಕಂಪ್ಯೂಟರ್‌ ಆಧಾರಿತ ಯಾವುದೇ ಕೋರ್ಸ್‌ಗಳನ್ನು ಮಾಡಿದರೂ ಉತ್ತಮ ಅವಕಾಶಗಳಿವೆ. ಕಂಪ್ಯೂಟರ್‌ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸಬೇಕು ಎಂದಾದರೆ ಕಂಪ್ಯೂಟರ್‌ ಸೈನ್ಸ್‌ ಕಲಿಯಬೇಕೆಂದೇನಿಲ್ಲ. ಪಿಯುಸಿ, ಪದವಿ ಬಳಿಕ ವಿವಿಧ ಸಣ್ಣ ಕೋರ್ಸ್‌ ಗಳನ್ನು ಮಾಡಿದರೂ ಯಾವುದೇ ಕ್ಷೇತ್ರದಲ್ಲಿ ಉದ್ಯೋಗವಕಾಶಗಳನ್ನು ಪಡೆದುಕೊಳ್ಳಬಹುದು. ಪಿಯುಸಿ ಬಳಿಕ ಟ್ಯಾಲಿ, ಅನಿಮೇಶನ್‌ ಕಲಿತರೆ ಸಾಕು ಉದ್ಯೋಗ ಲಭಿಸುತ್ತವೆ. ಸರಕಾರಿ ಉದ್ಯೋಗಿಗಳಿಗೆ ಕಂಪ್ಯೂಟರ್‌ ಜ್ಞಾನ ತಿಳಿದುಕೊಳ್ಳಲು ವಿವಿಧ ರೀತಿಯ ಪರೀಕ್ಷೆಗಳನ್ನು ನಡೆಸಲಾಗುತ್ತಿದೆ. ಆ ನಿಟ್ಟಿನಲ್ಲಿ ಕಂಪ್ಯೂಟರ್‌ ಸಾಕ್ಷರತೆ ಅವಶ್ಯ ಎಂಬುದು ಸಾಬೀತಾಗಿದೆ. ಕಂಪ್ಯೂಟರ್‌ ಜ್ಞಾನ ಇದ್ದಲ್ಲಿ ಉದ್ಯೋಗ ಖಂಡಿತ ಎಂದರೆ ತಪ್ಪಾಗಲಾರದು.

. ಕಂಪ್ಯೂಟರ್‌ ಸೈನ್ಸ್‌ ವಿಭಾಗದಲ್ಲಿ ಹೊಸ ಆವಿಷ್ಕಾರಗಳಿಗೆ ಹೇಗೆ ಅವಕಾಶವಿದೆ?
ಎಲ್ಲ ಕ್ಷೇತ್ರಗಳಲ್ಲೂ ಆಯಾಯಾ ಕ್ಷೇತ್ರಗಳಿಗೆ ಅವಶ್ಯವಿರುವ ವಿಚಾರಗಳಲ್ಲಿ ಆವಿಷ್ಕಾರಗಳು ನಿರಂತರವಾಗಿ ನಡೆಯುತ್ತಿರುತ್ತದೆ. ಮುಖ್ಯವಾಗಿ ತಾಂತ್ರಿಕ ವಲಯದಲ್ಲಿ. ಹೊಸ ಸಾಫ್ಟ್‌ವೇರ್‌ ಅಥವಾ ಇನ್ಯಾವುದೋ ವಿಚಾರಗಳಲ್ಲಿ ಸಂಶೋಧನೆ ಮಾಡಲು ಬಯಸುವವರಿಗೆ ಸರಕಾರ ವಿವಿಧ ಯೋಜನೆಗಳ ಮೂಲಕ ಬೆಂಬಲ ನೀಡುತ್ತಿದೆ. ಕಂಪ್ಯೂಟರ್‌ ಸೈನ್ಸ್‌ ಭಾಗದಲ್ಲಿ ಸಂಶೋಧನೆಗಳನ್ನು ಮಾಡಲು ಬಿಎಸ್ಸಿ ಕಂಪ್ಯೂಟರ್‌ ಸೈನ್ಸ್‌, ಎಂಎಸ್ಸಿ ಕಂಪ್ಯೂಟರ್‌ ಸೈನ್ಸ್‌, ಎಂ.ಡಿ. ಮೊದಲಾದ ಕೋರ್ಸ್‌ ಮಾಡಬೇಕಾಗುತ್ತದೆ.

. ಪ್ರಸ್ತುತ ಭಾರತದಲ್ಲಿ ಕಂಪ್ಯೂಟರ್‌ ಸೈನ್ಸ್‌ ಶಿಕ್ಷಣದ ಬೇಡಿಕೆ ಹೇಗಿದೆ?
ತುಂಬಾ ಚೆನ್ನಾಗಿದೆ. ಬೆಂಗಳೂರನ್ನು ಸಿಲಿಕಾನ್‌ ಸಿಟಿ ಎಂದು ಕರೆಯಲಾಗುತ್ತದೆ. ಅಲ್ಲಿ ಅಷ್ಟು ಸಾಫ್ಟ್ವೇರ್‌ ಕಂಪೆನಿಗಳಿವೆ. ಅದರಂತೆ ಭಾರತದಲ್ಲಿ ಸಂಶೋಧನೆಗಳಿಗೆ ಹೆಚ್ಚಿನ ಬೇಡಿಕೆ ಇದೆ. ಪಿಯುಸಿ ಆದ ಮೇಲೆ ಬಿಇ ಕಂಪ್ಯೂಟರ್‌ ಸೈನ್ಸ್‌, ಬಿಎಸ್ಸಿ ಕಂಪ್ಯೂಟರ್‌ ಸೈನ್ಸ್‌, ಎಂಟೆಕ್‌, ಎಂಎಸ್ಸಿ ಕಂಪ್ಯೂಟರ್‌ ಸೈನ್ಸ್‌ ಕೋರ್ಸ್‌ ಅಲ್ಲದೆ ಹೊಸದಾಗಿ ಬಂದಿರುವ ಡೇಟಾ ಸೈನ್ಸ್‌ ಮೊದಲಾದ ಕೋರ್ಸ್‌ಗಳನ್ನು ಮಾಡಿ ಉತ್ತಮ ವೇತನದೊಂದಿಗೆ ಉದ್ಯೋಗ ಪಡೆದುಕೊಳ್ಳಬಹುದು.

ಕಂಪ್ಯೂಟರ್‌ ವಿಜ್ಞಾನದಿಂದ ಏನು ಲಾಭ ?
ಬ್ಯಾಂಕ್‌, ಬಸ್‌ ಕಾಯ್ದಿರಿಸುವಿಕೆ, ಆನ್‌ಲೈನ್‌  ಪರೀಕ್ಷೆ, ಆಧಾರ್‌ ಕಾರ್ಡ್‌, ಮತದಾನ ಪ್ರಕ್ರಿಯೆ, ದಾಖಲೆಗಳ ಪರಿಶೀಲನೆಗೆ ಈ ಹಿಂದೆ ಹಲವು ಸಮಯ ಬೇಕಾಗುತ್ತಿತ್ತು. ಈಗ ಒಂದೇ ಕ್ಷಣದಲ್ಲಿ ಎಲ್ಲ ದಾಖಲೆಗಳು ಸಿಗುತ್ತಿವೆ. ರೈತನಿಂದ ಹಿಡಿದು ದೊಡ್ಡ ಆಫೀಸರ್‌ ವರೆಗೂ ಕಂಪ್ಯೂಟರ್‌ ವಿಜ್ಞಾನದ ಕೊಡುಗೆ ಅಪಾರ.

 ಪ್ರಜ್ಞಾ ಶೆಟ್ಟಿ 

ಟಾಪ್ ನ್ಯೂಸ್

Viral: ಕಚ್ಚಿದ ಹಾವನ್ನೇ ಆಸ್ಪತ್ರೆಗೆ ತಂದ ಮಹಿಳೆ… ಕಂಗಾಲಾದ ವೈದ್ಯರು

Viral: ಕಚ್ಚಿದ ಹಾವನ್ನೇ ಕೊಂದು ಆಸ್ಪತ್ರೆಗೆ ತಂದ ಮಹಿಳೆ… ಕಂಗಾಲಾದ ವೈದ್ಯರು

IPL 2024; Suresh Raina made an important statement about Dhoni’s IPL future

IPL 2024; ಧೋನಿ ಐಪಿಎಲ್ ಭವಿಷ್ಯದ ಬಗ್ಗೆ ಮಹತ್ವದ ಹೇಳಿಕೆ ನೀಡಿದ ಸುರೇಶ್ ರೈನಾ

9-bng

Jai Shri Ram ಎಂದು ಕೂಗಿದ್ದಕ್ಕೆ ಅನ್ಯಕೋಮಿನ ಯುವಕರಿಂದ ಹಲ್ಲೆ

Shimoga; ಕೆ.ಎಸ್. ಈಶ್ವರಪ್ಪರನ್ನು ಭೀಷ್ಮರಿಗೆ ಹೋಲಿಸಿದ ಋಷಿಕುಮಾರ ಸ್ವಾಮೀಜಿ

Shimoga; ಕೆ.ಎಸ್. ಈಶ್ವರಪ್ಪರನ್ನು ಭೀಷ್ಮರಿಗೆ ಹೋಲಿಸಿದ ಋಷಿಕುಮಾರ ಸ್ವಾಮೀಜಿ

Madhya pradesh Lok Sabha 20204: ಮಧ್ಯಪ್ರದೇಶದಲ್ಲಿ ಕಾಂಗ್ರೆಸ್-‌ ಬಿಜೆಪಿ ನೇರ ಹಣಾಹಣಿ

Madhya pradesh Lok Sabha 20204: ಮಧ್ಯಪ್ರದೇಶದಲ್ಲಿ ಕಾಂಗ್ರೆಸ್-‌ ಬಿಜೆಪಿ ನೇರ ಹಣಾಹಣಿ

8-pavagada

Pavagada: ಬೈಕ್ ಗೆ ‌ಕಾಡು ಹಂದಿ ‌ಡಿಕ್ಕಿಯಾಗಿ ಸವಾರ ಸಾವು

Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ

Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದಕ್ಷ ಬೋಧಕ ವರ್ಗ ಕೋರ್ಸ್‌ಗಳು ವಿಶಿಷ್ಟ  , ಸರಳ

ದಕ್ಷ ಬೋಧಕ ವರ್ಗ ಕೋರ್ಸ್‌ಗಳು ವಿಶಿಷ್ಟ  , ಸರಳ

vydyakeeya

ವೈದ್ಯಕೀಯ ವ್ಯಾಸಂಗಕ್ಕೆ ಫ್ಲೆಕ್ಸಿಬಲ್‌ ಟಚ್‌

ಸಾರ್ವಜನಿಕ ಆಡಳಿತ ಆಸಕ್ತಿಯಿದ್ದರೆ ಅವಕಾಶಗಳು ಹಲವು

ಸಾರ್ವಜನಿಕ ಆಡಳಿತ ಆಸಕ್ತಿಯಿದ್ದರೆ ಅವಕಾಶಗಳು ಹಲವು

stand-up-comedy

ಆಧುನಿಕರ ಆಕರ್ಷಣೆ ಸ್ಟ್ಯಾಂಡಪ್‌ ಕಾಮಿಡಿ!

novel

ಕೃಷಿ ಬದುಕಿನ ಸೂಕ್ಷ್ಮ ನೋಟ ನೀಡುವ ಅಗೆದೆಷ್ಟೂ ನಕ್ಷತ್ರ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Viral: ಕಚ್ಚಿದ ಹಾವನ್ನೇ ಆಸ್ಪತ್ರೆಗೆ ತಂದ ಮಹಿಳೆ… ಕಂಗಾಲಾದ ವೈದ್ಯರು

Viral: ಕಚ್ಚಿದ ಹಾವನ್ನೇ ಕೊಂದು ಆಸ್ಪತ್ರೆಗೆ ತಂದ ಮಹಿಳೆ… ಕಂಗಾಲಾದ ವೈದ್ಯರು

IPL 2024; Suresh Raina made an important statement about Dhoni’s IPL future

IPL 2024; ಧೋನಿ ಐಪಿಎಲ್ ಭವಿಷ್ಯದ ಬಗ್ಗೆ ಮಹತ್ವದ ಹೇಳಿಕೆ ನೀಡಿದ ಸುರೇಶ್ ರೈನಾ

9-bng

Jai Shri Ram ಎಂದು ಕೂಗಿದ್ದಕ್ಕೆ ಅನ್ಯಕೋಮಿನ ಯುವಕರಿಂದ ಹಲ್ಲೆ

Shimoga; ಕೆ.ಎಸ್. ಈಶ್ವರಪ್ಪರನ್ನು ಭೀಷ್ಮರಿಗೆ ಹೋಲಿಸಿದ ಋಷಿಕುಮಾರ ಸ್ವಾಮೀಜಿ

Shimoga; ಕೆ.ಎಸ್. ಈಶ್ವರಪ್ಪರನ್ನು ಭೀಷ್ಮರಿಗೆ ಹೋಲಿಸಿದ ಋಷಿಕುಮಾರ ಸ್ವಾಮೀಜಿ

Madhya pradesh Lok Sabha 20204: ಮಧ್ಯಪ್ರದೇಶದಲ್ಲಿ ಕಾಂಗ್ರೆಸ್-‌ ಬಿಜೆಪಿ ನೇರ ಹಣಾಹಣಿ

Madhya pradesh Lok Sabha 20204: ಮಧ್ಯಪ್ರದೇಶದಲ್ಲಿ ಕಾಂಗ್ರೆಸ್-‌ ಬಿಜೆಪಿ ನೇರ ಹಣಾಹಣಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.